• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೆಟರಗೆ ಕಾಂಗ್ರೆಸ್‌ನಲ್ಲಿ ಬೆಲೆ ಇಲ್ಲ: ಶಾಸಕ ಮಹೇಶ

Jan 16 2024, 01:47 AM IST
ಶೆಟ್ಟರ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವುದೇ ಬೆಲೆ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

ಮೋದಿ ರಾಕ್ಷಸ: ಜೆಡಿಯು ಶಾಸಕ ಗೋಪಾಲ್ ಮಂಡಲ್ ಆಕ್ಷೇಪಾರ್ಹ ಹೇಳಿಕೆ

Jan 16 2024, 01:47 AM IST
ಪ್ರಧಾನಿ ಮೋದಿಯನ್ನು ರಾಕ್ಷಸ ಎಂದು ಸಂಬೋಧಿಸಿ ಬಿಹಾರದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿವಾದ ಸೃಷ್ಟಿಸಿದ್ಧಾರೆ.

ಸಿದ್ದರಾಮೇಶ್ವರರ ಕಾಯಕ, ಆದರ್ಶ ಸದಾ ಪಾಲಿಸಿ: ಶಾಸಕ ಬಸವಂತಪ್ಪ

Jan 16 2024, 01:47 AM IST
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದ ಅನುಭವ ಮಂಟಪದಲ್ಲಿ ತಮ್ಮ ಕಾಯಕ ನಿಷ್ಠೆಯಿಂದಲೇ ಶಿವಯೋಗಿ ಸಿದ್ದರಾಮೇಶ್ವರರ ಗುರುತಿಸಿಕೊಂಡವರು, ಸದಾ ಸಮಾಜದ ಒಳಿತಿಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು, ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ನಿರ್ವಹಿಸಿದ್ದರು.ಶರಣರ ಯುಗದಲ್ಲಿ ಕಾಯಕ ಮತ್ತು ವಚನ ಸಾಹಿತ್ಯಕ್ಕೆ ಸಿದ್ದರಾಮೇಶ್ವರರ ಕೊಡುಗೆಯೂ ಅವಿಸ್ಮರಣೀಯ.

ಅಭಿನವ ಅನ್ನದಾನ ಶ್ರೀಗಳು ದೂರದೃಷ್ಟಿಯ ಸ್ವಾಮಿಗಳಾಗಿದ್ದರು: ಶಾಸಕ ಜಿ.ಎಸ್. ಪಾಟೀಲ

Jan 16 2024, 01:46 AM IST
ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಲಿಂ.ಡಾ. ಅಭಿನವ ಅನ್ನದಾನ ಸ್ವಾಮಿಗಳು ದೂರದೃಷ್ಟಿಯುಳ್ಳ ಸ್ವಾಮಿಗಳಾಗಿದ್ದರು. ಅವರಿಂದಲೆ ನರೇಗಲ್ಲ ಪಟ್ಟಣದಲ್ಲಿ ಶೈಕ್ಷಣಿಕ ಕ್ರಾಂತಿ ಜರುಗಲು ಕಾರಣವಾಯಿತು ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದ ಶಾಸಕ ಡಾ.ಎಂ.ಚಂದ್ರಪ್ಪ

Jan 16 2024, 01:46 AM IST
ಕಾಂಗ್ರೆಸ್ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೂ ಶಾಸಕ ಎಂ.ಚಂದ್ರಪ್ಪ ಅವರು ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ, ಕರಪತ್ರ ವಿತರಿಸಿದರು.

ಮಹಾತ್ಮರ ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕ: ಶಾಸಕ ಕೆ.ಎಂ.ಶಿವಲಿಂಗೇಗೌಡ

Jan 16 2024, 01:45 AM IST
ಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು.

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದ ರೀತಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಜಲಧಾರೆ ಯೋಜನೆ ಅನುಷ್ಠಾನಗೊಂಡಿದ್ದು, ಬರುವಂತ ದಿನಗಳಲ್ಲಿ ಸಾಕಾರಗೊಳ್ಳಲಿದೆ.

ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ

ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ: ಶಾಸಕ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ

Jan 15 2024, 01:50 AM IST
ಲೋಕಸಭಾ ಚುನಾವಣೆಗೆ ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿಯಲ್ಲ, ಮಾಜಿ ಸಚಿವ ಬಿ. ಶಿವರಾಂ ಈ ರೀತಿಯ ಹೇಳಿಕೆ ಅವರ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಶನಿವಾರ ಅರಸೀಕೆರೆಯಲ್ಲಿ ಕನ್ನಡಪ್ರಭಕ್ಕೆ ಸ್ಪಷ್ಟಪಡಿಸಿದರು.

ಎಲ್ಲರನ್ನು ಭಾವೈಕ್ಯತೆಯಿಂದ ಕಾಣುವ ಹಿಂದು ಧರ್ಮ: ಶಾಸಕ ಡಾ.ಶಿವರಾಜ್‌ ಪಾಟೀಲ್‌

Jan 15 2024, 01:49 AM IST
ಹಳ್ಳಿಗಳಲ್ಲಿ ಧರ್ಮ, ಭಗವದ್ಗೀತೆ ಸಾರ ತಿಳಿಸುತ್ತಿರುವ ಕಾರ್ಯಕ್ಕೆ ಶಾಸಕರ ಶ್ಲಾಘನೆ. ರಾಯಚೂರಿನಲ್ಲಿ ಪ್ರಬೋಧಾಶ್ರಮದ ಪ್ರಬೋಧ ಸೇವಾ ಸಮಿತಿ ಹಾಗೂ ಹಿಂದೂ ಜ್ಞಾನ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ತ್ರೈತ ಸಿದ್ಧಾಂತ ಜ್ಞಾನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved