• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದಲಗಟ್ಟಿ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಕೃಷ್ಣನಾಯ್ಕ

Jan 24 2024, 02:04 AM IST
ಭಕ್ತರ ಕೋರಿಕೆಯ ಮೇರೆಗೆ ರಾಮಾಂಜನೇಯರ ಆಲಿಂಗನದ ಮೂರ್ತಿ ನಿರ್ಮಿಸುವ ಜತೆಗೆ ₹6 ಕೋಟಿ ವೆಚ್ಚದಲ್ಲಿ ಸುಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.

ನೃತ್ಯನಿಕೇತನ ಕೇಂದ್ರ, ರಾಜ್ಯಮಟ್ಟದಲ್ಲಿ ಪ್ರಜ್ವಲಿಸಿ: ಶಾಸಕ ರಘುಮೂರ್ತಿ

Jan 24 2024, 02:03 AM IST
ಚಳ್ಳಕೆರೆ ತಾಲೂಕಿನಂತಹ ಬಯಲುಸೀಮೆಯಲ್ಲಿ ಸಂಗೀತ ಮತ್ತು ನೃತ್ಯದ ತಂಗಾಳಿ ಹಿತವಾಗಿ ಬೀಸುವಂತೆ ಮಾಡುವಲ್ಲಿ ನೃತ್ಯನಿಕೇತನ ಪ್ರಾಚಾರ್ಯರಾದ ಸುಧಾ ಮೂರ್ತಿ, ಸಂಚಾಲಕ ಕೃಷ್ಣಮೂರ್ತಿರಾವ್‌ ಅವರ ಸೇವಾಕಾರ್ಯ ಪ್ರಶಂಸನೀಯ.

ನರೇಗಾ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಪಾವತಿಸಿ: ಶಾಸಕ ಬಣಕಾರ

Jan 24 2024, 02:02 AM IST
ನಿಗದಿಯಾದ ಮಾನವ ದಿನಗಳನ್ನು ಸರಿಯಾಗಿ ದಾಖಲಿಸಿ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಹಣ ಪಾವತಿಸಬೇಕು.

ರೈತರ ಮೇಲೆ ಕೇಸ್‌ ಹಾಕಿಸಿರುವ ಶ್ರೀಮಂತ ಪಾಟೀಲ: ಶಾಸಕ ಕಾಗೆ ಆಕ್ರೋಶ

Jan 24 2024, 02:02 AM IST
ಗೂಂಡಾಗಿರಿ ಆರೋಪ ಸಾಬೀತು ಮಾಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ರಾಜು ಕಾಗೆ ಹೇಳಿದ್ದು, ಮಾಜಿ ಶಾಸಕ ಶ್ರೀಮಂತ ಪಾಟೀಲ ವಿರುದ್ಧ ಹರಿಹಾಯ್ದಿದ್ದಾರೆ.

ಕೊನೆಯುಸಿರು ಇರುವವರೆಗೆ ನಿಮ್ಮ ಸೇವೆ ಮಾಡುವೆ: ಶಾಸಕ ಐಹೊಳೆ

Jan 24 2024, 02:02 AM IST
ನನ್ನ ಕೊನೆಯುಸಿರು ಇರುವವರೆಗೆ ಕ್ಷೇತ್ರದ ಜನರ ಸೇವೆ ಮಾಡುತ್ತ, ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕೈಗೊಂಡು, ರಾಜ್ಯದಲ್ಲಿಯೇ ರಾಯಬಾಗ ಮತಕ್ಷೇತ್ರ ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಶಾಸಕ ಡಿ.ಎಂ. ಐಹೊಳೆ ಹೇಳಿದ್ದಾರೆ.

ಚೌಡಯ್ಯನವರ ವಚನಗಳ ಮೌಲ್ಯ ಅಳವಡಿಸಿಕೊಳ್ಳಿ: ಶಾಸಕ ಬಣಕಾರ

Jan 24 2024, 02:02 AM IST
ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಹಾಗೂ ಸಾಮಾಜಿಕ ಕ್ರಾಂತಿಯ ಮೂಲಕ ಮಾನವ ಕುಲಕ್ಕೆ ನ್ಯಾಯ ಒದಗಿಸುವಂತಹ ಕೆಲಸವನ್ನು ಅಂಬಿಗರ ಚೌಡಯ್ಯನವರು ಮಾಡಿದ್ದಾರೆ.

ಬೀದರ್‌ನಲ್ಲಿ ನಡೆದ ರಾಮೋತ್ಸವದಲ್ಲಿ ಶಾಸಕ ಡಾ. ಬೆಲ್ದಾಳೆ ಭಾಗಿ

Jan 24 2024, 02:02 AM IST
ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಆಯೋಜಿಸಿದ ರಾಮೋತ್ಸವದಲ್ಲಿ ಶಾಸಕ ಡಾ. ಬೆಲ್ದಾಳೆ ಪಾಲ್ಗೊಂಡು ಮಾತನಾಡಿದರು.

ಯಾವುದೇ ಜಾತಿ, ಧರ್ಮ ನೋಡಿ ಗ್ಯಾರಂಟಿ ಯೋಜನೆ ಮಾಡಿಲ್ಲ: ಶಾಸಕ ಶಿವಣ್ಣನವರ

Jan 24 2024, 02:01 AM IST
ರಾಜ್ಯದ ಪ್ರತಿಯೊಂದು ಕುಟುಂಬವೂ ಸರ್ಕಾರದ ಒಂದಿಲ್ಲೊಂದು ಯೋಜನೆ ವ್ಯಾಪ್ತಿಗೊಳಪಡುತ್ತಿದೆ.

ಶಿವಕುಮಾರ ಸ್ವಾಮೀಜಿ ಆದರ್ಶಗಳು ಅನುಕರಣೀಯ: ಶಾಸಕ

Jan 24 2024, 02:00 AM IST
ದೊಡ್ಡಬಳ್ಳಾಪುರ: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಚಿಂತನೆಗಳು ಮತ್ತು ಬದುಕಿನ ಆದರ್ಶಗಳನ್ನು ಪಾಲಿಸುವುದರಿಂದ ಸದೃಢ ಸಮಾಜ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

21 ಕೇಂದ್ರಗಳಲ್ಲಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಶಾಸಕ ಸುರೇಶ್ ಗೌಡ

Jan 23 2024, 01:52 AM IST
ತುಮಕೂರಿನಲ್ಲಿ ನಾಳೆ 21 ಕೊಬ್ಬರಿ ಖರೀದಿ ಕೇಂದ್ರಗಳ ಉದ್ಘಾಟನೆ
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved