• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಸದ್ಭಳಕೆ ಆಗಲಿ: ಶಾಸಕ ಗವಿಯಪ್ಪ

Jul 25 2025, 12:32 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಿಂದ ಚಿತ್ರದುರ್ಗದವರೆಗೆ ಅತಿ ಹೆಚ್ಚು ಅರಣ್ಯ ಪ್ರದೇಶ ವ್ಯಾಪಿಸಿದೆ. ಅರಣ್ಯ ಸಂರಕ್ಷಣೆ ಜೊತೆಗೆ ವಿಸ್ತರಣೆಗೆ ಅರಣ್ಯ ಇಲಾಖೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ.

ಧಾರ್ಮಿಕ ಕಾರ್ಯಗಳು ಸೌಹಾರ್ದದಿಂದ ನೆರವೇರಲಿ: ಶಾಸಕ ಶ್ರೀನಿವಾಸ ಮಾನೆ

Jul 25 2025, 12:31 AM IST
ಹಾನಗಲ್ಲ ತಾಲೂಕು ಸೌಹಾರ್ದಕ್ಕೆ ಹೆಸರಾಗಿದೆ. ಇಲ್ಲಿ ಸಂತ ಮಹಾಂತರು ತಪಸ್ಸು ಮಾಡಿದ್ದಾರೆ. ನಿತ್ಯ ನಿರಂತರ ಧಾರ್ಮಿಕ ಹಬ್ಬಗಳು ಅರ್ಥಪೂರ್ಣವಾಗಿ ಇಲ್ಲಿ ನೆರವೇರುತ್ತವೆ.

ಚೆಕ್ ಡ್ಯಾಂ ನಿರ್ಮಾಣದಿಂದ 200 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಎಚ್.ಟಿ.ಮಂಜು

Jul 25 2025, 12:30 AM IST
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ದಿನನಿತ್ಯ ಕಾಮಗಾರಿಯ ಮೇಲ್ವಿಚಾರಣೆ ನಡೆಸಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು.

೧೩೦೦ ಕೋಟಿ ರು. ಕಾಮಗಾರಿಗೆ ಶೀಘ್ರ ಸಿಎಂ ಚಾಲನೆ: ಶಾಸಕ ರವಿಕುಮಾರ್

Jul 25 2025, 12:30 AM IST
ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ೩೦ ಕೋಟಿ ರು. ಕೆಲಸ ನಡೆದಿದೆ. ದೊಡ್ಡ ಕೊತ್ತಗೆರೆ ರಸ್ತೆಗೆ ೨೦ ಲಕ್ಷ ರು. ಚಿಕ್ಕಕೊತ್ತಗೆರೆಗೆ ೧೫ ಲಕ್ಷ ರು. ಮಾಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ೬೫ ಲಕ್ಷ ರು. ನೀಡಿದ್ದು, ಕೆಲಸ ಪ್ರಗತಿಯಲ್ಲಿ ಇದೆ. ಚಲ್ಲನಾಯಕನಹಳ್ಳಿ ಸಮುದಾಯ ಭವನಕ್ಕೆ ೨೫ ಲಕ್ಷ ರು., ೨೦ ಕೋಟಿ ರು. ವೆಚ್ಚದಲ್ಲಿ ಗದ್ದೆ ಬಯಲಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.

ಪರೋಕ್ಷವಾಗಿ ಡಿಕೆ ಸಿಎಂ ಎಂದ ಶಾಸಕ : ಗೂಢಾರ್ಥದ ಹೇಳಿಕೆ

Jul 24 2025, 12:47 PM IST

ಅನಾರೊಗ್ಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್‌ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು 

ಮುಂದಿನ ಮಳೆಗಾಲದ ಒಳಗಾಗಿ ಟಿಬಿ ಡ್ಯಾಮ್‌ಗೆ ಹೊಸಗೇಟ್‌ ಅಳವಡಿಸಲಿ: ಶಾಸಕ ಗಣೇಶ್ ಒತ್ತಾಯ

Jul 24 2025, 01:45 AM IST
ಮುಂದಿನ ಮಳೆಗಾಲ ಆರಂಭವಾಗುವುದರ ಒಳಗಾಗಿಯೇ ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟುಗಳನ್ನು ಅಳವಡಿಸಬೇಕು.

ಕರ್ತವ್ಯಲೋಪ ಎಸಗುವ ಶಿಕ್ಷಕರಿಗೆ ಬಿಸಿ ಮುಟ್ಟಿಸಬೇಕಿದೆ: ಶಾಸಕ ಸುಬ್ಬಾರೆಡ್ಡಿ ಎಚ್ಚರಿಕೆ

Jul 24 2025, 01:05 AM IST
ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ, ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು. ನಿಮಗೆ ಏನಾದರೂ ಸಮಸ್ಯೆಯಿದ್ದರೆ ನನಗೆ ತಿಳಿಸಿ, ಬಗೆಹರಿಸುವ ಕೆಲಸ ಮಾಡುತ್ತೇನೆ.

ಕಂದಾಯ ಇಲಾಖೆ ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 24 2025, 12:59 AM IST
ಕಂದಾಯ ಗ್ರಾಮವಾದ ರಾಗಿಮುದ್ದನಹಳ್ಳಿ ಅರ್ಹ ಫಲಾನುಭವಿಗಳಿಗೆ 567 ಹಕ್ಕು ಪತ್ರ ವಿತರಣೆ ಮಾಡುತ್ತಿರೋದು ವೈಯಕ್ತಿಕವಾಗಿ ಮನಸ್ಸಿಗೆ ನಮ್ಮದಿ ಕೊಟ್ಟಿದೆ. ಕಂದಾಯ ಇಲಾಖೆ ಕೆಲಸ ಕಾರ್ಯಗಳು ಶೀಘ್ರ ಜನರಿಗೆ ತಲುಪಿಸಲು ತಿಂಗಳಿಗೊಮ್ಮೆ ಪ್ರತಿ ಗ್ರಾಮಗಳಲ್ಲಿ ಕಾರ್‍ಯಕ್ರಮ ರೂಪಿಸಿ ಸರ್ಕಾರಿ ಕೆಲಸಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು.

ಶಾಸಕ ಹರೀಶ್‌ ಪೂಂಜ ನೇತೃತ್ವದ ಶಿರ್ಲಾಲು ಗ್ರಾಮ ಪಂಚಾಯಿತಿ ಜನಸ್ಪಂದನೆ ಸಭೆ

Jul 24 2025, 12:55 AM IST
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶಾಸಕರ ಬಹು ಉದ್ದೇಶಿತ ಜನಸ್ಪಂದನಾ ಕಾರ್ಯಕ್ರಮ ಶಿರ್ಲಾಲು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ನಡೆಯಿತು.

ಶಾಸಕ ಸುಬ್ಬಾರೆಡ್ಡಿ ವಿರುದ್ಧ ಅಪಪ್ರಚಾರ ಸಲ್ಲದು: ಕೈ ಮುಖಂಡರ ಎಚ್ಚರಿಕೆ

Jul 24 2025, 12:47 AM IST
ಇಡಿ ದಾಳಿ ಎದುರಿಸಲು ಶಾಸಕರು ಸಿದ್ಧರಾಗಿದ್ದಾರೆ. ಆದರೆ ಇಲ್ಲಿ ಬಿಜೆಪಿ ಮುಖಂಡರು ಸುಳ್ಳು ದಾಖಲೆ ಸೃಷ್ಟಿಸಿ ಅಪಪ್ರಚಾರ ಮಾಡುವ ಮೂಲಕ ಶಾಸಕರ ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿ, ನಿಮ್ಮ ಬಗ್ಗೆ ಕ್ಷೇತ್ರದ ಜನತೆಗೆ ಗೊತ್ತಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 491
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved