• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ನಿಗಮದ ಕಾರ್ಯವೈಖರಿಗೆ ಶಾಸಕ ಲಮಾಣಿ ಅಸಮಾಧಾನ

Jan 18 2024, 02:02 AM IST
ಶಿರಹಟ್ಟಿ ತಾಲೂಕಿನ ನೀರಾವರಿ ನಿಗಮದ ಅಧಿಕಾರಿಯ ಕಾರ್ಯವೈಖರಿಗೆ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಅವರಿಂದ ಭೂಮಿಪೂಜೆ

Jan 18 2024, 02:02 AM IST
ಪುರಸಭೆ ವ್ಯಾಪ್ತಿಯ ೩.೭ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಎನ್. ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ನಗರದ ಎರಡನೇ ವಾರ್ಡಿನ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ೨೩ಲಕ್ಷ.ರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು ತೆರಳಲು ಮಾರ್ಗವಾಗಿದ್ದು ರಸ್ತೆಗಳು ಗುಂಡಿಬಿದ್ದಿರುವ ಹಿನ್ನಲೆಯಲ್ಲಿ ಓಡಾಟಕ್ಕೆ ತೊಂದರೆಯಾಗಬಾರದೆಂಬ ಸಲುವಾಗಿ ೨೩ ಲಕ್ಷದ ವೆಚ್ಚದಲ್ಲಿ ಮರು ಡಾಬರೀಕರಣ ಮಾಡಲು ಈ ದಿನ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಡಾ. ಮಂತರ್ ಗೌಡಗೆ ಮನವಿ

Jan 18 2024, 02:02 AM IST
ಜ.6ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌

Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಸಂಘಟನೆಗೆ ಎಲ್ಲರ ಸಹಕಾರ ಅಗತ್ಯ:ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ

Jan 18 2024, 02:00 AM IST
ಪಕ್ಷದ ನೂತನ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿವರ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೆಂಕಟರೆಡ್ಡಿ ಅವರು ಮಾತನಾಡಿ, ದೇಶದ ಸಮಗ್ರತೆ, ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಬೇಕೆಂದು ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು

ಸಿದ್ದರಾಮೇಶ್ವರರು ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತ: ಶಾಸಕ ಕೋಳಿವಾಡ

Jan 17 2024, 01:50 AM IST
ನಿತ್ಯ ಕಾಯಕಯೋಗಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿಯೇ ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತರಾಗಿದ್ದರು.

ಶೈಕ್ಷಣಿಕ ಸಮಯ ವ್ಯರ್ಥಮಾಡದೇ ಗುಣಮಟ್ಟದ ಶಿಕ್ಷಣ ಪಡೆಯಿರಿ: ಮಾಜಿ ಶಾಸಕ ಸುರೇಶಗೌಡ ಪಾಟೀಲ

Jan 17 2024, 01:50 AM IST
ಕಳೆದೆರಡು ದಶಕಗಳ ಹಿಂದೆ ಪಟ್ಟಣದಲ್ಲಿ ಶಾಲಾ-ಕಾಲೇಜು ತೆರೆದ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು, ಉನ್ನತ ಸ್ಥಾನದಲ್ಲಿದ್ದಾರೆ.

22ರಂದು ರಾಮಜ್ಯೋತಿ ಬೆಳಗಿಸಿ ಶ್ರೀರಾಮನನ್ನು ಸ್ವಾಗತಿಸಿ: ಶಾಸಕ ರಮೇಶ ಜಾರಕಿಹೊಳಿ

Jan 17 2024, 01:49 AM IST
ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆ‍ಳಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಬೇಕು ಎಂದಿದ್ದಾರೆ.

ಲಿಂಗದಹಳ್ಳಿ ಬೀಜೋತ್ಪಾದನಾ ಕೇಂದ್ರದಲ್ಲಿ ಉತ್ತಮ ರಾಗಿ ಬೆಳೆ: ಶಾಸಕ ಜಿ.ಎಚ್.ಶ್ರೀನಿವಾಸ್

Jan 17 2024, 01:49 AM IST
ಲಿಂಗದಹಳ್ಳಿ ಬೀಜೋತ್ಪಾನಾ ಕೇಂದ್ರದ ಅವರಣದಲ್ಲಿ ಏರ್ಪಾಡಾಗಿದ್ದ ಸುಗ್ಗಿ ಸಂಭ್ರಮ ಮತ್ತು ರೈತ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಈ ಬಾರಿ ತರೀಕೆರೆ ತಾಲೂಕಿನಲ್ಲಿ ವಾಡಿಕೆಯ ಶೇ. 32ರಷ್ಟು ಮಳೆಯಾಗಿದ್ದರೂ 100 ಎಕರೆ ಬೀಜೋತ್ಪಾದನಾ ಕೇಂದ್ರದ ಜಮೀನಿನಲ್ಲಿರುವ 12 ಎಕರೆ ಪ್ರದೇಶದಲ್ಲಿ ತೊಗರಿಬೆಳೆ ಮತ್ತು 20 ಎಕರೆಯಲ್ಲಿ ರಾಗಿ ಬೆಳೆಯನ್ನು ಉತ್ತಮ ವಾಗಿ ಬೆಳೆಯಲಾಗಿದೆ ಎಂದು ತಿಳಿಸಿದರು.

ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಿದ್ದರಾಮೇಶ್ವರರು: ಶಾಸಕ ಮಾನೆ

Jan 17 2024, 01:49 AM IST
ಸಾಮಾಜಿಕ ಮತ್ತು ವಚನ ಕ್ರಾಂತಿಯನ್ನು ನಾಡಿನೆಲ್ಲೆಡೆ ಜನಸಾಮಾನ್ಯರಿಗೆ ಪಸರಿಸುವ ಮೂಲಕ ಸಮಗ್ರ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರಲ್ಲಿ ಕಾಯಕಯೋಗಿ ಗುರು ಸಿದ್ದರಾಮೇಶ್ವರರ ಪಾತ್ರ ಪ್ರಮುಖವಾದುದು
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved