• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಾಜಿ ಆಡಳಿತ ನಮಗೆಲ್ಲ ಆದರ್ಶ: ಮಾಜಿ ಶಾಸಕ ಪ್ರತಾಪಗೌಡ

Feb 20 2024, 01:49 AM IST
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

ಯುವಜನತೆ ಸಂಸ್ಕಾರ ಕಲಿಯಬೇಕು: ಶಾಸಕ ಬಾಲಕೃಷ್ಣ

Feb 20 2024, 01:49 AM IST
ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸಲು ಯುವ ಜನಾಂಗ ಸಂಸ್ಕಾರವಂತರಾಗಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ಸೋಸಲಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾಲಭೈರವೇಶ್ವರ ಸ್ವಾಮಿ ನೂತನ ಸ್ಥಿರ ವಿಗ್ರಹ ಪ್ರತಿಷ್ಠಾಪನೆ ಮತ್ತು ಶ್ರೀ ಆಂಜನೇಯ ಸ್ವಾಮಿ ನೂತನ ದೇಗುಲ ಜೀರ್ಣೋದ್ಧಾರ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಮಾತನಾಡಿದರು.

ನಾಡು ನುಡಿ ಕಟ್ಟಲು ಶಿವಾಜಿ ಮಾರ್ಗ ಆದರ್ಶನೀಯ: ಶಾಸಕ ಕೆ. ಹರೀಶ್ ಗೌಡ

Feb 20 2024, 01:49 AM IST
ಶಿವಾಜಿ ನಾಡನ್ನು ಕಟ್ಟುವ ಹಾಗೂ ಸಾಮ್ರಾಜ್ಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಅವರು ಅಳವಡಿಸಿಕೊಂಡಿದ್ದ ಆದರ್ಶಗಳು, ಸಂಸ್ಕೃತಿ, ಆಚರಣೆಗಳನ್ನು ನಾವು ಮನವರಿಕೆ ಮಾಡಿಕೊಳ್ಳಬೇಕು. ಅಂತವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಾವು ಉತ್ತಮ ಸಮಾಜ ಕಟ್ಟಲು ಮುಂದಾಗಬೇಕು

ರಸ್ತೆ ಅಭಿವೃದ್ಧಿಪಡಿಸುವಂತೆ ಸದನದಲ್ಲಿ ಶಾಸಕ ಶೆಟ್ಟಿ ಬೇಡಿಕೆ

Feb 20 2024, 01:48 AM IST
ಕುಮಟಾ ತಾಲೂಕಿನ ನಾಲ್ಕು ಪ್ರಮುಖ ಹೆದ್ದಾರಿಗಳನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸುವಂತೆ ಸೋಮವಾರ ಅಧಿವೇಶನದಲ್ಲಿ ಶಾಸಕ ದಿನಕರ ಶೆಟ್ಟಿ ಕ್ಷೇತ್ರದ ಪರವಾಗಿ ಸರ್ಕಾರದ ಮುಂದೆ ಪ್ರಮುಖ ಬೇಡಿಕೆ ಮಂಡಿಸಿದ್ದಾರೆ.

ಎಲ್ಲಾ ಸಮಸ್ಯೆಗಳಿಂದ ಹೊರಬರಲು ಶಿಕ್ಷಣದಿಂದ ಸಹಾಯ: ಶಾಸಕ ಯು.ಬಿ. ಬಣಕಾರ

Feb 20 2024, 01:47 AM IST
ಶಿಕ್ಷಣ ಎಂಬುದು ಎಲ್ಲಾ ಸಮಸ್ಯೆಗಳಿಂದ ಹೊರಬರಲು ಸಹಾಯ ಮಾಡುತ್ತದೆ.

ಶಿವಾಜಿ ಶೌರ್ಯ, ಸಾಹಸ ಸದಾ ಪ್ರೇರಣದಾಯಕ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

Feb 20 2024, 01:47 AM IST
ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಸಮಾಜದ ಉದ್ಧಾರಕ್ಕಾಗಿ ಹೋರಾಡಲಿಲ್ಲ, ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹೋರಾಟ ಮಾಡಿದ್ದರು. ಮೊಘಲರ ವಿರುದ್ಧ ಅನೇಕ ಯುದ್ಧಗಳ ಮಾಡಿ ಅವರನ್ನು ಸೋಲಿಸಿದ ಮರಾಠ ಕೀರ್ತಿ ಮರಾಠ ಚಕ್ರವರ್ತಿ ಎಂದು ಗುರುತಿಸಿಕೊಂಡವರು. ಇಂತಹ ಮಹಾನ್ ಯೋಧನ ಜಯಂತಿ ಸರ್ಕಾರವು ಆಚರಿಸುತ್ತಿದ್ದು ಇದು ನಮಗೆ ಸಂತೋಷದ ವಿಷಯವಾಗಿದೆ.

ಶಿಕ್ಷಣದಿಂದ ಮಾತ್ರ ಸಮಸ್ಯೆ ಪರಿಹಾರ: ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು

Feb 20 2024, 01:47 AM IST
ವಿವಿಧ ರಂಗಗಳಲ್ಲಿ ಉತ್ತಮ ಶಿಕ್ಷಣ ಪಡೆದು ಬಂದಾಗ ಮಾತ್ರ ಸಮಾಜ, ದೇಶ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕರು ಹೇಳಿದರು.

ತಪಸ್ವಿಗಳ ಸ್ಮರಣೆಯಿಂದ ಮನಸ್ಸಿಗೆ ನೆಮ್ಮದಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ

Feb 20 2024, 01:46 AM IST
ಆರಾಳದಲ್ಲಿ ನೆಲೆಸಿರುವ ತಪಸ್ವಿ ಶ್ರೀಗುರು ರುದ್ರಸ್ವಾಮಿ ತಾತಾನವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಶಿಲಾಮಂಟಪ ನಿರ್ಮಾಣಗೊಂಡಿರುವುದು ಸಂತಸ ತಂದಿದೆ.

ಬಿಟ್ಟಿ ಭಾಗ್ಯವಲ್ಲ, ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿ: ಶಾಸಕ ಕೋಳಿವಾಡ

Feb 19 2024, 01:39 AM IST
ರಾಜ್ಯ ಸರ್ಕಾರ ಬಡ ಜನರ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯವಲ್ಲ, ಅವು ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿಗಳು.

ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು- ಶಾಸಕ ಪಾಟೀಲ

Feb 19 2024, 01:38 AM IST
ಸ್ವಂತ ಮನೆಗಳನ್ನು ಕಟ್ಟಿಕೊಂಡು ನೆಮ್ಮದಿಯ ಬದುಕು ನಡೆಸುತ್ತಿರುವ ಪ್ರತಿ ವ್ಯಕ್ತಿಗೂ ಮನೆಗಳನ್ನು ಕಟ್ಟಿಕೊಡುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಸರ್ಕಾರವು ಯೋಜನೆಗಳ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved