ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ
Mar 06 2024, 02:17 AM IST
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್ಟಾಪ್ ವಿತರಿಸಿದರು.
ವಿವಿ ಸಾಗರದಿಂದ ಅಡಿಕೆ ಬೆಳೆಗಾರರ ಕನಸು ನನಸು: ಶಾಸಕ ಟಿ.ರಘುಮೂರ್ತಿ
Mar 06 2024, 02:16 AM IST
ಚಳ್ಳಕೆರೆ ತಾಲೂಕಿನ ಚೌಳೂರು ಗೇಟ್ನ ಅಲೀಪೀರ್ಮಠದಲ್ಲಿ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತ ವಿಚಾರ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಮಾತನಾಡಿದರು.
ಹೆಣ್ಮಕ್ಕಳ ಅಭಿವೃದ್ಧಿಯೇ ಸರ್ಕಾರದ ಗುರಿ: ಶಾಸಕ ಕಾಶಪ್ಪನವರ
Mar 06 2024, 02:16 AM IST
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ರಾಮ ಮಂದಿರ ಅಪವಿತ್ರ, ಯಾರೂ ಹೋಗಬೇಡಿ: ಟಿಎಂಸಿ ಶಾಸಕ
Mar 06 2024, 02:16 AM IST
ರಾಮಮಂದಿರ ಕೇವಲ ತೋರಿಕೆಗೆ ನಿರ್ಮಿಸಿದ್ದು, ಅಲ್ಲಿಗೆ ತೆರಳಿದಲ್ಲಿ ಜನರು ಅಪವಿತ್ರರಾಗುವುದಾಗಿ ಟಿಎಂಸಿ ಶಾಸಕ ರಾಮೇಂದು ಸಿನ್ಹ ರಾಯ್ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ
Mar 05 2024, 01:37 AM IST
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.
ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಸಕ ಎಂ.ವೈ.ಪಾಟೀಲ
Mar 05 2024, 01:36 AM IST
ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲ
ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
Mar 05 2024, 01:35 AM IST
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.
ವಿದ್ಯಾರ್ಥಿಗಳ ಭವಿಷ್ಯ ಸುಭದ್ರ ಶಕ್ತಿ ಶಿಕ್ಷಕರಿಗಿದೆ: ಶಾಸಕ ಟಿ.ರಘುಮೂರ್ತಿ
Mar 05 2024, 01:35 AM IST
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಗಾರಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
Mar 05 2024, 01:34 AM IST
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ
Mar 05 2024, 01:34 AM IST
ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ
< previous
1
...
377
378
379
380
381
382
383
384
385
...
460
next >
More Trending News
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ