• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಪಂಗಳನ್ನು ವಿಧಾನಸೌಧದಷ್ಟೇ ಶಕ್ತಿಯುತವಾಗಿಸಿದ ರಾಜೀವ ಗಾಂಧಿ: ಶಾಸಕ ಶ್ರೀನಿವಾಸ ಮಾನೆ

Jul 26 2025, 12:30 AM IST
ದೇಶದಲ್ಲಿ ಸರ್ಕಾರದ ಆರ್ಥಿಕ ವಹಿವಾಟಿನ ಚೆಕ್‌ಗೆ ಸಹಿ ಮಾಡುವ ಅಧಿಕಾರವನ್ನು ಗ್ರಾಪಂ ಅಧ್ಯಕ್ಷರಿಗೆ ಮಾತ್ರ ನೀಡಲಾಗಿದೆ. ಗ್ರಾಪಂ ಸದಸ್ಯರು ಹೆಚ್ಚು ಗಂಭೀರವಾಗಿ ಸಭೆ ನಡೆಸಬೇಕು. ಗ್ರಾಮಾಭಿವೃದ್ಧಿಯಲ್ಲಿ ತೊಡಗಬೇಕು.

ರಾಬಕೊವಿ ಒಕ್ಕೂಟದ ಅಧ್ಯಕ್ಷರಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

Jul 26 2025, 12:30 AM IST
ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಉಪಾಧ್ಯಕ್ಷರಾಗಿ ಕಾರಟಗಿಯ ಎನ್. ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಚಿತ್ತಾಪುರಕ್ಕೆ ಸೂಕ್ತ ನಾಯಕನಿಗೆ ಜವಾಬ್ದಾರಿ ಶೀಘ್ರ: ಶಾಸಕ ಮತ್ತಿಮೂಡ

Jul 26 2025, 12:30 AM IST
ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ನೇತೃತ್ವ ವಹಿಸುವ ನಾಯಕರು ಇಲ್ಲ ಎನ್ನುವ ಕೊರಗನ್ನು ಕೆಲವೇ ದಿನಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ದೂರ ಮಾಡಲಿದ್ದಾರೆ. ಬರುವ ಕೆಲವೇ ದಿನಗಳಲ್ಲಿ ಕ್ಷೇತ್ರಕ್ಕೆ ಹಾಗೂ ಪಕ್ಷಕ್ಕೆ ಹಗಲಿರುಳು ಸಮಯ ನೀಡುವ ಸೂಕ್ತ ನಾಯಕನನ್ನು ಗುರುತಿಸಿ ಜವಾಬ್ದಾರಿ ನೀಡಲಿದ್ದಾರೆ

ಶಾಸಕ ಪಿ.ರವಿಕುಮಾರ್ ರಿಂದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ

Jul 26 2025, 12:30 AM IST
ಚಿಕ್ಕಬಳ್ಳಿ ಕೆರೆ ಅಭಿವೃದ್ಧಿಗೆ ಇನ್ನೂ ಎರಡು ತಿಂಗಳಲ್ಲಿ ಅನುದಾನ ಬಿಡುಗಡೆಗೊಳ್ಳಲಿದೆ. ವಿಪಕ್ಷದವರು ಕಾಮಗಾರಿಗೆ ದುಡ್ಡಿಲ್ಲ ಎನ್ನುತ್ತಾರೆ. ಮಂಡ್ಯ ಕ್ಷೇತ್ರದ ಅಭಿವೃದ್ಧಿ ನಿಮ್ಮ ಕಣ್ಣ ಮುಂದೆ ಇದೆ.

ಸಿಎಂ, ಡಿಸಿಎಂ ದೆಹಲಿ ಭೇಟಿ ರಾಜಕೀಯ ಬೆಳವಣಿಗೆಯಾಗಲ್ಲ: ಶಾಸಕ ಉದಯ್

Jul 26 2025, 12:30 AM IST
ನಿಖಿಲ್ ರಾಜಕಾರಣಕ್ಕೆ ಬರುವ ಮೊದಲು ತಾತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯದ ಅಂತರಂಗ ಮತ್ತು ಬಹಿರಂಗವನ್ನು ಚೆನ್ನಾಗಿ ಅರಿತುಕೊಳ್ಳಬೇಕಿತ್ತು. ರಾಜಕೀಯದ ಅನುಭವ ಇಲ್ಲದಿರುವುದೇ ಈತನ ಸತತ ಸೋಲಿಗೆ ಕಾರಣವಾಗಿದೆ.

ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಿದರೆ ಶಾಸಕರಿಗೆ ಜವಾಬ್ದಾರಿ ಕಡಿಮೆ: ಶಾಸಕ ಎಚ್.ಟಿ.ಮಂಜು

Jul 26 2025, 12:30 AM IST
ಕೆಡಿಪಿ ಸಭೆಯನ್ನು ಪ್ರತಿ ಹೋಬಳಿಗೊಂದು ಗ್ರಾಪಂಗಳಲ್ಲಿ ಗ್ರಾಮಗಳ ಅಭಿವೃದ್ಧಿ, ಜನಸಾಮಾನ್ಯರ ಕೆಲಸಗಳನ್ನು ಮಾಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

₹5 ಸಾವಿರ ಕೋಟಿ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ: ಶಾಸಕ ಡಾ.ಅಜಯ್‌

Jul 26 2025, 12:00 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರು.ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಜು.24 ರಂದು ಅನುಮೋದನೆ ನೀಡಿದ್ದಾರೆ.

ಅರವಿಂದ ಬೆಲ್ಲದ ಬಹಿರಂಗ ಕ್ಷಮೆಯಾಚನೆ ಮಾಡಲಿ: ಶಾಸಕ ಕಾಶಪ್ಪನವರ

Jul 25 2025, 12:50 AM IST
ಬಸವಜಯಮೃತ್ಯುಂಜಯ ಸ್ವಾಮೀಜಿಗೆ ವಿಷಪ್ರಾಶನ ಆರೋಪ ಕುರಿತು ಅರವಿಂದ ಬೆಲ್ಲದ ನನಗೆ ಕರೆ ಮಾಡಿದ್ದರು. ಕರೆ ಮಾಡಿ ಕ್ಷಮೆಯಾಚನೆ ಮಾಡಿದ್ದಾರೆ. ಆದರೆ ಬಹಿರಂಗ ಕ್ಷಮೆಯಾಚನೆ ಮಾಡಬೇಕು. ಸುದ್ದಿಗೋಷ್ಠಿ ಕರೆದು ಕ್ಷಮೆ ಹೇಳಬೇಕು ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಆಗ್ರಹಿಸಿದರು.

ಜಾಗೃತಿ ಮೂಲಕ ಜನಸಂಖ್ಯಾ ಸ್ಫೋಟ ತಡೆ ಸಾಧ್ಯ: ಶಾಸಕ ಅಶೋಕ್ ರೈ

Jul 25 2025, 12:50 AM IST
ದ.ಕ. ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸಹಯೋಗದಲ್ಲಿ ಸೋಮವಾರ ಪುತ್ತೂರಿನ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನೆರವೇರಿತು.

ಸಾರ್ವಜನಿಕರ ಹಿತದೃಷ್ಟಿಯಿಂದ ಮೇಲ್ಸೇತುವೆ ಸಂಚಾರಕ್ಕೆ ಚಾಲನೆ: ಶಾಸಕ ಶಿವಣ್ಣನವರ

Jul 25 2025, 12:32 AM IST
ಕಳೆದ 4 ದಿನಗಳ ಹಿಂದಷ್ಟೇ ಮೋಟೆಬೆನ್ನೂರು ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಹಸಿರು ನಿಶಾನೆ ತೋರಿಸಿದ್ದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 491
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved