• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಅಭ್ಯಾಸದ ಮೂಲಕ ಉನ್ನತ ಸ್ಥಾನ: ಶಾಸಕ ಡಾ. ಮಂತರ್‌ಗೌಡ

Feb 04 2024, 01:33 AM IST
ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ನಡೆಯಿತು. ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿ ಶುಭಹಾರೈಸಿದರು.

ಸನ್ಮಾರ್ಗದಲ್ಲಿ ನಡೆದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಶಾಸಕ ರವಿಕುಮಾರ್‌

Feb 04 2024, 01:33 AM IST
ಅಂಬಿಗ ಚೌಡಯ್ಯರವರು ಸಮಾಜದ ಜನರ ಒಳಿತನ್ನು ಬಯಸಿ ಉತ್ತಮ ಚಿಂತನೆಯನ್ನೊಳಗೊಡಂತೆ ನೇರ ನಿರ್ಭೀತಿ ನುಡಿಗಳಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರ ಅನುಭವ ಮಂಟಪ ಕಟ್ಟುವಲ್ಲಿ ಅಂಬಿಗರ ಚೌಡಯ್ಯನವರ ಕಾಯಕ ಅತೀ ಮಹತ್ವದಾಗಿದೆ. ಸಮಾಜವು ಚೌಡಯ್ಯನವರ ಸಾಧನೆ, ಕೊಡುಗೆ, ಮಹತ್ವವನ್ನು ಸ್ಮರಿಸಬೇಕು.

ಕ್ಷೇತ್ರದ ಜನರ ಋಣ ತೀರಿಸುತ್ತಿದ್ದೇನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Feb 04 2024, 01:32 AM IST
ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲು ಬರುತ್ತಿದ್ದಾರೆ ಹೊರತು ಗ್ರಾಮ, ನಾಡು ಹಾಗೂ ಜನರ ಬದುಕಿಗೆ ಜವಾಬ್ದಾರರು ಅಲ್ಲ. ಭಾವನೆಗಳ ಮೂಲಕ ಬದುಕು ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಭಾವನೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ. ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿರುವ ಬಗ್ಗೆ ಮಂಡ್ಯ ಜಿಲ್ಲೆಯ ಜನರಿಗೆ ಸಂಪೂರ್ಣ ಅರಿವು ಇದೆ. ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಬಾಲಕಿಯರ ಪಪೂ ಕಾಲೇಜಿಗೆ ಸೌಲಭ್ಯ: ಶಾಸಕ

Feb 04 2024, 01:31 AM IST
ಈ ಕಾಲೇಜಿಗೆ ಸವಲತ್ತುಗಳನ್ನು ಇನ್ನೊಂದು ವರ್ಷ ದೊಳಗೆ ಒದಗಿಸಲಾಗುವುದು. ತಮಗೆ ಸರ್ಕಾರಿ ಶಾಲೆಗಳೆಂದರೆ ವಿಶೇಷ ಪ್ರೀತಿ ಹಾಗೂ ಆಸಕ್ತಿ. ಏಕೆಂದರೆ ನನ್ನಂತಹ ಗ್ರಾಮೀಣ ಭಾಗದ ಹುಡುಗರು ಬೆಳೆಯುವುದಕ್ಕೆ ಸರ್ಕಾರಿ ಶಾಲೆಯ ಶಿಕ್ಷಣವೇ ಕಾರಣ

ತುರುವನೂರಿನಲ್ಲಿ ಗೋಶಾಲೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ

Feb 04 2024, 01:30 AM IST
ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ತುರುವನೂರಿನಲ್ಲಿ ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಮಾನವರನ್ನು ಸಮಾನವಾಗಿ ಕಂಡ ಮಾಚಿದೇವ: ಶಾಸಕ ದೊಡ್ಡನಗೌಡ ಪಾಟೀಲ

Feb 04 2024, 01:30 AM IST
ಸಮಾಜದ ನಮಗೆ ಎನು ಮಾಡಿದೆ ಎಂಬುದು ಮುಖ್ಯವಲ್ಲ ನಾವು ಸಮಾಜಕ್ಕಾಗಿ ಏನು ಕೊಡುಗೆ ನೀಡಿದ್ದೆವೆ ಎಂಬುದು ಮುಖ್ಯ. ಸಮಾಜದ ಕೆಲಸದ ಜೊತೆಗೆ ನಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಸಮಾಜದ ಏಳಿಗೆಗೆ ಶ್ರಮಿಸಬೇಕು.

ಗ್ಯಾರಂಟಿಗಳಿಂದ ಕುಟುಂಬಕ್ಕೆ ಆರ್ಥಿಕ ಬಲ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

Feb 03 2024, 01:51 AM IST
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿಗಳ ಘೋಷಿಸಿ, ಸರ್ಕಾರ ಬಂದ ಬಳಿಕ ಚಾಚೂ ತಪ್ಪದೇ ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿ ನುಡಿದಂತೆ ನಡೆದಿದ್ದು, ಜನಪರವಾಗಿರುವ ನಮ್ಮ ಸರ್ಕಾರದ ಪರ ಜನರೂ ಇರಬೇಕು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಕುಟುಂಬ ಆರ್ಥಿಕ ಚೈತನ್ಯ ಹೆಣ್ಮಕ್ಕಳಿಂದ ಸಾಧ್ಯ: ಶಾಸಕ ಜೆ.ಟಿ. ಪಾಟೀಲ

Feb 03 2024, 01:48 AM IST
ಬೀಳಗಿ: ಗುಣಮಟ್ಟದ ರೊಟ್ಟಿ, ಚಟ್ನಿ, ಉಪ್ಪಿನಕಾಯಿ ಸೇರಿದಂತೆ ಎಲ್ಲ ತಿಂಡಿ, ತಿನಿಸು ತಯಾರಿಸಿದರೆ ಮಾರುಕಟ್ಟೆ ಅವಕಾಶ ಹೆಚ್ಚಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ನಿಮ್ಮ ಸಹಾಯಕ್ಕೆ ಬರಬಹುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಾಗಲಕೋಟೆ ಹಾಗೂ ಪಪಂ ಸಹಯೋಗದೊಂದಿಗೆ ಡೇ-ನಲ್ಮ್ ಯೋಜನೆಯ ಪಿಎಂ ಸ್ವ-ನಿಧಿ ಸೇ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಗಂಡು ಡಿ.ಕೆ.ಸುರೇಶ್‌: ಶಾಸಕ ನರೇಂದ್ರ ಸ್ವಾಮಿ

Feb 03 2024, 01:46 AM IST
ತೆರಿಗೆ ಸಂಗ್ರಹವಾಗದ ರಾಜ್ಯಗಳಿಗೆ ಇನ್ನೆಷ್ಟು ವರ್ಷ ನೀವು ಹಣ ಕೊಡುತ್ತೀರಿ, ಗುಜರಾತ್ ರಾಜ್ಯದಿಂದ ಎಷ್ಟು ಆದಾಯ ಬರುತ್ತಿದೆ, ಇನ್ನೆಷ್ಟು ದಿನ ಗುಜರಾತ್ ಹಾಗೂ ಉತ್ತರ ಪ್ರದೇಶಕ್ಕೆ ಹಣ ಕೊಡಬೇಕು ಎಂದು ಪ್ರಶ್ನೆ ಮಾಡಿರುವುದು ಡಿ.ಕೆ ಸುರೇಶ್ ಮಾತ್ರ. ಯಾಕೆ ಆ ಪ್ರಶ್ನೆ ಎತ್ತಿದರು ಎಂಬುದರ ಬಗ್ಗೆ ಚರ್ಚೆಯಾಗಬೇಕು.

ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಸಿಡಿಮಿಡಿ

Feb 02 2024, 01:08 AM IST
ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ನಡೆದ ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಸಮಗ್ರ ವರದಿ, ಸಂಪೂರ್ಣ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಶ್ರೀನಿವಾಸ ಮಾನೆ ಸಿಡಿಮಿಡಿಗೊಂಡರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved