ನಾಡು ನುಡಿ ಕಟ್ಟಲು ಶಿವಾಜಿ ಮಾರ್ಗ ಆದರ್ಶನೀಯ: ಶಾಸಕ ಕೆ. ಹರೀಶ್ ಗೌಡ
Feb 20 2024, 01:49 AM ISTಶಿವಾಜಿ ನಾಡನ್ನು ಕಟ್ಟುವ ಹಾಗೂ ಸಾಮ್ರಾಜ್ಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಅವರು ಅಳವಡಿಸಿಕೊಂಡಿದ್ದ ಆದರ್ಶಗಳು, ಸಂಸ್ಕೃತಿ, ಆಚರಣೆಗಳನ್ನು ನಾವು ಮನವರಿಕೆ ಮಾಡಿಕೊಳ್ಳಬೇಕು. ಅಂತವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಾವು ಉತ್ತಮ ಸಮಾಜ ಕಟ್ಟಲು ಮುಂದಾಗಬೇಕು