• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯನೂರು ಗೆಲುವಿಗೆ ಪೂರಕ ವಾತಾವರಣವಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

May 19 2024, 01:45 AM IST
ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಅರ್ಹ ಅಭ್ಯರ್ಥಿಯಾಗಿದ್ದು ಅವರ ಗೆಲುವಿಗೆ ಪೂರಕ ವಾತಾವರಣವಿದೆ. ಕಾರ್ಮಿಕ ಕ್ಷೇತ್ರದಿಂದ ಬಂದಿರುವ ಮಂಜುನಾಥ್‌ಗೆ ಅತಿ ಹೆಚ್ಚು ಪದವೀಧರರ ಬೆಂಬಲವಿದೆ. ಶಿಕ್ಷಕರ ಕ್ಷೇತ್ರದಿಂದ ಕೊಡಗಿನಿಂದ ಶಿಕ್ಷಕ ವೃತ್ತಿ ನಿರ್ವಹಿಸಿರುವ ಮಂಜುನಾಥ್ ಸ್ಪರ್ಧಿಸಿದ್ದಾರೆ. ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲುವ ನಿಟ್ಟಿನಲ್ಲಿ ಸಾಗರ ಕ್ಷೇತ್ರದಿಂದ ಹೆಚ್ಚು ಮತ ಕೊಡಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ.

ಹಳೇಬೀಡಿನ ಪುಷ್ಪಗಿರಿ ಕ್ಷೇತ್ರಕ್ಕೆ ಯಾತ್ರಿಕರ ನಿವಾಸದ ಅಗತ್ಯ: ಮಾಜಿ ಶಾಸಕ ಲಿಂಗೇಶ್‌

May 18 2024, 12:39 AM IST
ಶ್ರೀ ಕ್ಷೇತ್ರ ಪುಷ್ಪಗಿರಿಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಕರ್ನಾಟಕ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದು ಇಲ್ಲಿಗೆ ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ. ಹಾಗಾಗಿ ಇಲ್ಲಿಗೆ ಯಾತ್ರಿಕರ ನಿವಾಸದ ಅವಶ್ಯಕತೆ ಇದೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಹಳೇಬೀಡಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಪುತ್ತೂರು ಶಾಸಕ ಅಶೋಕ್‌ ರೈ ‘ಜನರತ್ತ ನಡಿಗೆ’ ವಿನೂತನ ಕಾರ್ಯಕ್ರಮ

May 18 2024, 12:34 AM IST
ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ ಸಮಸ್ಯೆಗಳು ಏನು? ಇನ್ನಿತರ ಪ್ರಶ್ನೆಗಳನ್ನು ಇಟ್ಟುಕೊಂಡು ಶಾಸಕರು ಮಾತುಕತೆ ನಡೆಸಿದ್ದಾರೆ.

ಐಸಿಸ್‌ ನಂಟು: ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 01:31 AM IST
ಉಗ್ರರ ನಂಟು, ಪ್ರಚೋದನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ)ನಿಂದ ಬಂಧಿತ ಉಳ್ಳಾಲ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಉಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಜಾಮೀನು ನೀಡಿದೆ.

ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

May 17 2024, 12:35 AM IST

ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ.  

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ.ಶ್ರೀನಿವಾಸ್‌ಗೆ ಮತ ನೀಡಿ: ಶಾಸಕ

May 16 2024, 12:53 AM IST
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದ ಎಸ್‌ಪಿಎಸ್‌ಆರ್ ಶಾಲೆಯಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಶಾಸಕ ಎನ್.ವೈ.ಗೋಪಾಲಕೃಷ್ಣ ಡಿ.ಟಿ.ಶ್ರೀನಿವಾಸ್‌ಗೆ ಪರ ಮತ ಯಾಚಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ

May 15 2024, 01:36 AM IST
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.

ಬಿರುನಾಣಿ: ಚೆಕ್‌ ಡ್ಯಾಂ ವೈಫಲ್ಯ ಪರಿಶೀಲಿಸಿದ ಶಾಸಕ ಪೊನ್ನಣ್ಣ

May 15 2024, 01:35 AM IST
ಶ್ರೀಮಂಗಲ ಸಮೀಪದ ಬಿರುನಾಣಿ ವ್ಯಾಪ್ತಿಯಲ್ಲಿ ಒಂದೇ ನದಿಗೆ 2019 ಸಾಲಿನಲ್ಲಿ ಒಂದು, ಹಾಗೂ 2022 ಸಾಲಿನಲ್ಲಿ ಎರಡು ಒಟ್ಟು ಮೂರು ಕಡೆ ರು.5.05 ಕೋಟಿ ಸಣ್ಣ ನೀರಾವರಿ ಇಲಾಖೆ ಅನುದಾನದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಮ್ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಮಂಗಳವಾರ ಖುದ್ದು ಚೆಕ್ ಡ್ಯಾಮ್‌ಗಳ ಸ್ಥಳ ಪರಿಶೀಲನೆ ನಡೆಸಿದರು.

ಉಪ್ಪಾರ ಸಮಾಜದವರು ಸಂಘಟಿತರಾಗಿ: ಶಾಸಕ ಜ್ಯೋತಿ ಗಣೇಶ್

May 15 2024, 01:31 AM IST
ಭಗೀರಥ ಮಹರ್ಷಿ ಜಯಂತಿಯ ವೇದಿಕೆಯು ಉಪ್ಪಾರ ಸಮಾಜದ ಸಂಘಟನೆಗೆ ಪ್ರೇರಣೆಯಾಗಲಿ, ಸಮಾಜದ ಸಂಘಟನೆಗೆ ಎಲ್ಲರೂ ಸಂಕಲ್ಪ ಮಾಡಬೇಕು. ಸಂಘಟನೆ ಸಮಾಜದ ಬೆಳವಣಿಗೆಗೆ ಸಹಾಯಕವಾಗುತ್ತದೆ. ವಿದ್ಯಾವಂತರು, ಆರ್ಥಿಕವಾಗಿ ಅನುಕೂಲ ಇರುವವರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ, ಮಾರ್ಗದರ್ಶನ ನೀಡಿ, ಅವರು ಉತ್ತಮ ಬದುಕು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ.

ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯು ಮರಣ ಶಾಸನವಿದ್ದಂತೆ: ಶಾಸಕ

May 15 2024, 01:30 AM IST
ಈ ಹೇಮಾವತಿ ನಾಲಾ ಅಧುನೀಕರಣ ಕಾಮಗಾರಿಯು ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಅನವಶ್ಯಕವಾಗಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ೩೪ ಕಿಮೀ ಉದ್ದದ ಎಕ್ಸ್ಪ್ರೆಸ್ ಕೆನಾಲ್ ಪೈಪ್ ಲೈನ್ ನನ್ನು ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ಉದ್ದೇಶವು ದುರುದ್ದೇಶದಿಂದ ಕೂಡಿದ್ದು, ಈ ಯೋಜನೆಯು ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ರೈತರಿಗೆ ಮರಣ ಶಾಸನವಾಗಲಿದೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 526
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved