• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲ: ಶಾಸಕ ಚಿಮ್ಮನಕಟ್ಟಿ

Feb 06 2024, 01:31 AM IST
ಬಾದಾಮಿ: ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಎರಡು ಮೂರು ವರ್ಷಗಳಿಂದ ಜಾನುವಾರು ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ನಗರದ ಹೊರವಲಯದ ಎಪಿಎಂಸಿ ಆವರಣದಲ್ಲಿ ನಡೆದ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾನುವಾರು ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ದಾರಿ: ಶಾಸಕ ಚಿಮ್ಮನಕಟ್ಟಿ

Feb 06 2024, 01:31 AM IST
ಗುಳೇದಗುಡ್ಡ: ಮಕ್ಕಳ ಆದರ್ಶ ಹಾಗೂ ಸಂಸ್ಕಾರಯುತ ಭವಿಷ್ಯ ನಿರ್ಮಾಣಕ್ಕೆ ಶಿಕ್ಷಣವೇ ದಾರಿಯಾಗಿದೆ. ಸರ್ಕಾರಿ ಶಾಲೆಯಲ್ಲಿ ಕಲಿತ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಸಮೀಪದ ಪಾದನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಕೆಮಿಕಲ್ ಫರ್ಟಿಲೈಜರ್ ಕಂಪನಿ ಸಿ.ಎಸ್.ಆರ್.ಯೋಜನೆ ಅಡಿಯಲ್ಲಿ ಅಂದಾಜು ₹ 3.50ಲಕ್ಷ ವೆಚ್ಚದ ಶಾಲಾ ಬೆಂಚು, ಮೇಜು, ಕುರ್ಚಿ, ಗಾಡ್ರೇಜ್, ಕಪಾಟು, ಗ್ರೀನ್ ಬೋರ್ಡ್‌, ಊಟದ ತಟ್ಟೆ ಹೀಗೆ ಹಲವು ಕಲಿಕಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರದ ಅನ್ಯಾಯ ವಿರುದ್ಧ ನಾಳೆ ದೆಹಲಿಯಲ್ಲಿ ಹೋರಾಟ: ಶಾಸಕ ಬಿಆರ್‌ ಪಾಟೀಲ್‌

Feb 06 2024, 01:31 AM IST

ಕೇಂದ್ರ ಸರ್ಕಾರದಿಂದ ಐದು ವರ್ಷದಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಫೆ.7ರಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಾಜ್ಯದ ಜನಹಿತ ಕಾಯುವುದಕ್ಕಾಗಿ ಪ್ರತಿಭಟನೆ ನಡೆಸೋದಾಗಿ  ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ.

ಬಿಜೆಪಿ ಸಂಸದರು ಶೋ ಪೀಸ್‌ಗಳು: ಶಾಸಕ ಬಾಲಕೃಷ್ಣ

Feb 06 2024, 01:31 AM IST
ರಾಮನಗರ: ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ಧ್ವನಿ ಏಳುತ್ತದೆ ಅಂತ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಅನ್ಯಾಯವಾದಾಗ ಪ್ರತಿಭಟಿಸೋದು ತಪ್ಪಾ. ಇಲ್ಲ ಬಿಜೆಪಿ ಸಂಸದರಂತೆ ಶೋ ಪೀಸ್ ಆಗಿರಬೇಕಾ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ. ಬಾಲಕೃಷ್ಣ ವ್ಯಂಗ್ಯವಾಡಿದರು.

ಮಕ್ಕಳ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಅವಶ್ಯ: ಶಾಸಕ ಡಾ.ಎಂ.ಚಂದ್ರಪ್ಪ

Feb 06 2024, 01:31 AM IST
ಹೊಳಲ್ಕೆರೆ ಸಂವಿಧಾನ ಸೌಧದಲ್ಲಿ ನಡೆದ ಸರ್ಕಾರಿ ಎಂ.ಎಂ.ಪ್ರೌಢಶಾಲೆ ಹಾಗೂ ಎನ್‌ಇಎಸ್‌ ಶಾಲೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕ ಡಾ.ಎಂಚಂದ್ರಪ್ಪ ಚಾಲನೆ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವ್ಯವಸ್ಥೆ ಕಲ್ಪಿಸುವ ಭರವಸೆಯಿತ್ತರು.

ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಲಿ: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ

Feb 06 2024, 01:31 AM IST
ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು.

ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಶಂಕುಸ್ಥಾಪನೆ

Feb 06 2024, 01:31 AM IST
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದಲ್ಲಿರುವ ಚಾಲಕರ ತರಬೇತಿ ಕೇಂದ್ರದ ಆವರಣದಲ್ಲಿ ನಾಲ್ಕು ಕೋಟಿ ರು. ವೆಚ್ಚದ ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್, ಡಾ.ಬಿ.ಆರ್.ಅಂಬೇಡ್ಕರ್ ಸಾಧನೆ ಅಮರ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Feb 06 2024, 01:30 AM IST
ರೈತಪರ ಧ್ವನಿಯಾಗಿದ್ದ ನಾಲ್ವಡಿಯವರು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿದ ಪರಿಣಾಮ ನೀರಾವರಿ ಕ್ಷೇತ್ರ ಶ್ರೀಮಂತಗೊಂಡು, ಜಿಲ್ಲೆಯ ರೈತರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಮೈಸೂರು ಸಂಸ್ಥಾನದಲ್ಲಿ ಮೊದಲ ಬಾರಿಗೆ ಮೀಸಲಾತಿ ಆರಂಭಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವಿಶ್ವದ ಹಲವು ಸಂವಿಧಾನಗಳನ್ನು ಅಧ್ಯಯನ ಮಾಡಿ ಈ ದೇಶದಲ್ಲಿ ವಾಸಿಸುವ ಎಲ್ಲ ಬಗೆಯ ಧರ್ಮ ಮತ್ತು ವರ್ಗದ ಜನರಿಗೆ ಹಕ್ಕು ಅವಕಾಶ ನೀಡುವ ಸಮ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ.

ಕೇಂದ್ರ ಸರ್ಕಾರದಿಂದ ಸಹಕಾರ ಸಂಘಗಳ ನಿರ್ಲಕ್ಷ್ಯ: ಶಾಸಕ ಶಿವಲಿಂಗೇಗೌಡ

Feb 06 2024, 01:30 AM IST
ಸಹಕಾರ ಸಂಘಗಳನ್ನು ನಿರ್ಲಕ್ಷಿಸುವ ಮೂಲಕ ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ, ಶಾಸಕ ಕೆ ಎಂ ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಗಂಡಸಿ ಸಂತೆ ಮೈದಾನ ಸಹಕಾರ ಸಂಘಕ್ಕೆ ನೂತನವಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

11ಕ್ಕೆ ಫಲಾನುಭವಿಗಳ ಸಮಾವೇಶ: ಅರ್ಹರಿಗೆ ಸೌಲಭ್ಯ ವಿತರಣೆ: ಶಾಸಕ ಕೆ.ಎಂ.ಉದಯ್

Feb 06 2024, 01:30 AM IST
ಸಮಾವೇಶದಲ್ಲಿ ಆರೋಗ್ಯ ಇಲಾಖೆಯಿಂದ ಪ್ರಧಾನ ಮಂತ್ರಿಗಳ ಆಯುಷ್ಮಾನ್ ಭಾರತ್ ಕಾರ್ಡುಗಳನ್ನು ಸಹ ನೋಂದಣಿ ಕಾರ್ಯ ನಡೆಸಲಾಗುವುದು. ಸುಮಾರು ನೂರು ಮಂದಿ ಮಾಶಾಸನ ಫಲಾನುಭವಿಗಳಿಗೆ ಪ್ರಮಾಣ ಪತ್ರ, ಹಕ್ಕು ಪತ್ರಗಳು ಹಾಗೂ ಸಾಗುವಳಿ ಚೀಟಿಗಳನ್ನು ವಿಚರಿಸಲಾಗುವುದು. ವಿವಿಧ ಇಲಾಖೆಯ ಸ್ಟಾಲ್‌ಗಳನ್ನು ನಿರ್ಮಿಸಿ ರೈತರಿಗೆ ಸೌಲಭ್ಯಗಳ ಸಿಗುವ ಬಗ್ಗೆ ಮಾಹಿತಿ ನೀಡಲಾಗುವುದು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved