• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ಜಿಲ್ಲೆಯ ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ

May 09 2024, 01:01 AM IST
ಬಿಜೆಪಿಯಿಂದ ಎರಡು ಬಾರಿ, ಜನತಾದಳದಿಂದ ಒಂದು ಬಾರಿ ಹಾಗೂ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದು ಅವರ ರಾಜಕಾರಣದ ಇತಿಹಾಸವಾಗಿದೆ.

ಪ್ರಜ್ವಲ್‌ ಕೇಸ್‌ಲ್ಲಿ ಡಿಕೆಶಿ ಪಾತ್ರ ಸುಳ್ಳು ಆಪಾದನೆ: ಶಾಸಕ ಎಸ್.ಆರ್. ಶ್ರೀನಿವಾಸ್

May 09 2024, 12:45 AM IST
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರ ಇದೆ ಎಂಬುದು ಸುಳ್ಳು ಆಪಾದನೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.

ಪೆನ್‌ಡ್ರೈವ್‌ ಹಿಂದಿರೋದು ಬಿಜೆಪಿ ಅಗ್ರಗಣ್ಯ ನಾಯಕ, ಮಾಜಿ ಶಾಸಕ: ಪಿ.ರವಿಕುಮಾರ್‌

May 08 2024, 01:09 AM IST
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್‌ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್‌ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿ.ಕೆ.ಶಿವಕುಮಾರ್‌ ಫೋನ್‌ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್‌ಡ್ರೈವ್‌ ಬಗ್ಗೆ ಡಿ.ಕೆ.ಶಿವಕುಮಾರ್‌ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ.

ಕುಡಿಯುವ ನೀರು ಸಮಸ್ಯೆಗೆ ಜೆಜೆಎಂ ಕಾಮಗಾರಿ ವಿಳಂಬ ಕಾರಣ: ಶಾಸಕ ಅಶೋಕ್ ರೈ

May 08 2024, 01:06 AM IST
ಹೊಸ ಬೋರ್‌ವೆಲ್ ಕೊರೆಯುವುದು ಸೇರಿದಂತೆ ಯಾವುದೇ ಅಗತ್ಯ ಕ್ರಮಗಳನ್ನು ಅವರು ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಟ್ಯಾಂಕರ್‌ಗಳಲ್ಲಿ ಕೂಡ ನೀರು ಸಾಗಾಟ ಮಾಡಲು ಅವಕಾಶವಿದೆ. ಕುಡಿಯುವ ನೀರಿನ ಸಮಸ್ಯೆಗೆ ಆಯಾ ಪಿಡಿಒಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ನೂರಕ್ಕೆ ನೂರರಷ್ಟು ಪ್ರಿಯಾಂಕಾ ಗೆಲುವು: ಶಾಸಕ ಕಾಗೆ

May 08 2024, 01:05 AM IST
ಕನ್ನಡಪ್ರಭ ವಾರ್ತೆ ಕಾಗವಾಡಚಿಕ್ಕೋಡಿ ಲೋಕಸಭಾ ಕ್ಷೇತ್ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತದಾರರು ಬೆಂಬಲ ವ್ಯಕ್ತಪಡಿಸಿದ್ದು, ನೂರಕ್ಕೆ ನೂರರಷ್ಟು ಅವರು ಗೆಲ್ಲಲಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದರು.

ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಶಾಸಕ ಸಿ.ಸಿ. ಪಾಟೀಲ

May 08 2024, 01:04 AM IST
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ

ಗದ್ದಿಗೌಡರಗೆ ನಿರಾಯಾಸ ಗೆಲುವು: ಶಾಸಕ ಸಿದ್ದು ಸವದಿ

May 08 2024, 01:01 AM IST
ಬಾಗಲಕೋಟೆ ಲೋಕಸಭೆ ಮತಕ್ಷೇತ್ರಾದ್ಯಂತ ಬಿಜೆಪಿ ಅಲೆಯು ಸುನಾಮಿಯಂತೆ ಹೆಚ್ಚಿದೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಮತಗಳ ಅಂತರದ ಗೆಲುವು ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಲಿದ್ದಾರೆ ಎಂದು ತೇರದಾಳ ಶಾಸಕ ಸಿದ್ದು ಸವದಿ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸುತ್ತಿರುವ ಮಾಜಿ ಶಾಸಕ ಜಿ. ಎನ್‌. ನಂಜುಂಡಸ್ವಾಮಿ

May 07 2024, 01:05 AM IST
ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಾಯಕರಿದ್ದರೂ ಆ ನಾಯಕರಿಗಿಂತ ರಾಜಕೀಯವಾಗಿ ಒಂದು ಹೆಜ್ಜೆ ಮುಂದೆ ಸಾಗುತ್ತಿದ್ದಾರೆ ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ.

ನನಗೂ ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ: ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಸ್ಪಷ್ಟನೆ

May 07 2024, 01:04 AM IST
ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ಪುತ್ರ ದೂರು ನೀಡಿರುವುದಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಕಾರಣ ಎಂದು ಹಾಸನ ಜೆಡಿಎಸ್ ಮುಖಂಡ ಆರೋಪಿಸಿರುವದಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ

ನಾವುಂದ ಮೀನುಗಾರ ಮುಖಂಡರ ಸಭೆ: ಶಾಸಕ ಯಶ್ಪಾಲ್ ಸುವರ್ಣ ಭಾಗಿ

May 06 2024, 12:38 AM IST
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 526
  • next >

More Trending News

Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved