• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿದ್ದ ಬಸವಣ್ಣ: ಶಾಸಕ ಶಾಂತನಗೌಡ

Feb 19 2024, 01:37 AM IST
ಜಗಜ್ಯೋತಿ ಬಸವೇಶ್ವರರು 12ನೇ ಶತಮಾನದಲ್ಲಿ ಸಮಾಜದಲ್ಲಿ ಮೂಢ ನಂಬಿಕೆ, ಕಂದಾಚಾರ, ಧಾರ್ಮಿಕ ಕಟ್ಟು ಪಾಡುಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿ, ಜಾತಿ ಭೇದ ಮತ್ತು ಲಿಂಗ ತಾರತಮ್ಯ, ಸಮ ಸಮಾಜದ ಕನಸನ್ನು ಕಂಡ ಮಹಾನ್ ವ್ಯಕ್ತಿ.

ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಶಾಸಕ ತುನ್ನೂರು

Feb 19 2024, 01:36 AM IST
ವಡಗೇರಾ ಪ್ರೌಢ ಶಾಲಾವರಣದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷಾ ಕುರಿತು ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿದರು.

ಪಾವಗಡ: ಫಲಾನುಭವಿಗಳಿಗೆ ಪಂಪ್‌ಸೆಟ್‌ ವಿತರಿಸಿದ ಶಾಸಕ ವೆಂಕಟೇಶ್‌

Feb 19 2024, 01:36 AM IST
ಕರ್ನಾಟಕ ಆದಿಜಾಂಬವ ನಿಗಮ ಮಂಡಳಿಯ ವತಿಯಿಂದ ಶನಿವಾರ ಗಂಗಾ ಕಲ್ಯಾಣ ಯೋಜನೆಯಡಿ 19 ಮಂದಿ ಆರ್ಹ ರೈತ ಫಲಾನುಭವಿಗಳಿಗೆ ಕೊಳವೆಬಾವಿಯ ಪಂಪ್‌ಸೆಟ್‌ ಸಾಮಗ್ರಿಗಳನ್ನು ಶಾಸಕ ಎಚ್‌.ವಿ. ವೆಂಕಟೇಶ್‌ ವಿತರಿಸಿದರು.

ಸಂವಿಧಾನ ಜೀವಂತವಾಗಿದ್ದರೆ ಸರ್ವರು ಸಮಾನವಾಗಿ ಬದುಕಲು ಸಾಧ್ಯ: ಶಾಸಕ ಬಿ.ಜಿ. ಗೋವಿಂದಪ್ಪ

Feb 19 2024, 01:35 AM IST
ಲಕ್ಕಿಹಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.

ಕಲ್ಲು ಗಣಿಗಾರಿಕೆ ಸಂಬಂಧ ಫೆ.19ರಂದು ಡೀಸಿ ಕಚೇರಿಯಲ್ಲಿ ಸಭೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 19 2024, 01:34 AM IST
8 ಪಂಚಾಯ್ತಿಯ ಜನರು ಗಣಿಗಾರಿಕೆ ವೃತ್ತಿ ಮೇಲೆಯೇ ಆಧಾರಿತವಾಗಿರುವುದಿಂದ ಅದಕ್ಕೆ ನಾವು ಯಾವರೀತಿ ಕ್ರಮವಹಿಸಿ ಆ ಭಾಗದ ಜನರಿಗೆ ಯಾವ ರೀತಿ ನ್ಯಾಯ ಒದಗಿಸಿಕೊಡಬೇಕು ಎನ್ನುವುದನ್ನು ಕುಳಿತು ಚರ್ಚಿಸುತ್ತೇವೆ. ಗಣಿಗಾರಿಕೆಗೆ ರೈತಸಂಘ ವಿರೋಧಿಸುತ್ತಾ ಬಂದಿದೆ. ಆದರೆ, ಕೈಕುಳಿ ಮಾಡುವವರಿಗೆ ನಮ್ಮ ತಂದೆ ಪುಟ್ಟಣ್ಣಯ್ಯ, ಕೆಂಪೂಗೌಡ ಸೇರಿದಂತೆ ಎಲ್ಲರು ಬೆಂಬಲವಾಗಿ ನಿಂತಿದ್ದಾರೆ.

ರೈತರಿಗೆ ಹೆಚ್ಚಿನ ನೀರು ಒದಗಿಸಲು ಪ್ರಯತ್ನಿಸುವೆ: ಶಾಸಕ ಬಸವರಾಜ ಶಿವಗಂಗಾ

Feb 19 2024, 01:33 AM IST
ರಾಜ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿದ್ದು ತಾಲೂಕಿನ ಅಡಿಕೆ ಬೆಳೆಗಾರ ರೈತರು ತಮ್ಮ ತೋಟಗಳ ಉಳಿಸಿಕೊಳ್ಳಲು ಹೋರಾಡುತ್ತಿದ್ದು ಇದನ್ನು ಗಮನಿಸಿ ವಿಧಾನಸಭೆ ಅಧಿವೇಶನ ಬದಲು ತಾಲೂಕಿನ ಜನರಿಗೆ ನೀರು ತರುವ ಉದ್ದೇಶದಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರ ಕಚೇರಿಗಳಿಗೆ ತೆರಳಿ ಪರಿಹಾರ ಕಲ್ಪಿಸಲು ಯತ್ನಿಸುತ್ತೇದ್ದೇನೆ. ಮುಂದಿನ 2-3 ದಿನಗಳಲ್ಲಿ ತಾಲೂಕಿನ ರೈತರಿಗೆ ನೀರು ಸಿಗುವಂತೆ ಮಾಡುತ್ತೇನೆ.

ಮೆಗಾ ಮಾರುಕಟ್ಟೆಯಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಪ್ರಕಾಶ

Feb 19 2024, 01:32 AM IST
ಸರ್ಕಾರ ಮೊದಲಿಗೆ 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆಗೆ ನಿರ್ಧರಿಸಿತ್ತು. ನಾನು ಕೃಷಿ ಮಾರುಕಟ್ಟೆ ಸಚಿವರ ಜತೆ ಚರ್ಚಿಸಿದ ನಂತರ ಸ್ಥಳೀಯರಿಗೆ ಶೇ.60 ಹಾಗೂ ಹೊರಗಿನವರಿಗೆ ಶೇ.40 ಪ್ರಮಾಣದಲ್ಲಿ ನಿಗದಿ ಪಡಿಸಲಾಗಿದೆ.

ಬಸ್ಸಿಂದ ಬಿದ್ದ ಮಹಿಳೆಗೆ ಶಾಸಕ ಬಸವಂತಪ್ಪ ಸಹಾಯ

Feb 19 2024, 01:30 AM IST
ಕುಕ್ಕವಾಡ ಗ್ರಾಮದಿಂದ ಹಾಲಮ್ಮ ದಾವಣಗೆರೆಯಲ್ಲಿ ತಮ್ಮ ಸಂಬಂಧಿ ಮನೆಯಲ್ಲಿ ತೊಟ್ಟಿಲು ಶಾಸ್ತ್ರದ ಕಾರ್ಯಕ್ಕೆಂದು ಸರ್ಕಾರಿ ಬಸ್‌ ಹತ್ತಿದ್ದರು. ಬಸ್‌ನಲ್ಲಿ ಆಸನವಿಲ್ಲದ್ದರಿಂದ ಬಾಗಿಲು ಬಳಿ ನಿಂತಿದ್ದ ಹಾಲಮ್ಮ ಬಸ್‌ ಆರನೇ ಮೈಲಿಕಲ್ಲು-ಹದಡಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಬಾಗಿಲು ಆಕಸ್ಮಿಕವಾಗಿ ತೆರೆದಿದ್ದರಿಂದ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು.

ಬಸವಣ್ಣರ ಸಾಂಸ್ಕೃತಿಕ ನಾಯಕ ಘೋಷಣೆ ಹೆಮ್ಮೆ: ಶಾಸಕ ಸ್ವರೂಪ್ ಪ್ರಕಾಶ್

Feb 19 2024, 01:30 AM IST
ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ. ಹಾಸನದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯ

Feb 19 2024, 01:30 AM IST
ನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 459
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved