• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಅಗತ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ

Feb 24 2024, 02:34 AM IST
ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಬಹಳ ಅಗತ್ಯ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಶಾಲಾ ಮಕ್ಕಳಿಗೆ ಸಾಯಿ ಅನ್ನಪೂರ್ಣ ಟ್ರಸ್ಟ್ ರಾಗಿಯಿಂದ ತಯಾರಿಸಿದ ಸಾಯಿ ಶೂರ್ ಪೋಷಕಾಂಶ ಭರಿತ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ಶಕ್ತಿ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳಿಗೆ 1.74 ಲಕ್ಷ ಮಹಿಳೆಯರ ಭೇಟಿ: ಶಾಸಕ

Feb 24 2024, 02:31 AM IST
ಶಕ್ತಿ ಯೋಜನೆ ಜಾರಿಗೆ ಬಂದ ನಂತರ ತಾಲ್ಲೂಕಿನಲ್ಲಿ ೧.೭೪ ಲಕ್ಷ ಮಹಿಳೆಯರು ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ್ದಾರೆ. ಉಚಿತ ಬಸ್ ಸಂಚಾರ ಪ್ರಾರಂಭವಾದ ಮೇಲೆ ಮನೆಯಿಂದ ಹೊರಗೆ ಬಾರದ ಸಾಕಷ್ಟು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸಾಗರದಲ್ಲಿ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಕಾಡಾನೆ ಸಮಸ್ಯೆಗೆ ಜನಪ್ರತಿನಿಧಿಗಳ ವೈಫಲ್ಯ ಕಾರಣ: ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಬೇಸರ

Feb 24 2024, 02:30 AM IST
ಇದುವರೆಗೂ ಚುನಾಯಿತ ಪ್ರತಿನಿಧಿಗಳಿಂದ ಯಾವ ಸಮಸ್ಯೆಯೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಇವರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಅವರು ಮಾತನಾಡಿದರು.

ಶಾಸಕ ಹ್ಯಾರಿಸ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾಗೆ ಹೈಕೋರ್ಟ್‌ ನಕಾರ

Feb 23 2024, 01:49 AM IST
ಶಾಂತಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಹ್ಯಾರಿಸ್‌ ಅವರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಕ್ಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಶಾಲಾ ಮಕ್ಕಳಿಗೆ ಹಾಲಿನೊಂದಿಗೆ ರಾಗಿ ಮಾಲ್ಟ್‌ ವಿತರಣೆ: ಶಾಸಕ ಜಿಎಸ್ಪಿ

Feb 23 2024, 01:46 AM IST
1ರಿಂದ 10ನೇ ತರಗತಿವರೆಗಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಇನ್ನು ಮುಂದೆ ಕೆನೆಭರಿತ ಹಾಲಿನೊಂದಿಗೆ ಪೌಷ್ಟಿಕಾಂಶಯುಳ್ಳ ರಾಗಿ ಮಾಲ್ಟ್‌ (ಗಂಜಿ) ಮಿಶ್ರಣ ಮಾಡಿ ವಿತರಿಸುವ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಹುಲಿ ಕೊಂದು ಅದರ ಉಗುರು ಧರಿಸಿದ್ದೇನೆ: ಶಿವಸೇನಾ ಶಾಸಕ

Feb 23 2024, 01:45 AM IST
ಹುಲಿಯೊಂದನ್ನು ಬೇಟೆಯಾಡಿ ಅದರ ಉಗುರನ್ನು ತನ್ನ ಕುತ್ತಿಗೆಯಲ್ಲಿ ಧರಿಸಿರುವುದಾಗಿ ಶಿವಸೇನಾ ಶಾಸಕ ಸಂಜಯ್‌ ಗಾಯಕ್‌ವಾಡ್‌ ಹೇಳಿರುವ ವಿಡಿಯೋ ವೈರಲ್‌ ಆಗಿದೆ.

ಎಸ್.ಎಫ್.ಸಿ ಅನುದಾನ ಕಡಿತಗೊಳಿಸಿದ್ದು ಏಕೆ?: ಶಾಸಕ ಟಿ.ಎಸ್. ಶ್ರೀವತ್ಸ

Feb 23 2024, 01:45 AM IST
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆ.ಆರ್. ಕ್ಷೇತ್ರಕ್ಕೆ 45 ಕೋಟಿ ಎಸ್.ಎಫ್.ಸಿ ಅನುದಾನ ನೀಡಿದ್ದರು. ಅದು ಟೆಂಡರ್ಹಂತದವರೆಗೂ ಹೋಗಿತ್ತು. ಸರ್ಕಾರದ ಆದೇಶಕ್ಕೆ ನಗರ ಪಾಲಿಕೆ ಆಯುಕ್ತರು 45 ಕೋಟಿಯಲ್ಲಿ ಪಕ್ಕದ ಚಾಮರಾಜ ಕ್ಷೇತ್ರಕ್ಕೆ 25 ಕೋಟಿ, ನರಸಿಂಹರಾಜ ಕ್ಷೇತ್ರಕ್ಕೆ 20 ಕೋಟಿ ನೀಡಿ ಎಂದು ಆದೇಶಿಸಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದ್ದೇನೆ. ಈಗ ನನ್ನ ಕ್ಷೇತ್ರದ ಜನರಿಗೆ ಏನು ಹೇಳಲಿ

ವಿದ್ಯಾರ್ಥಿ ಜೀವನದಲ್ಲಿ ಸಾಧಿಸುವ ತುಡಿತ, ಶಿಸ್ತು ಮುಖ್ಯ: ಶಾಸಕ ಮಾನೆ

Feb 23 2024, 01:45 AM IST
ಸಾಧಿಸುವ ತುಡಿತ ಹಾಗೂ ಶಿಸ್ತು ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯ.

ಚಾಂದ್ ಪಾಷಾ ವಿರುದ್ಧ ಎನ್‌ಐಎ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ

Feb 22 2024, 01:48 AM IST
ಜ್ಞಾನವ್ಯಾಪಿ ಮಸೀದಿ ವಿಷಯದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಿಂದನೆ ಮಾಡುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಚಾಂದ್ ಪಾಷಾ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಎನ್‌ಐಎ ತನಿಖೆ ನಡೆಸಬೇಕು. ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಇಂತಹ ಕೃತ್ಯವನ್ನು ಎಸಗುತ್ತಾರೆ. ದೇಶವನ್ನು ಅಸ್ಥಿರಗೊಳಿಸುವ ಇಂತಹ ವ್ಯಕ್ತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ. ಈ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಯೇ ಸೂಕ್ತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.

ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆ: ಶಾಸಕ ವಿಶ್ವಾಸ ವೈದ್ಯ

Feb 22 2024, 01:47 AM IST
ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಒದಗಿಸಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಶಾಲಾ ಸಾಮಗ್ರಿಗಳ ಕಿಟ್‌ಗಳನ್ನು ವಿತರಣೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved