• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೇನುಗೂಡಿಗೆ ಕಲ್ಲು ಹೊಡೆಯಬೇಡಿ:ಶಾಸಕ ಡಾ.ಭರತ್ ಶೆಟ್ಟಿ

Jun 09 2025, 03:23 AM IST
ದೇಶದ ಸಂವಿಧಾನ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ, ಮಾತನಾಡುವ ಸ್ವಾತಂತ್ರ್ಯ ನೀಡಿದೆ. ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ಸಮಾಜದ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದರೆ ಅದು ಪ್ರಚೋದನೆಯೆ ಎಂದು ಪ್ರಶ್ನಿಸಿರುವ ಅವರು, ಹಿಂದೂಗಳ ಧ್ವನಿಯನ್ನು ಕೇಸ್ ಹಾಕುವ ಮೂಲಕ ಅಡಗಿಸಲು ಸಾಧ್ಯವಾಗದು ಎಂದು ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಮಲ್ಲಂಗಡ ಐನ್ ಮನೆಯಲ್ಲಿ ಶಾಸಕ ಪೊನ್ನಣ್ಣಗೆ ಸನ್ಮಾನ

Jun 09 2025, 02:30 AM IST
ಐನ್‌ಮನೆ ಸಂಸ್ಕೃತಿಯು ಕೊಡಗಿನ ಪ್ರಮುಖ ಆಕರ್ಷಣೆ ಹಾಗೂ ಸಂಪ್ರದಾಯವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

₹5 ಕೋಟಿ ವೆಚ್ಚದ ವಸತಿನಿಲಯ ನಿರ್ಮಾಣ: ಶಾಸಕ ಆರ್.ವಿ. ದೇಶಪಾಂಡೆ

Jun 09 2025, 02:09 AM IST
ನಾವು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೂ ಇನ್ನೊಂದು ಕಡೆ ಮಾನವೀಯ ಮೌಲ್ಯಗಳಿಂದ ದೂರಾಗುತ್ತಿದ್ದೇವೆ.

ಅಲ್ಪಸಂಖ್ಯಾತರ ಸಮೂದಾಯ ಏಳ್ಗೆಗೆ ಸದಾ ಶ್ರಮಿಸುವೆ- ಶಾಸಕ ಜಿಎಸ್ಪಿ

Jun 09 2025, 02:09 AM IST
ಸಾಮಾಜಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ, ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ಸಮೂದಾಯ ಪ್ರಗತಿ ಹೊಂದಬೇಕು. ಈ ದಿಸೆಯಲ್ಲಿ ಅಲ್ಪಸಂಖ್ಯಾತರ ಸಮೂದಾಯದ ಏಳ್ಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ವಿದ್ಯೆಗೆ ಬಡತನ ಅಡ್ಡಿ ಆಗುವುದಿಲ್ಲ: ಶಾಸಕ ಅಶೋಕ್ ರೈ

Jun 09 2025, 02:07 AM IST
ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕದಲ್ಲಿರುವ ಕೆಮ್ಮಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ೨೦೨೫ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಿದ್ದು ಕಾಂಗ್ರೆಸ್: ಶಾಸಕ ಶ್ರೀನಿವಾಸ ಮಾನೆ

Jun 09 2025, 12:02 AM IST
ವಲಸೆ ತಡೆದು ಸ್ಥಳೀಯವಾಗಿ ದುಡಿಯುವ ಕೈಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಹಿಂದೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಲಾಯಿತು.

ಮಳವಳ್ಳಿ ಕ್ಷೇತ್ರದ ಸಮಸ್ಯೆ ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 08 2025, 11:55 PM IST
ಪಶು ಇಲಾಖೆ, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳ ಸುಮಾರು 14 ಕೋಟಿಗೂ ಅಧಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯ ರಸ್ತೆಯಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಗ್ರಾಮದ ಎಲ್ಲಾ ರಸ್ತೆಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ರೈತರು ಹೈನುಗಾರಿಕೆಗೆ ಒತ್ತು ನೀಡಿ: ಶಾಸಕ ಕೃಷ್ಣಪ್ಪ

Jun 08 2025, 11:52 PM IST
ಹೈನುಗಾರಿಕೆಯಿಂದ ನಷ್ಟ ಉಂಟಾಗಿದೆ ಎಂದು ಹೇಳಿದವರೇ ಇಲ್ಲ. ಕಾಮಧೇನುವಿನ ಸಾಕಣೆಯಿಂದ ಸಕಲವೂ ಸಮೃದ್ಧಿಯಾಗಲಿದೆ.

ಪೂರಿಗಾಲಿ ಹನಿನೀರಾವರಿ ಯೋಜನೆ ಬಗ್ಗೆ ರೈತರಲ್ಲಿ ನಿರ್ಲಕ್ಷ್ಯ: ಶಾಸಕ ನರೇಂದ್ರಸ್ವಾಮಿ

Jun 08 2025, 03:46 AM IST
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನಂತರ ಸಿಎಸ್ಆರ್ ನಡಿ ಸಾಕಷ್ಟು ಅನುದಾನ ತರಲಾಗಿದೆ. ಮೊದಲನೇ ಹಂತವಾಗಿ ಗ್ರಾಮೀಣ ಭಾಗದ ಶಿಕ್ಷಣ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಶಿಕ್ಷಣದ ರೀತಿಯಲ್ಲಿ ತಯಾರಿ ನಡೆಯುತ್ತಿದೆ.

ಹೈನುಗಾರಿಕೆಯಿಂದ ಉತ್ತಮ ಜೀವನಮಟ್ಟ: ಶಾಸಕ ಶ್ರೀನಿವಾಸ್

Jun 08 2025, 02:53 AM IST
ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ಹಾಲು ಶೇಖರಣ ಪ್ರಾರಂಭೋತ್ಸವ ಕಾರ್ಯಕ್ರಮ ಶಾಸಕ ಎಸ್.ಆರ್.ಶ್ರೀನಿವಾಸ್ ಉದ್ಘಾಟಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved