ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂಸದರಾಗಿ ತಂದೆ ಕನಸನ್ನು ಈಡೇರಿಸಿದ ಮಲ್ಲೇಶ್ ಬಾಬು: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
Jun 07 2024, 12:15 AM IST
ಮಲ್ಲೇಶಬಾಬುಗೆ ಸಂಸದರಾಗುವ ಯೋಗವಿತ್ತು, ಹೀಗಾಗಿ ಶಾಸಕರಾಗಬೇಕೆಂದು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೂ ಫಲ ಸಿಗಲಿಲ್ಲ, ಮಲ್ಲೇಶಬಾಬು ರವರ ಒಳ್ಳೆತನಕ್ಕೆ ಕೋಲಾರ ಲೋಕಸಭೆ ಕ್ಷೇತ್ರದ ಮತದಾರರು ಬೆಂಬಲ ನೀಡಿ ರಾಜಕೀಯವಾಗಿ ಮೇಲೆತ್ತಿದ್ದಾರೆ.
ಡಿ.ಕೆ.ಸುರೇಶ್ ಸೋಲು ನೋವು ತರಿಸಿದೆ: ಶಾಸಕ ಬಾಲಕೃಷ್ಣ
Jun 06 2024, 12:31 AM IST
DK Suresh, defeat , pain, MLA Balakrishna,JDS, BJP, cpongress, dkshivakumar, cmsiddaramaiha, kpnews, kannadaprabha, cnmanjunath
ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್
Jun 06 2024, 12:31 AM IST
ತರೀಕೆರೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಫೇಕ್ ರಾಜೀನಾಮೆ ಪತ್ರ ವೈರಲ್
Jun 06 2024, 12:30 AM IST
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಜಯಗಳಿಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿರುವ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಪತ್ರ ನಕಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರೇ ಸ್ಪಷ್ಟಪಡಿಸಿದ್ದಾರೆ.
ಕೈ ಗೆಲುವು: ಶಾಸಕ ರಾಜು ಕಾಗೆ ಸಂಭ್ರಮ
Jun 05 2024, 12:31 AM IST
ಕನ್ನಡಪ್ರಭ ವಾರ್ತೆ ಕಾಗವಾಡ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರು, ಮುಖಂಡರು ಶಾಸಕ ರಾಜು ಕಾಗೆ ಅವರ ಗೃಹ ಕಚೇರಿಗೆ ಆಗಮಿಸಿ ಬಣ್ಣ ಎರಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಬಳ್ಳಾರಿಯಲ್ಲಿ ಇತಿಹಾಸ ನಿರ್ಮಿಸಿದ್ದೇವೆ: ಶಾಸಕ ಡಾ.ಶ್ರೀನಿವಾಸ
Jun 05 2024, 12:31 AM IST
ಕೂಡ್ಲಿಗಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಇತಿಹಾಸ ತೊಡೆದು ಹಾಕಿ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ.
ಕಾಂಗ್ರೆಸ್ ಗೆದ್ದಿದೆ, ಹರಿಹರ ಶಾಸಕ ರಾಜಿನಾಮೆ ನೀಡಲಿ
Jun 05 2024, 12:31 AM IST
ಚುನಾವಣೆಗೆ ಮುನ್ನವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಹೇಳಿದ್ದೆ. ನಾನು ಹೇಳಿದಂತೆಯೇ ನಮ್ಮ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವರಿಗೆ ಸವಾಲು ಹಾಕಿದ್ದಾರೆ.
ಚಾಮರಾಜನಗರದಲ್ಲಿ ಶಾಸಕ ಗಣೇಶ್ ಭವಿಷ್ಯ ನಿಜವಾಯ್ತು!
Jun 05 2024, 12:30 AM IST
ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 1ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ ಮಾಜಿ ಶಾಸಕ
Jun 05 2024, 12:30 AM IST
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೂ ಮಾಜಿ ಶಾಸಕ ಎ.ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದರು.
ಚಾಮರಾಜನಗರದಲ್ಲಿ ಮತ್ತೆ ಹಿಡಿತ ಸಾಧಿಸಿದ ಶಾಸಕ ಗಣೇಶ್ ಪ್ರಸಾದ್!
Jun 05 2024, 12:30 AM IST
ಲೋಕಸಭೆ ಚುನಾವಣೆಯ ಮತ ಎಣಿಕೆಯ 18 ಸುತ್ತಿನಲ್ಲಿ 16 ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ಗೆ ಲೀಡ್ ಬಂದರೆ, ಕೇವಲ 2 ಸುತ್ತಿನಲ್ಲಿ ಮಾತ್ರ ಎನ್ಡಿಎ ಅಭ್ಯರ್ಥಿ ಎಸ್.ಬಾಲರಾಜ್ಗೆ ಲೀಡ್ ಬಂದಿದೆ.
< previous
1
...
394
395
396
397
398
399
400
401
402
...
529
next >
More Trending News
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್