• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಇಲಾಖೆ ನೆಪ ಬಿಟ್ಟು ಚಳ್ಳಕೆರೆ ಯುಜಿಡಿಗೆ ಒಪ್ಪಿಗೆ ನೀಡಿ: ಶಾಸಕ ಟಿ. ರಘುಮೂರ್ತಿ

Feb 16 2024, 01:49 AM IST
ಚಳ್ಳಕೆರೆ ತಾಲೂಕು ವಿಶ್ವಮಟ್ಟದಲ್ಲಿ ಖ್ಯಾತಿಯಾಗುತ್ತಿದೆ, ಕೇವಲ ಭಾರತವಷ್ಟೇಯಲ್ಲ ಹೊರ ರಾಷ್ಟ್ರಗಳೂ ಚಳ್ಳಕೆರೆ ತಾಲೂಕಿನ ಬೆಳವಣಿಗೆಯ ಬಗ್ಗೆ ಗಮನಹರಿಸುತ್ತಿವೆ.

ಕೊಟ್ಟೂರೇಶ್ವರ ರಥೋತ್ಸವ ಯಶಸ್ವಿಗೆ ಸಹಕರಿಸಿ: ಶಾಸಕ ನೇಮರಾಜನಾಯ್ಕ

Feb 16 2024, 01:49 AM IST
ರಥೋತ್ಸವದ ನಂತರ ಸ್ವಾಮಿಯ ಹಿರೇಮಠದ ಬಾಗಿಲನ್ನು ಬೆಳ್ಳಿ ಕವಚ ಅಳವಡಿಸಲು ₹1.40 ಕೋಟಿ ಅಂದಾಜು ಯೋಜನೆಯನ್ನು ರೂಪಿಸಲಾಗಿದ್ದು, ಇದರ ಕಾರ್ಯಾರಂಭ ಆರಂಭಿಸಲು ಧಾರ್ಮಿಕ ದತ್ತಿ ಇಲಾಖೆಗೆ ಅನುಮೋದನೆ ನೀಡಲಾಗಿದೆ.

ಗ್ಯಾಂಗ್‌ರೇಪ್‌ನಲ್ಲಿ ರಾಜಕಾರಣ ಸಲ್ಲದು: ಶಾಸಕ ಮಾನೆ

Feb 16 2024, 01:49 AM IST
ಅನೈತಿಕ ಚಟುವಟಿಕೆಗಳಲ್ಲಿ ನಿರತ ವಸತಿ ಗೃಹಗಳ ಮೇಲೆ ನಿಗಾ ವಹಿಸಬೇಕು. ಸಾಧ್ಯವಾದರೆ ಪರವಾನಗಿ ರದ್ದು ಪಡಿಸಬೇಕು. ಇಲ್ಲದಿದ್ದರೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ.

ಪೌರ ಕಾರ್ಮಿಕರ ಸೇವೆ ತಕ್ಷಣ ಕಾಯಂಗೊಳಿಸಿ: ಶಾಸಕ ಕೆ.ಎಸ್.ಬಸವಂತಪ್ಪ

Feb 16 2024, 01:48 AM IST
ರಾಜ್ಯದಲ್ಲಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರಿಗೆ ಗುತ್ತಿಗೆದಾರರು ಹಗಲು ದರೋಡೆ ಮಾಡಿ ಒಂದು ರೀತಿ ಭಯೋತ್ಪಾದಕರಂತೆ ರಕ್ತ ಹೀರುತ್ತಿದ್ದಾರೆ. ಕೂಡಲೇ ಸರ್ಕಾರವು ಗುತ್ತಿಗೆ ಪೌರ ಕಾರ್ಮಿಕರ ರಕ್ಷಣೆಗೆ ನಿಲ್ಲಬೇಕು. ಹಿಂದೆ ಸಿದ್ದರಾಮಯ್ಯನವರು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 10 ಸಾವಿರ ಪೌರ ಕಾರ್ಮಿಕರ ಕಾಯಂಗೊಳಿಸಿದ್ದರು.

ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರೆಯಬೇಕು: ಶಾಸಕ ಹೆಚ್‌.ಟಿ ಮಂಜು

Feb 16 2024, 01:45 AM IST
ರಾಗಿ ಭತ್ತ ಮತ್ತು ಉಂಡೆ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ

ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಬಸವರಾಜ ಶಿವಣ್ಣನವರ

Feb 15 2024, 01:34 AM IST
ಅಶಿಕ್ಷಿತರ ಗುಂಪಿನಲ್ಲಿ ವಿದ್ಯಾವಂತ ವ್ಯಕ್ತಿ ಯಾವಾಗಲೂ ಎದ್ದು ಕಾಣುತ್ತಾನೆ. ಶಿಕ್ಷಣದೊಂದಿಗೆ ಜ್ಞಾನಪ್ರಾಪ್ತಿ ಆಗಲಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆ ತೋರಲಿ: ಶಾಸಕ ಮಾನೆ

Feb 15 2024, 01:31 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾನಗಲ್ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ತೋರಬೇಕು. ಈ ನಿಟ್ಟಿನಲ್ಲಿ ಗುರುಗಳು ಬಂದರು ಗುರುವಾರ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಶುದ್ಧ ನೀರಿನಿಂದಲೇ ರೋಗಗಳು ಉಲ್ಭಣ: ಶಾಸಕ ಎಚ್.ಟಿ.ಮಂಜು

Feb 15 2024, 01:31 AM IST
ಕ್ಷಾರಯುಕ್ತ, ಪ್ಲೋರೈಡ್‌ ಅಂಶದ ನೀರು ಸೇವನೆ ನಾನಾ ರೋಗ ತರುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ ಬಹುತೇಕ ಗ್ರಾಮಗಳಲ್ಲಿ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಎಲ್ಲರಿಗೂ ಶುದ್ಧ ನೀರು ಸಿಗುತ್ತಿಲ್ಲ. ಈ ದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಮನೆಮನೆಗೆ ಶುದ್ಧಗಂಗೆ ಸರಬರಾಜು ಮಾಡಲು ಕಾರ್ಯಗತವಾಗಿದೆ.

ವೈಜ್ಞಾನಿಕತೆ ಬೆಳೆಸಿಕೊಂಡು ಒಂದಾಗಿ ಜೀವಿಸಿ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

Feb 15 2024, 01:17 AM IST
ಹಿರೇಉಡ-ಗೊಲ್ಲರಹಟ್ಟಿ ಗ್ರಾಮದ ವೆಂಕಟೇಶ್ವರ ಸ್ವಾಮಿ ನೂತನ ಶಿಲಾಮೂರ್ತಿ, ನೂತನ ದೇವಾಲಯದ ಉದ್ಘಾಟನೆ ಹಾಗೂ ಗೋಪುರ ಶಿಖರ, ಕಳಶ ಪ್ರತಿಷ್ಠಾಪನಾ ಸಮಾರಂಭವನ್ನು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಉದ್ಘಾಟಿಸಿದರು.

ರಾಮಲಿಂಗಮಂದಿರ, ಜೈನ್ ಮಂದಿರ ಜೀರ್ಣೋದ್ಧಾರಕ್ಕೆ ₹5 ಕೋಟಿ: ಶಾಸಕ ಬೆಲ್ದಾಳೆ

Feb 15 2024, 01:15 AM IST
ಶೀಘ್ರ ಜೀರ್ಣೋದ್ಧಾರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದರು. ಮಂದಿರಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಮಂದಿರದ ಸಮೀಕ್ಷೆ ಮಾಡಿದರು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 459
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved