• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ: ಮಾಜಿ ಶಾಸಕ ಬೋಪಯ್ಯ

Jan 15 2024, 01:49 AM IST
ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮಗ್ಗುಲ ಶಾಲೆಯ ವತಿಯಿಂದ ಬಿಟ್ಟಂಗಾಲದ ಖಾಸಗಿ ಸ್ಥಳದಲ್ಲಿ ಚಿಣ್ಣರ ಕಲರವ ಸೀಸನ್ 2ರ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಧಾರ್ಮಿಕ ಕೇಂದ್ರ ಸ್ವಚ್ಛತೆಯ ಬಗ್ಗೆ ಜಾಗೃತಿ ಅವಶ್ಯ: ಶಾಸಕ ಸಿದ್ದು ಸವದಿ

Jan 15 2024, 01:48 AM IST
ರಬಕವಿ-ಬನಹಟ್ಟಿ: ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛ ಮಾಡುವ ಮೂಲಕ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಪಟ್ಟಣಗಳು ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಮೂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ರಬಕವಿಯ ಮಲ್ಲಿಕಾರ್ಜುನ, ಬನಶಂಕರಿ, ಮಹಾದೇವರ ದೇವಸ್ಥಾನ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಪಾಲನೆಯೊಂದಿಗೆ ಪಾವಿತ್ರ‍್ಯ ರಕ್ಷಣೆ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸಮಸ್ಯೆಗಳ ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಶಾಸಕ ಮಂಜುನಾಥ್‌

Jan 15 2024, 01:48 AM IST
ರೈತರು ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತನ್ನಿ ನಾನು ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಕರೆದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು.

ಮುಂಡರಗಿಯಲ್ಲಿ ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ತೋಂಟದ ಶ್ರೀಗಳ ಆಶಯವಾಗಿತ್ತು: ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ

Jan 15 2024, 01:48 AM IST
ಮುಂಡರಗಿಯಲ್ಲೊಂದು ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ಲಿಂ.ಜ. ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಆಶಯವಾಗಿತ್ತು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ನಾನು ಪ್ರಭು ಶ್ರೀರಾಮನ ಪರಮಭಕ್ತ: ಶಾಸಕ ಆರ್‌ವಿಡಿ

Jan 15 2024, 01:48 AM IST
ಯಾರ್ಯಾರೂ ಏನೇನೊ ಹೇಳುತ್ತಾರೆ, ಅದಕ್ಕೆ ಪ್ರತಿಯೊಬ್ಬರಿಗೂ ಉತ್ತರ ಕೊಡುವುದಿಲ್ಲ. ಉತ್ತರ ಕನ್ನಡ ಲೋಕಸಭಾ ಸದಸ್ಯರು ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು

ಮಕ್ಕಳ ಭವಿಷ್ಯ ರೂಪಿಸಿ, ಉತ್ತಮ ಸಮಾಜ ನಿರ್ಮಿಸಿ: ಶಾಸಕ ಈ. ತುಕಾರಾಂ

Jan 15 2024, 01:48 AM IST
ವಿದ್ಯಾದಾನ ಹಾಗೂ ಅನ್ನದಾನ ಸರ್ವಶ್ರೇಷ್ಠ ದಾನಗಳಾಗಿವೆ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ಈ. ತುಕಾರಾಂ ತಿಳಿಸಿದರು.

ಟಿ.ತಿಪ್ಪೇಸ್ವಾಮಿ ಜೀವನ ಮೌಲ್ಯಗಳು ಸದಾ ಜೀವಂತ: ಶಾಸಕ ಬಿ.ದೇವೇಂದ್ರಪ್ಪ

Jan 15 2024, 01:47 AM IST
ವಿದ್ಯಾರತ್ನ ಡಾ.ಟಿ ತಿಪ್ಪೇಸ್ವಾಮಿ ಶಿಕ್ಷಣ, ಅನ್ನ ನೀಡಿದ್ದಲ್ಲದೆ ನನ್ನ ಎಂದಿಗೂ ಜವಾನ ಎಂದು ನೋಡಿದವರಲ್ಲ. ಮನೆಯ ವ್ಯಕ್ತಿ ಅಂತೆಯೇ ನೋಡಿದ್ದರು. ಅವರ ಶಿಸ್ತು, ಪರಿಶ್ರಮವೇ ಇಂದು ನಾನು ಶಾಸಕನಾಗಲು ಕಾರಣ. ಈ ಸಂಸ್ಥೆಯಲ್ಲಿ ಕಲಿತ ನನ್ನ ಇಬ್ಬರು ಮಕ್ಕಳಲ್ಲಿ ಐಎಎಸ್ ಪರೀಕ್ಷೆ ಪಾಸು ಮಾಡಿ ಉಪ ಕಮಿಷನರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ನೇಕಾರರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

Jan 15 2024, 01:47 AM IST
ಇಳಕಲ್ಲ: ನಗರದ ಶಾಸಕರ ಗೃಹ ಕಚೇರಿಯಲ್ಲಿ ಜವಳಿ ಇಲಾಖೆ ವತಿಯಿಂದ ಕೂಡ ಮಾಡುವ ನೇಕಾರರ ಸ್ಮಾರ್ಟ್‌ ಕಾರ್ಡ್‌ ಶಾಸಕ ವಿಜಯಾನಂದ ಕಾಶಪ್ಪನವರ್ ನೇಕಾರರಿಗೆ ವಿತರಣೆ ಮಾಡಿದರು. ಪಾವರ್ ಲೂಮ್ ನೇಕಾರರಿಗೆ ಬಾಗಲಕೋಟೆ ಜವಳಿ ಇಲಾಖೆ ವತಿಯಿಂದ ನೀಡುವ ನೇಕಾರ ಸ್ಮಾರ್ಟ್‌ ಕಾರ್ಡ್‌ ನಗರದ ನೇಕಾರರಿಗೆ ವಿತರಣೆ ಮಾಡಿ, ಶಾಸಕರು ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ.

ಅಕ್ಷರ ಜ್ಞಾನದಿಂದ ಮನುಷ್ಯನಿಗೆ ಬದುಕು ಸಾಧ್ಯ: ಶಾಸಕ ಎಚ್.ಕೆ. ಸುರೇಶ್‌

Jan 15 2024, 01:47 AM IST
ಇಂದಿನ ದಿನಗಳಲ್ಲಿ ಮನುಷ್ಯನಿಗೆ ಅಕ್ಷರ ಜ್ಞಾನ ಇರಲೇಬೇಕು. ಇದ್ದರೆ ಮನುಷ್ಯನಿಗೆ ಪ್ರಪಂಚದಲ್ಲಿ ಜೀವನ ನಡೆಸಲು ಸಾಧ್ಯ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.

ಜನ ಸ್ನೇಹಿ ಆಡಳಿತವೇ ನನ್ನ ಗುರಿ: ಶಾಸಕ ಕೊತ್ತೂರು

Jan 15 2024, 01:46 AM IST
ಕೋಲಾರ ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗೆಲ್ಲಲಿದೆ. ಈವರೆಗಿನ ಕೆಲಸಗಳು ನನಗೆ ಶೇ ೧೦೦ರಷ್ಟು ಖುಷಿ ನೀಡಿವೆ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುವುದು
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved