• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಘೋಡಂಪಳ್ಳಿ ಕಾಲೇಜಿಗೆ ₹3 ಕೋಟಿ ಅನುದಾನ: ಶಾಸಕ ಬೆಲ್ದಾಳೆ

Mar 15 2024, 01:23 AM IST
ಬೀದರ್‌ನ ಘೋಡಂಪಳ್ಳಿ ಗ್ರಾಮದಲ್ಲಿರುವ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.

ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ

Mar 15 2024, 01:23 AM IST
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.

ಇಂದು ಶಾಸಕ ಎಂ.ವೈ ಪಾಟೀಲರಿಂದ ರಸ್ತೆ ಕಾಮಗಾರಿಗೆ ಚಾಲನೆ

Mar 15 2024, 01:22 AM IST
ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿವೆ. ರಸ್ತೆಗಳನ್ನು ನಿರ್ಮಿಸಿ ಎಂದು ನಾಗರಿಕ ಹೋರಾಟ ಸಮಿತಿಯಿಂದ ಕಳೆದ 19 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ಬಜೆಟ್‌ನಲ್ಲಿ ಹಣ ತರದ ಶಾಸಕ ಮಂಜುಗೆ ನೈತಿಕತೆಯಿಲ್ಲ

Mar 15 2024, 01:22 AM IST
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಒಂದು ರುಪಾಯಿ ಅನುದಾನ ತರಲಾಗದ ಶಾಸಕ ಎ.ಮಂಜು ಯಾವ ನೈತಿಕತೆ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಪ್ರಶ್ನಿಸಿದರು. ಅರಕಲಗೂಡಲ್ಲಿ ಸೋಮವಾರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿ ಕಾರ್ಯ: ಶಾಸಕ ಎಚ್.ಕೆ.ಸುರೇಶ್

Mar 15 2024, 01:22 AM IST
ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಪಕ್ಷಭೇದ ಮರೆತು ಕ್ಷೇತ್ರದ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಹಗರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಮನಗರ ಪ್ರಾಧಿಕಾರದ ಸಮಸ್ಯೆಗಳಿಗೆ ಮುಕ್ತಿ: ಶಾಸಕ

Mar 15 2024, 01:21 AM IST
ರಾಮನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚೇತನ್‌ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದರು.

ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆ

Mar 15 2024, 01:21 AM IST
ಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು.

ಶಾಸಕ ಇಕ್ಬಾಲ್ ವಿರುದ್ಧ ಮೈತ್ರಿ ಪಕ್ಷಗಳ ಪ್ರತಿಭಟನೆ

Mar 15 2024, 01:20 AM IST
ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸಹಕಾರ ಸಂಘಗಳಿಂದ ರೈತರಿಗೆ ನೆಮ್ಮದಿಯ ಬದುಕು: ಶಾಸಕ ಶಿವರಾಮ ಹೆಬ್ಬಾರ

Mar 15 2024, 01:20 AM IST
ಸಹಕಾರ ಸಂಸ್ಥೆಯೊಂದು ಶತಮಾನ ಕಳೆದಿದೆ ಎಂದರೆ, ಈ ಪ್ರದೇಶದ ಪೂರ್ವಜರಿಗಿದ್ದ ಸಹಕಾರಿ ಕಾಳಜಿಗೆ ನಿದರ್ಶನವಾಗಿದೆ.

ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್

Mar 15 2024, 01:20 AM IST
ದಾಬಸ್‌ಪೇಟೆ: ನಾನು ಟಿಟಿಡಿ ಸದಸ್ಯತ್ವವನ್ನು ಮತಕ್ಕಾಗಿ, ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ಇದೆಲ್ಲಾ ವಿರೋಧಪಕ್ಷಗಳ ಷಡ್ಯಂತ್ರ, ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 464
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved