• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸದಾ ಸಿದ್ಧ: ಶಾಸಕ ರಘುಮೂರ್ತಿ

Feb 05 2024, 01:47 AM IST
2023ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಬಡ ಜನರ ನೆರವಿಗೆ ಸರ್ಕಾರ ಧಾವಿಸಿದ್ದು ಸರ್ಕಾರ ಬಡವರ ಪರವಾಗಿದೆ.

ಸಂವಿಧಾನದ ಮೂಲ ಆಶಯದಂತೆ ಮುನ್ನಡೆದರೆ ದೇಶ ಬಲಿಷ್ಠ: ಶಾಸಕ ಮಾನೆ

Feb 05 2024, 01:47 AM IST
ಕೇಸರಿ ತ್ಯಾಗ, ಬಿಳಿ ಶಾಂತಿ ಮತ್ತು ಹಸಿರು ಬಣ್ಣ ಪ್ರಗತಿಯ ಸಂಕೇತ. ಈ ಮೂರೂ ಬಣ್ಣಗಳಿಂದ ನಮ್ಮ ರಾಷ್ಟ್ರಧ್ವಜ ನಿರ್ಮಾಣಗೊಂಡಿದೆ.

ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಎಂ.ಟಿ. ಕೃಷ್ಣಪ್ಪ ಚಾಲನೆ

Feb 05 2024, 01:47 AM IST
ಸುಮಾರು ೨೬೦ ಕ್ಕೂ ಹೆಚ್ಚು ಮನೆಗಳಿಗೆ ಸುಮಾರು ೧೩೦ ಲಕ್ಷ ರು. ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಯೋಜನೆಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಬಿಜೆಪಿ ಹಿರಿಯ ಹಾದಿ ಅನುಸರಿಸೋಣ: ಶಾಸಕ ವೇದವ್ಯಾಸ್‌ ಕಾಮತ್‌

Feb 05 2024, 01:46 AM IST
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಲಾಯಿತು.

ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

Feb 05 2024, 01:46 AM IST
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ ಎಂದು ತಿಳಿಸಿದರು.

ಕೆರಗೋಡಿಗೆ ಹೊರಗಿನವರಿಂದ ವಿಷ: ಶಾಸಕ ಪಿ.ರವಿಕುಮಾರ್‌

Feb 05 2024, 01:45 AM IST
ನಾನು ಶ್ರೀರಾಮ, ಹನುಮ ವಿರೋಧಿಯಲ್ಲ. ನಮ್ಮ ಮನೆಗೂ ಕೂಡ ಕೇಸರಿ ಧ್ವಜ ನೀಡಲಿ ತೆಗೆದುಕೊಳ್ಳುತ್ತೇನೆ. ಬೆಂಕಿ ಹಚ್ಚುವ ಕೆಲಸ ಮಾಡುವುದು ಬೇಡ. ಚುನಾವಣೆಗಾಗಿ ನಾನು ರಾಜಕೀಯ ಮಾಡಲ್ಲ. ಕಾಲಭೈರವ, ಶನಿಮಹಾತ್ಮ, ಶ್ರೀಆಂಜನೇಯ ಸ್ವಾಮಿಯನ್ನು ಪೂಜೆ ಮಾಡಿಯೇ ಬಂದು ಮಾತನಾಡುತ್ತಿದ್ದೇನೆ. ನಾನು ಯಾವ ದೇವರ ವಿರೋಧಿಯೂ ಅಲ್ಲ.

ಅತಂತ್ರದಿಂದ ಸ್ವತಂತ್ರದ ಕಡೆಗೆ ಸಾಗಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Feb 05 2024, 01:45 AM IST
ಮಳವಳ್ಳಿ ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ಕಾರ್ಯಕ್ಕೆ ಚಾಲನೆ ನೀಡುವ ಕಾಲ ಕೂಡಿಬಂದಿದೆ. ಈಗಾಗಲೇ ಅಭಿವೃದ್ಧಿಗೆ ಬೇಕಾದ ಯೋಜನಾ ವರದಿ ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆಗಳಿಂದ ಅನುಮೋದನೆ ಪಡೆದಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರು.ವೆಚ್ಚದಲ್ಲಿ ಈ ಭಾಗದ ರೈತರ ಬಹುದಿನಗಳ ಕನಸು ನಾಲಾ ಆಧುನೀಕರಣಕ್ಕೆ ಮುಂದಾಗಲಿದ್ದೇವೆ.

ಕುಡಿಗಾಣ, ಕೊತ್ನಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ

Feb 04 2024, 01:40 AM IST
ಕುಡಿಗಾಣ ಮತ್ತು ಕೊತ್ನಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ, ಅದೇ ಬಸ್ಸಿನಲ್ಲಿ ಶಾಸಕರೊಂದಿಗೆ ತಮ್ಮ ಊರಿಗೆ ತೆರಳಿದರು.

ಅಭಿವೃದ್ಧಿಗೆ ನನ್ನ ಶ್ರಮ ಮೀಸಲು : ಶಾಸಕ ಸುರೇಶ್

Feb 04 2024, 01:37 AM IST
ಪುರಸಭೆಯ ಅಧ್ಯಕ್ಷ ಶ್ರೀಮತಿ ತಿರ್ಥಕುಮಾರಿ ವೆಂಕಟೇಶ್ ಮಾತನಾಡಿ ಎಲ್ಲಾ ವಾರ್ಡಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು ಅದರಂತೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಸಂವಿಧಾನ ಬದಲಾವಣೆಗೆ ಕೈಹಾಕಿದರೆ ಕ್ರಾಂತಿ: ಶಾಸಕ ಬಿ.ಆರ್. ಪಾಟೀಲ್‌

Feb 04 2024, 01:35 AM IST
ಯುವ ಸಮುದಾಯ ಮತ್ತು ವಿದ್ಯಾರ್ಥಿಗಳು ಸಂವಿಧಾನವನು ಓದಬೇಕು. ಅದರ ತತ್ವಗಳನ್ನು ಚಾಚೂತಪ್ಪದೆ ಆಚರಣೆಗೆ ತಂದರೆ ಸುಭದ್ರ ದೇಶವಾಗಿ ಭಾರತ ಹೊರಮ್ಮಲಿದೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved