• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐತಿಹಾಸಿಕ ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಶಾಸಕ ನಾಡಗೌಡ

Jan 26 2024, 01:47 AM IST
ಮುದ್ದೇಬಿಹಾಳ: ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರವಾದುದು. ಅಂತಹ ಅಪರೂಪದ ಕೊಡುಗೆಯನ್ನು ನಾಡಿಗೆ ನೀಡಿ ತಮ್ಮ ಕಲಾ ಕೌಶಲ್ಯ ಕೊಡುಗೆಯನ್ನು ನಾಡಿಗೆ ನೀಡಿ ಅಜರಾಮರನಾದವನು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ತಾಲೂಕು ವಿಶ್ವಕರ್ಮ ಸಮಾಜದಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ದರ್ಶನ್‌ಗೆ ತಿಳಿವಳಿಕೆ ಕೊರತೆಯಿದೆ: ಮಾಜಿ ಶಾಸಕ ಬಿ.ಹರ್ಷವರ್ಧನ್‌

Jan 26 2024, 01:46 AM IST
ಪುರಾತತ್ವ ಇಲಾಖೆಯ ಆಯುಕ್ತರು ಸ್ಥಳ ಮಹಜರು ಮಾಡಿ 75 ಕೊಠಡಿಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದರು. ಬಳಿಕ ಲೋಕೋಪಯೋಗಿ ಇಲಾಖೆ ನೀಲಿನಕ್ಷೆ ಸಿದ್ಧಪಡಿಸಿತು. ಪುರಾತತ್ವ ಇಲಾಖೆ ಅನುಮತಿ ಹಾಗೂ ಲೋಕೋಪಯೋಗಿ ಇಲಾಖೆ ನಕ್ಷೆ ಸಿದ್ಧಪಡಿಸಿದ ಮೇಲಷ್ಟೇ ಕಳೆದ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ಅನುಮೋದನೆ ದೊರೆತಿದೆ. ಅಂದಾಜು 16.52 ಕೋಟಿ ವೆಚ್ಚದಲ್ಲಿ 75 ಕೊಠಡಿಗಳ ಅತಿಥಿಗೃಹ, 8 ಕೊಠಡಿಗಳ ಡಾರ್ಮೆಟರಿ ಹಾಗೂ 6 ವಿಐಪಿ ಕೊಠಡಿಗಳ ಕಟ್ಟಡ ನಿರ್ಮಾಣಕ್ಕೆಶಿಲಾನ್ಯಾಸ ನೆರವೇರಿದೆ.

ಕಾಂಗ್ರೆಸ್‌ನಿಂದ ಮಾತ್ರ ಶೋಷಿತರ ಏಳಿಗೆ: ಶಾಸಕ ರಘುಮೂರ್ತಿ

Jan 26 2024, 01:46 AM IST
ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಶೋಷಿತ ಸಮುದಾಯ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಶೋಷಿತರ ಏಳಿಗಾಗಿ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಸಂಘಟನೆಯ ಮೂಲಕ ಜಾಗೃತರಾಗಿ ಶೋಷಣೆಯ ವಿರುದ್ಧ ಹೋರಾಟ ನಡೆಸಬೇಕು.

ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಸಮೂಹ ಪಾತ್ರ ಮುಖ್ಯ: ಶಾಸಕ ಡಾ.ಶಾಮನೂರು

Jan 26 2024, 01:46 AM IST
ತರಕಾರಿ ಮತ್ತು ಸಸಿಗಳನ್ನು ಹೇಗೆ ಬೆಳೆಯಬೇಕೆನ್ನುವ ತಿಳಿವಳಿಕೆ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಜೊತೆಗೆ ಉತ್ತಮ ಪರಿಸರ ಹೊಂದುವುದು ಎಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ.

ಸಬೂಬು ಹೇಳದೆ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ಟಿ.ಡಿ.ರಾಜೇಗೌಡ ಸೂಚನೆ

Jan 26 2024, 01:45 AM IST
ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಸಂವಿಧಾನ ಜಾಥಾ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಯಾವುದೇ ತುರ್ತು ಸಂದರ್ಭ ಬಂದಾಗ ಅನುಮತಿ ಪಡೆಯಬೇಕು. ಅನುದಾನ ಬಂದಿಲ್ಲ, ಪರಿಶೀಲಿಸಲಾಗುವುದು ಎಂಬ ಸಬೂಬುಗಳನ್ನು ಹೇಳದೆ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.

ಮನುಷ್ಯರ ಆರೋಗ್ಯ ಕಾಪಾಡಿದ ಪುಣ್ಯ ರೈತರಿಗೆ ಸಿಗಲಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 25 2024, 02:08 AM IST
ಪೂರಿಗಾಲಿ ಹನಿ ನೀರಾವರಿ ಮೂಲಕ ಸಾವಯವ ಕೃಷಿಯಲ್ಲಿ ಸಾಮೂಹಿಕ ಏಕ ಬೆಳೆ ಬೆಳೆದರೇ ಭೂಮಿ ಹಾಗೂ ಮನುಷ್ಯರ ಆರೋಗ್ಯವನ್ನು ಕಾಪಾಡಿದ ಪುಣ್ಯ ರೈತರಿಗೆ ಸಿಗಲಿದೆ. ಮಳೆಯನ್ನೇ ನಂಬಿದ ಬಹುತೇಕ ಪ್ರದೇಶಗಳಿಗೆ ಹಲವಾರು ನೀರಾವರಿ ಯೋಜನೆಗಳ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಬೊಪ್ಪೇಗೌಡನಪುರ(ಬಿ.ಜಿ.ಪುರ) ಹೋಬಳಿಗೆ ನೀರಾವರಿ ಕಲ್ಪಿಸುವ ಈ ಯೋಜನೆ ಜಾರಿ ಮಾಡಲು ಹಲವು ಅಧಿಕಾರಿಗಳು ಕೈಜೋಡಿಸಿದ್ದಾರೆ.

ನಾವೂ ಹಿಂದೂಗಳು, ರಾಮಭಕ್ತರು: ಶಾಸಕ ಡಾ.ಅಜಯ ಸಿಂಗ್‌

Jan 25 2024, 02:07 AM IST
ಚುನಾವಣಾ ಕಾರಣದಿಂದ ರಾಮನಿಗೂ ಕೇಂದ್ರ ಸರ್ಕಾರದಿಂದ ಕೇಸರೀಕರಣ ಮಾಡಲಾಗಿದೆ. ತಿರುಪತಿ, ಶ್ರೀಶೈಲಕ್ಕೆ ಹೋಗ್ತೇವೆಂದ ಮೇಲೆ ಅಯೋಧ್ಯೆಗೂ ಹೋಗುತ್ತೇವೆ ಎಂದು ಜೇವರ್ಗಿ ಶಾಸಕ ಡಾ.ಅಜಯ ಸಿಂಗ್‌ ಹೇಳಿದರು.

ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರಘುಮೂರ್ತಿ

Jan 25 2024, 02:05 AM IST
ರಾಜ್ಯ ಸರ್ಕಾರ ಬರಗಾಲ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರಿಗೆ ಎಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರಿಕೆವಹಿಸಲಾಗಿದೆ.

ಕಟ್ಟಡ ಕಾರ್ಮಿಕರ ಅಭಿವೃದ್ದಿಗೆ ಹಲವು ಯೋಜನೆಗಳು ಜಾರಿ: ಶಾಸಕ ಷಡಕ್ಷರಿ

Jan 25 2024, 02:04 AM IST
ರಾಜ್ಯ ಸರ್ಕಾರ ಕೂಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಕಡೂರನ್ನು ಜಿಲ್ಲಾ ಕೇಂದ್ರ ಮಾಡಲು ಹೋರಾಟದ ಅಗತ್ಯವಿದೆ: ಶಾಸಕ ಆನಂದ್‌

Jan 25 2024, 02:04 AM IST
ನಮ್ಮ ಹಕ್ಕುಗಳನ್ನು ಪಡೆಯಲು ವೇಗವಾಗಿ ಬೆ‍ಳೆಯುತ್ತಿರುವ ಕಡೂರನ್ನು ಹಿಂದಿನಂತೆ ಜಿಲ್ಲಾ ಕೇಂದ್ರ ಮಾಡುವ ಸಮಯ ಬಂದಿದ್ದು ಹೋರಾಟಕ್ಕೆ ಸಜ್ಜಾಗುವ ಅಗತ್ಯವಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved