• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯವ್ಯಸನದಿಂದ ಮುಕ್ತಿ ಹೊಂದಲು ಶಿಬಿರ ಸಹಕಾರಿ: ಶಾಸಕ ಆರಗ ಜ್ಞಾನೇಂದ್ರ

Nov 01 2025, 02:15 AM IST
ಮದ್ಯ ವ್ಯಸನದ ದಾಸರಾಗಿ ಕುಟುಂಬ ಸದಸ್ಯರ ಗೌರವ, ನೆಮ್ಮದಿಯನ್ನು ಕಳೆಯದೇ ನೆಮ್ಮದಿಯ ಬದುಕು, ಮದ್ಯವ್ಯಸನ ಮುಕ್ತಿಗೆ ಮದ್ಯವರ್ಜನ ಶಿಬಿರ ಸಹಕಾರಿಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಪಟೇಲರ ಬಲಿಷ್ಠ ಭಾರತ ಕನಸಿಗೆ ಮೋದಿ ನೀರು: ಶಾಸಕ ಬಿ.ವೈ.ವಿಜಯೇಂದ್ರ

Nov 01 2025, 01:30 AM IST
ಸರ್ದಾರ್ ವಲ್ಲಭಬಾಯಿ ಪಟೇಲ್‌ರ ಬಲಿಷ್ಠ ಭಾರತ, ಸಮೃದ್ಧ ಭಾರತದ ಕನಸು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ತೊಟ್ಟಿದ್ದು 2047ರಲ್ಲಿ ದೇಶ ಅಭಿವೃದ್ಧಿಶೀಲ ಹಾಗೂ ವಿಕಸಿತ ಭಾರತವಾಗಿಸುವ ದಿಸೆಯಲ್ಲಿ ಪ್ರಧಾನಿಗೆ ದೇಶದ ಪ್ರತಿಯೊಬ್ಬರೂ ಬೆಂಬಲಿಸಬೇಕಾಗಿದೆ ಎಂದು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.

ತಮಿಳು ಯುವಕರ ಉಚಿತ ಆಹಾರ ಸೇವೆ ಶ್ಲಾಘನೀಯ: ಶಾಸಕ ಬಿ.ಕೆ ಸಂಗಮೇಶ್ವರ್

Nov 01 2025, 01:30 AM IST
ತಮಿಳು ಸಮುದಾಯದವರು ಯಾರನ್ನು ಅವಲಂಬಿಸದೆ ತಮ್ಮ ಶ್ರಮದಿಂದ ಸ್ವಂತ ಬಲದ ಮೇಲೆ ಬದುಕು ಕಟ್ಟಿಕೊಳ್ಳುವ ಜನರಾಗಿದ್ದು, ಇಂತಹ ಸಮುದಾಯದವರು ಹಸಿದವರಿಗೆ ಉಚಿತವಾಗಿ ಬೆಳಗಿನ ಉಪಾಹಾರ ನೀಡುವ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.

ಬಂಗಾರಪ್ಪ ನಾಡು ಕಂಡ ಅಪ್ರತಿಮ ರಾಜಕಾರಣಿ: ಶಾಸಕ ಎ.ಆರ್.ಕೃಷ್ಣಮೂರ್ತಿ

Nov 01 2025, 01:30 AM IST
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ನಾಡು ಕಂಡ ಅಪ್ರತಿಮ ರಾಜಕಾರಣಿ. ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಮಧು ಬಂಗಾರಪ್ಪ ಬಂಗಾರಧಾಮವನ್ನು ರಾಜ್ಯದ ಪ್ರವಾಸಿ ತಾಣವನ್ನಾಗಿ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ, ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಸಿಎಂಗೆ ಶಾಸಕ ಬಾಲಕೃಷ್ಣ ಮನವಿ

Nov 01 2025, 01:30 AM IST
ವಿವಿಧ ಕಾಯಿಲೆಗಳು ಹಾಗೂ ಅಪಘಾತಗಳಿಗೆ ಒಳಗಾದ ಬಡವರು ಚಿಕಿತ್ಸೆಗಾಗಿ ಸಾಕಷ್ಟು ಖರ್ಚು ವೆಚ್ಚ ಮಾಡಿದ್ದಾರೆ. ಚಿಕಿತ್ಸೆ ಸಲುವಾಗಿ ಸಾಲ ಮಾಡಿಕೊಂಡಿದ್ದು ಜೀವನ ನಡೆಸಲಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವರು ತುಂಬಾ ಕಡು ಬಡವರು ಇದ್ದು, ಚಿಕಿತ್ಸೆಗಾಗಿ ಹೆಚ್ಚಿನ ಖರ್ಚು ಮಾಡಿದ್ದಾರೆ. ತಲಾ ೧೭ ಲಕ್ಷ ರು. ಮೀರಿ ಖರ್ಚಾಗಿದ್ದು, ವಿಶೇಷ ಪ್ರಕರಣವೆಂದು ಪರಿಗಣಿಸಬೇಕು. ಅದರ ಸಲುವಾಗಿ ನಾನೇ ಖುದ್ದಾಗಿ ಬಂದಿದ್ದೇನೆ. ದಯವಿಟ್ಟು ಕ್ಷೇತ್ರದ ಫಲಾನುಭವಿಗಳ ಮೇಲೆ ದಯೆ ತೋರಿ ಎಂದು ಮನವಿ ಮಾಡಿದರು.

ಜಮಖಂಡಿ ನಗರಕ್ಕೆ ಮಾಸ್ಟರ್‌ ಪ್ಲ್ಯಾನ್‌ ಅವಶ್ಯಕತೆಯಿದೆ: ಶಾಸಕ ಜಗದೀಶ ಗುಡಗುಂಟಿ

Oct 31 2025, 03:30 AM IST
ಜಮಖಂಡಿ ನಗರಕ್ಕೆ ಮಾಸ್ಟರ್‌ ಪ್ಲ್ಯಾನ್‌ ಅವಶ್ಯವಾಗಿದೆ. ನಗರದ ಸುತ್ತಮುತ್ತ ನಾಲ್ಕಾರು ಪುನರ್ವಸತಿ ಕೇಂದ್ರಗಳು ಬಂದಿರುವುದರಿಂದ ಜನದಟ್ಟಣೆ ಹೆಚ್ಚಾಗಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೂಲ ಸೌಲಭ್ಯಗಳನ್ನು ಒದಗಿಸಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಪೌರಾಣಿಕ ನಾಟಕಗಳು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ: ಶಾಸಕ ಎಚ್.ಟಿ.ಮಂಜು

Oct 31 2025, 02:00 AM IST
ಪೌರಾಣಿಕ ನಾಟಕಗಳು ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಸಂದೇಶವನ್ನು ಸಮಾಜಕ್ಕೆ ನೀಡುವ ಜೊತೆಗೆ ಒಬ್ಬ ಮನುಷ್ಯ ಹೇಗೆ ಜೀವನ ನಡೆಸಬೇಕು ಎಂಬ ಸಂದೇಶವನ್ನು ನಾಟಕಗಳಲ್ಲಿ ಬರುವ ಪಾತ್ರಗಳು ತಿಳಿಸಿಕೊಡುತ್ತವೆ. ಪೌರಾಣಿಕ ನಾಟಕಗಳು ನಮ್ಮ ನಿಜ ಜೀವನದ ಪ್ರತಿಬಿಂಬವಾಗಿದೆ.

ಅಮೃತ್ ಮಹಲ್ ಭೂಮಿಯನ್ನು ರೈತರಿಗೆ ನೀಡಲಾಗದು: ಶಾಸಕ ಕೆ.ಎಂ.ಶಿವಲಿಂಗೇಗೌಡ

Oct 31 2025, 01:30 AM IST
ತಾಲೂಕಿನಲ್ಲಿ ಒಟ್ಟು 131 ಮನೆಗಳು ಮಳೆಯ ರೌದ್ರತೆಗೆ ಬಿದ್ದಿವೆ. ಹಾನಿಗೊಳಗಾದ ಮನೆಗಳಿಗೆ ಈಗಾಗಲೇ ಪರಹಾರದ ಹಣವನ್ನು ಕೊಡಲು ಪ್ರಾರಂಭಿಸಲಾಗಿದೆ, ಹಾನಿಗೊಳಗಾದ ಕೆರೆ, ರಸ್ತೆಗಳು ಹಾಗೂ ಆಸ್ಪತ್ರೆಗಳ ವೆಚ್ಚದ ಅಂದಾಜಿಗಾಗಿ ಕಳುಹಿಸಲಾಗಿದೆ. ಜಾವಗಲ್ ಸರ್ಕಾರಿ ಆಸ್ಪತ್ರೆಯ ಸೋರಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ .

ಖಾವಿಧಾರಿ ಮಾತಿಗೆ ಕ್ಯಾರೆ ಅನ್ನಲ್ಲ, ಕೇರ್‌ ಮಾಡಲ್ಲ: ಶಾಸಕ ಕಾಶಪ್ಪನವರ

Oct 30 2025, 03:00 AM IST
ಸಚಿವ ಸ್ಥಾನದಿಂದ ಸಮಾಜ ಉದ್ಧಾರ ಆಗಿಲ್ಲ ಎಂಬ ಬಸವಜಯ ಮೃತ್ಯುಂಜಯ ಶ್ರೀಗಳ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಯಾರ ಗುರುಗಳು, ಆಕಾಶದಿಂದ ಇಳಿದು ಬಂದಿದ್ದಾರಾ? ಆಕಾಶದಿಂದ ಉದಿರಿದ್ದಾರಾ ? ಎಂದು ಪ್ರಶ್ನೆ ಮಾಡಿದ್ದಾರೆ.

ಕ್ರೀಡೆಯಲ್ಲಿ ಉತ್ತಮ ಸಾಧನೆ ಗುರಿ ಮುಖ್ಯ: ಶಾಸಕ ಉಮಾನಾಥ ಕೋಟ್ಯಾನ್‌

Oct 30 2025, 02:45 AM IST
ಮೂಡುಬಿದಿರೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ಉದ್ಘಾಟನೆಗೊಂಡಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 524
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved