• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ಗಳು ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ್

Jun 27 2024, 01:17 AM IST
ಕೆಡಿಸಿಸಿ ಬ್ಯಾಂಕಿಗೆ ಜಿಲ್ಲಾ ವ್ಯಾಪ್ತಿ ಮೀರುವಂತಿಲ್ಲ. ಆದರೆ ಈ ಬ್ಯಾಂಕು ದೇಶ ವ್ಯಾಪ್ತಿಯನ್ನೂ ಮೀರಿ ವ್ಯವಹಾರ ಮಾಡುತ್ತಿದ್ದು, ಉತ್ತಮ ಹೆಸರು ಗಳಿಸಿದೆ.

ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಿ: ಶಾಸಕ ಡಾ. ಚಂದ್ರು ಲಮಾಣಿ

Jun 27 2024, 01:13 AM IST
ಬುಧವಾರ ಶಿರಹಟ್ಟಿ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಜನಸ್ಪಂದನ ಸಭೆ ಜರುಗಿತು.

ಔರಾದ(ಬಿ) ತಹಸೀಲ್ದಾರ್‌ ಕಚೇರಿಗೆ ಶಾಸಕ ಚವ್ಹಾಣ ಭೇಟಿ

Jun 27 2024, 01:10 AM IST
ಔರಾದ್ (ಬಿ) ಶಾಸಕರಾದ ಪ್ರಭು ಚವ್ಹಾಣ ಅವರು ಬುಧವಾರ ಔರಾದ್ ತಹಸೀಲ್ದಾರ್‌ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಫಲಾನುಭವಿ ಆಯ್ಕೆಯಲ್ಲಿ ವಸೂಲಿಗೆ ಅವಕಾಶ ನೀಡಿಲ್ಲ: ಶಾಸಕ ಕೃಷ್ಣನಾಯ್ಕ

Jun 27 2024, 01:07 AM IST
ಅಂಗವಿಕಲರಿಗೆ ತ್ರಿಚಕ್ರ ಬೈಕ್‌ ನೀಡಲು ಈ ಹಿಂದೆ ಒಬ್ಬ ಫಲಾನುಭವಿಯಿಂದ ₹10 ರಿಂದ ₹15 ಸಾವಿರ ವಸೂಲಿ ಮಾಡುತ್ತಿರುವ ಕುರಿತು ದೂರು ಕೇಳಿ ಬಂದಿತ್ತು.

ಪ್ರತಿಭಾವಂತ ಮಕ್ಕಳಿಗೆ ಉಜ್ವಲ ಭವಿಷ್ಯ ಸಿಗಲಿ: ಶಾಸಕ ಗಣೇಶ್‌

Jun 27 2024, 01:07 AM IST
ಶಿವ ತಾಂಡವ ಡ್ಯಾನ್ಸ್ ಇನ್ಸ್ಟಿಟ್ಯೂಟ್ ನ ೨೦ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಪರ್ಶ ಆಸ್ಪತ್ರೆ ಹಾಗೂ ಲಯನ್ ಸಂಸ್ಥೆ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ ಹಾಗೂ ಬೇಸಿಗೆ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ರಬ್ಬಣಕಲ್ ಕೆರೆ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಹಂಪಯ್ಯ ನಾಯಕ

Jun 27 2024, 01:06 AM IST
ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿರುವ ಕುಡಿಯುವ ನೀರಿನ ಕೆರೆಗೆ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕರ ಸ್ವಂತ ಊರಲ್ಲೇ ಡಾಕ್ಟರ್‌ ಇಲ್ಲಂದ್ರೆ ಹ್ಯಾಂಗ್ರೀ: ಶಾಸಕ ನೇಮರಾಜ ಅಳಲು

Jun 27 2024, 01:06 AM IST
ತಾಲೂಕಿನಲ್ಲಿ ವಾಂತಿ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಚಿಕಿತ್ಸೆ ನೀಡಿ, ಜನರ ಆರೋಗ್ಯದತ್ತ ಚಿತ್ತ ಹರಿಸಿ.

ತುರ್ತು ಪರಿಸ್ಥಿತಿಯ 50ರ ನೆನಪು ಒಂದು ಜಾಗೃತ ವರ್ಷ: ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್

Jun 27 2024, 01:04 AM IST
ತುರ್ತು ಪರಿಸ್ಥಿತಿ ಘೋಷಣೆಯ ಈ ೫೦ನೇ ವರ್ಷವನ್ನು ಒಂದು ಜಾಗೃತ ವರ್ಷ ಎಂದು ಕರೆಯಲಾಗಿದೆ. ಜಾಗೃತವಾದ ಸಮಯದಲ್ಲಿ ಜನಜಾಗೃತಿ ಇರಬೇಕು. ಎಲ್ಲರ ಮೇಲೆ, ಆಡಳಿತ ನಡೆಸುವರ ಬಗ್ಗೆ ಕಣ್ಣು ಇರಬೇಕು ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ: ಶಾಸಕ ಜಿ.ಎಚ್.ಶ್ರೀನಿವಾಸ್

Jun 27 2024, 01:02 AM IST
ತರೀಕೆರೆ, ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗೋಣ ಎಂದು ಶಾಸಕ ಜಿ.ಎಚ್,ಶ್ರೀನಿವಾಸ್ ಹೇಳಿದ್ದಾರೆ.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ರಂಗನೇಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಲೋಕಸಭಾ ಪಕ್ಷದ ಅಭ್ಯರ್ಥಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಉದ್ಘಾಟಿಸಿ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರತಿ ವರ್ಷ ಎರಡು ವಸತಿ ನಿಲಯಗಳ ನಿರ್ಮಾಣ ಗುರಿ-ಶಾಸಕ ರುದ್ರಪ್ಪ ಲಮಾಣಿ

Jun 27 2024, 01:02 AM IST
ಹಾವೇರಿ ಜಿಲ್ಲೆಯಲ್ಲಿ ಪ್ರತಿ ವರ್ಷ ಎರಡು ವಸತಿ ನಿಲಯಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿವೆ. ಈ ವರ್ಷ ಮೂರು ವಸತಿ ನಿಲಯಗಳು ನಿರ್ಮಾಣ ಹಂತದಲ್ಲಿವೆ. ಶೀಘ್ರದಲ್ಲಿ ವಸತಿ ನಿಲಯಗಳ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 530
  • next >

More Trending News

Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved