• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಮಸ್ಯೆ ಕುರಿತು ಮುಂಜಾಗ್ರತಾ ಕ್ರಮವಹಿಸಿ: ಶಾಸಕ ಎನ್ನೈಜಿ

Mar 08 2024, 01:48 AM IST
ಬೇಸಿಗೆ ಈ ಬಾರಿ ಪ್ರಖರವಾಗಿದ್ದು, ಎಲ್ಲೆಡೆ ನೀರಿನ ಸಮಸ್ಯೆ ಉಲ್ಬಣಿಸಿದೆ. ಸಮಸ್ಯೆ ಬಗ್ಗೆ ಮುಂಜಾಗ್ರತೆವಹಿಸಬೇಕು.

ಸಮಸ್ಯೆ ಪರಿಹಾರಕ್ಕೆ ಸಲಹೆ ನೀಡಿ: ಶಾಸಕ ಶ್ರೀನಿವಾಸ ಮಾನೆ

Mar 08 2024, 01:48 AM IST
ವ್ಯವಸ್ಥೆಯ ಸುಧಾರಣೆಗೆ ಗಮನ ಹರಿಸಿದ್ದು, ಸತ್ಯ ಮಾತನಾಡಿ ವಾಸ್ತವ ತಿಳಿಸುವ ಕೆಲಸ ಮಾಡುತ್ತಿದ್ದೇನೆ.

ಎಸ್ಟಿಗೆ ಕುಣಬಿ ಸಮುದಾಯ ಸೇರಿದಲು ಸಂಸದರು ಪ್ರಯತ್ನಿಸಲಿ: ಶಾಸಕ ದೇಶಪಾಂಡೆ

Mar 08 2024, 01:46 AM IST
ಕುಣಬಿ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ರಾಜ್ಯ ಸರ್ಕಾರದಿಂದ ಮುಗಿದಿದೆ. ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಸಂಸದರು ಆ ಬಗ್ಗೆ ಪ್ರಯತ್ನ ಮಾಡಬಹುದು.

25 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪೊನ್ನಣ್ಣ ಚಾಲನೆ

Mar 08 2024, 01:45 AM IST
ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು 25 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಗುರುವಾರ ವಿರಾಜಪೇಟೆ ಕ್ಷೇತ್ರದಲ್ಲಿ ಚಾಲನೆ ನೀಡಿದರು.

ಶ್ರೀ ತಿಪ್ಪೇರುದ್ರ ಸ್ವಾಮಿಗಳು ಪವಾಡ ಪುರುಷರು: ಶಾಸಕ ಬಿ.ದೇವೇಂದ್ರಪ್ಪ

Mar 08 2024, 01:45 AM IST
ಹಿರಿಯ ಸಾಹಿತಿ ಎನ್.ಟಿ. ಎರ್ರಿಸ್ವಾಮಿ ರಚಿಸಿರುವ ಶ್ರೀ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜೀವನ ಚರಿತ್ರೆ ಮತ್ತು ಕ್ಷೇತ್ರ ದರ್ಶನ ಕೃತಿಯನ್ನು ಶಾಸಕ ಬಿ.ದೇವೇಂದ್ರಪ್ಪ ಬಿಡುಗಡೆ ಮಾಡಿದರು.

ಬಂಜಾರಾ ಸಮುದಾಯದ ಋಣ ತೀರಿಸಲಾಗದು: ಶಾಸಕ ಶರಣಗೌಡ ಕಂದಕೂರು

Mar 08 2024, 01:45 AM IST
ಯಾದಗಿರಿ ಸಮೀಪದ ಯರಗೋಳ ವ್ಯಾಪ್ತಿಯ ವೆಂಕಟೇಶ್ ನಗರ ತಾಂಡಾದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಕಾರ್ಯಕ್ರಮದಲ್ಲಿ ಶಾಸಕ ಶರಣಗೌಡ ಕಂದಕೂರುರನ್ನು ಬಂಜಾರಾ ಸಮಾಜದಿಂದ ಸನ್ಮಾನಿಸಲಾಯಿತು.

ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದರೆ ಕ್ರಮ: ಶಾಸಕ ಎ.ಮಂಜು

Mar 07 2024, 01:57 AM IST

ತಾಲೂಕಿನಾದ್ಯಂತ ಬರದ ಛಾಯೆ ಆವರಿಸಿದ್ದು, ಜನ ಜಾನುವಾರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಎ.ಮಂಜು ಎಚ್ಚರಿಕೆ ನೀಡಿದರು.

ಇಂದು ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ: ಶಾಸಕ ರೈ

Mar 07 2024, 01:54 AM IST
ಮಾ.೭ರಂದು ಬೆಳಗ್ಗೆ ೧೧ ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಪುತ್ತೂರು ವಿಧಾನಸಭಾ ವ್ಯಾಪ್ತಿಯಲ್ಲಿನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಹಿರಿಮೆ: ಶಾಸಕ ಯಶವಂತರಾಯಗೌಡ

Mar 07 2024, 01:53 AM IST
ಇಂಡಿ: ಇಂಡಿ ಕರ್ನಾಟಕ- ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ

Mar 07 2024, 01:52 AM IST
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್‌.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್‌, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 461
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved