• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಬವಣೆ ಅರಿತವರಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಶಾಸಕ ಬಣಕಾರ

Apr 27 2024, 01:18 AM IST
ವಿಧಾನಸಭಾ ಚುನಾವಣೆಯಲ್ಲಿ ನನಗೆ ಹೇಗೆ ಬೆಂಬಲ ನೀಡಿ ನನ್ನನ್ನು ಹೇಗೆ ಗೆಲ್ಲಿಸಿದಿರೋ ಹಾಗೇ ಈಗ ಆನಂದ ಅವರಿಗೆ ಮತ ನೀಡುವ ಮೂಲಕ ಒಬ್ಬ ಯುವ ನಾಯಕನ್ನು ನಿಮ್ಮ ಕ್ಷೇತ್ರದ ಜನತೆಯ ಸೇವೆಗೆ ಅಣಿಗೊಳಿಸೋಣ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮತದಾರರೇ ರಾಷ್ಟ್ರದ ಅಭಿವೃದ್ಧಿ ದಿಕ್ಸೂಚಿ: ಶಾಸಕ ಮಂಜು

Apr 27 2024, 01:17 AM IST
ರಾಮನಾಥಪುರ ಹೋಬಳಿ ಶಾಸಕರ ಸ್ವಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮತದಾನ ಮುನ್ನ ತಮ್ಮ ಮನದೇವರು ದೇವರಹಟ್ಟಿ ಲಕ್ಷ್ಮೀತಾಯಿ, ಹನ್ಯಾಳಮ್ಮ, ಶ್ರೀ ಹನುಮಂತ ದೇವಾಲಯದಲ್ಲಿ ಪೂಜೆ ನಂತರ ಶಾಸಕ ಎ.ಮಂಜು ತಮ್ಮ ಮನೆಯ ಗೋವುಗಳಿಗೆ ಪೂಎ ಮಾಡಿ ಮತದಾನ ಮಾಡಿದರು.

ಎಚ್ಡಿಕೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Apr 27 2024, 01:16 AM IST

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಸ್ಪರ್ಧಿಸಿದರೆ ಹಬ್ಬದ ವಾತಾವರಣೆ ಸೃಷ್ಠಿಯಾಗಲಿದೆ ಎಂದಿದ್ದೆ. ಅದೇ ರೀತಿ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ಸೃಷ್ಠಿಯಾಗಿದೆ.  

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Apr 27 2024, 01:15 AM IST
ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹಾಗೂ ಸಾರ್ವಜನಿಕರ ಉತ್ತಮ ಸ್ಪಂದನೆಯನ್ನು ನೋಡಿದರೇ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿವೆ. ಮೊದಲನೇ ಹಂತದ ಚುನಾವಣೆಯಲ್ಲಿ 12, 2ನೇ ಹಂತದ 8ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.

ಶಾಸಕ ಕೆ. ಷಡಕ್ಷರಿಯಿಂದ ಮತದಾನ

Apr 27 2024, 01:01 AM IST
ತುಮಕೂರು ಲೋಕಸಭಾ ಚುನಾವಣಾಯಲ್ಲಿ ತಿಪಟೂರಿನ ಬಾಲಕಿಯರ ಸರ್ಕಾರಿ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಶಾಸಕ ಕೆ. ಷಡಕ್ಷರಿ ಆಗಮಿಸಿ ತಮ್ಮ ಮತ ಚಲಾಯಿಸಿದರು.

ಗದ್ದಿಗೌಡರ ಪರ ಶಾಸಕ ಸವದಿ ಬಿರುಸಿನ ಪ್ರಚಾರ

Apr 26 2024, 12:54 AM IST
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಸವದಿ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರು ಮನೆಮನೆಗೆ ತೆರಳಿ ಪಕ್ಷದ ಪರವಾದ ಕರಪತ್ರಗಳನ್ನು ವಿತರಿಸಿ ಬಿಜೆಪಿಗೆ ಮತ ನೀಡುವಂತೆ ಮತಯಾಚಿಸಿದರು.

ಜಾಧವ್ ಬಗ್ಗೆ ಮಾತಾಡಿದ್ರೆ ನನ್ನ ಗೌರವ ಕಡಿಮೆ: ಮಾಜಿ ಶಾಸಕ ವಿಶ್ವನಾಥ

Apr 26 2024, 12:53 AM IST
ಸಂಸದ ಡಾ. ಉಮೇಶ್‌ ಜಾಧವ್ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯ ವ್ಯಕ್ತಿ ಅಲ್ಲ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಹೇಳಿದರು. ಹೆಬ್ಬಾಳ ಗ್ರಾಮದಲ್ಲಿ ನಡೆದ‌ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು.

ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲು-ಶಾಸಕ ಶಿವಣ್ಣನವರ

Apr 26 2024, 12:53 AM IST
ರಾಹುಲ್‌ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲಾಗಿದ್ದು, ರಾಷ್ಟ್ರವ್ಯಾಪಿ ಕಾಂಗ್ರೆಸ್ ಪರವಾದ ಅಲೆಯಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ-ಶಾಸಕ ಬಣಕಾರ

Apr 26 2024, 12:46 AM IST
ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಗೆಲುವು ನಿಶ್ಚಿತ: ಶಾಸಕ ರಘುಮೂರ್ತಿ

Apr 25 2024, 01:13 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅತಿಹೆಚ್ಚು ಮತಗಳಿಂದ ಜಯಶೀಲರಾಗುವರು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 526
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved