• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಲ್ಲಿ ಸಾಧಿಸುವ ಹಂಬಲ ಇದ್ದರೆ ಸಾಧನೆ ಸುಲಭ: ಶಾಸಕ ಕೆ.ಷಡಕ್ಷರಿ

Mar 14 2024, 02:06 AM IST
ವಿದ್ಯಾರ್ಥಿಗಳು ಏಕಾಗ್ರತೆ ಮೂಲಕ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಸಾಧಿಸುವ ಹಂಬಲವಿದ್ದರೆ ಗುರಿ ಸಾಧನೆ ಸುಲಭ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ಕ್ಷೇತ್ರದ ಯಾವುದೇ ಹಳ್ಳಿಗೂ ತಾರತಮ್ಯ ಮಾಡಿಲ್ಲ: ಶಾಸಕ ಡಾ ಶ್ರೀನಿವಾಸ್

Mar 14 2024, 02:04 AM IST
ಶಾಸಕರು ಗುಡೇಕೋಟೆ ಭಾಗಕ್ಕೆ ಹೆಚ್ಚು ಒತ್ತು ನೀಡುತ್ತಾರೆ ಎಂಬ ಅಸಮಾಧಾನ ಈ ಭಾಗದ ಕೆಲವರಿಗೆ ಇತ್ತು. ಈಗ ಅದನ್ನು ಸುಳ್ಳು ಮಾಡಿರುವೆ.

ಕಾಲೇಜು ಸುರಕ್ಷತೆಗೆ ಕಾಂಪೌಂಡ್ ನಿರ್ಮಾಣ: ಶಾಸಕ ಎಚ್.ಟಿ.ಮಂಜು

Mar 14 2024, 02:04 AM IST
ಈ ಹಿಂದೆ ತಾಂತ್ರಿಕ ಶಿಕ್ಷಣ ಪಡೆದರೆ ಸಾಕು ಕೆಲಸ ಗ್ಯಾರಂಟಿ ಎನ್ನುವ ಭಾವನೆಯಿತ್ತು. ಉತ್ತಮ ಅಧ್ಯಾಪಕ ವರ್ಗವನ್ನು ಹೊಂದಿ ರಾಜ್ಯಕ್ಕೆ ಅನೇಕ ತಾಂತ್ರಿಕ ಪರಿಣಿತರನ್ನು ಕೊಡುಗೆಯಾಗಿ ಕೊಟ್ಟ ಕಾಲೇಜು ನಮ್ಮ ಸರ್ಕಾರಿ ಪಾಲಿಟೆಕ್ನಿಕ್. ಇತ್ತೀಚಿನ ದಿನಗಳಲ್ಲಿ ಪಟ್ಟಣಕ್ಕೆ ಎಂಜಿನಿಯರಿಂಗ್ ಕಾಲೇಜಿನ ಅವಶ್ಯಕತೆ ಇರುವುದನ್ನು ಮನಗಂಡ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿ ಬೃಹತ್ ಕಟ್ಟಡ ತಲೆಎತ್ತಿ ನಿಂತಿದೆ.

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್

Mar 14 2024, 02:03 AM IST
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ

18 ತಿಂಗಳಲ್ಲಿ ಕಾಮಗಾರಿ ಪೂರ್ಣ: ಶಾಸಕ ನೇಮಿರಾಜ ನಾಯ್ಕ

Mar 14 2024, 02:03 AM IST
ಸದ್ಯಕ್ಕೆ ಮುಂದಿನ 2 ತಿಂಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟೆಚ್ಚರದ ಸೂಚನೆ ನೀಡಿರುವೆ.

ಜನರ ಜೀವ ಉಳಿಸಲು ನಮಗೆ ಜೀವ ಜಲ ಕೊಡಿ: ಶಾಸಕ

Mar 14 2024, 02:02 AM IST
ಇತ್ತೀಚಿನ ಬೇಸಿಗೆ ಜನರ ಜೀವನಕ್ಕೆ ಹಾನಿ ಮಾಡುತ್ತಿದೆ. ಎಲ್ಲೆಡೆ ನೀರಿನ ಮಿತವ್ಯಯವಾಗಿದೆ.

೫ ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ. ರವಿಕುಮಾರ್ ಚಾಲನೆ

Mar 14 2024, 02:01 AM IST
ಹೊಸಹಳ್ಳಿ ಗುರುಮಠ ದೇವಾಲಯಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ೨ ಲಕ್ಷ ರು. ನೀಡಲಾಗಿದೆ. ಮಂಡ್ಯ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗಾಗಿ ೧.೬೦ ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇತಿಹಾಸದಲ್ಲೇ ಇಷ್ಟು ಪ್ರಮಾಣದ ಅನುದಾನವನ್ನು ದೇವಾಲಯಗಳಿಗೆ ಬಿಡುಡಗೆ ಮಾಡಿರಲಿಲ್ಲ. ನಮ್ಮ ಸರ್ಕಾರ ಮಾಡಿದೆ.

ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬದ್ಧ: ಶಾಸಕ ಬಸನಗೌಡ

Mar 14 2024, 02:01 AM IST
ಜಾಮೀಯಾ ಮಸೀದ್ ಕಟ್ಟಡ ನವೀಕರಣ ಹಾಗೂ ಈದ್ಗಾ ಅಭಿವೃದ್ಧಿ ಕಾಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಜರುಗಿದ ಇಫ್ತಿಯಾರ್ ಕೂಟದಲ್ಲಿ ಶಾಸಕ ಆರ್.ಬಸನಗೌಡ ಭಾಗಿಯಾದರು.

ತಾಂಡಾ ನಿವಾಸಿಗಳಿಗೆ ಪಟ್ಟಾ ವಿತರಣೆಗೆ ಕ್ರಮ-ಶಾಸಕ ರುದ್ರಪ್ಪ ಲಮಾಣಿ

Mar 13 2024, 02:10 AM IST
ಸರ್ಕಾರಿ, ಅರಣ್ಯ ಹಾಗೂ ಖಾಸಗಿ ಪ್ರದೇಶಗಳಲ್ಲಿ ವಾಸಿಸುವ ಹಾಡಿ, ಹಟ್ಟಿ ತಾಂಡಾಗಳ ನಿವಾಸಿಗಳ ಜಾಗೆಯನ್ನು ಸಕ್ರಮಗೊಳಿಸಿ ಎಲ್ಲ ತಾಂಡಾ ವಾಸಿಗಳಿಗೆ ಪಟ್ಟಾ ನೀಡಲಾಗುವುದು. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನು ಮಾಡಲಾಗುವುದು.

ಆತಗೂರು ಹೋಬಳಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಂ.ಉದಯ್

Mar 13 2024, 02:10 AM IST
ಈ ಬಾರಿ ನಿರೀಕ್ಷೆಯಂತೆ ಮಳೆ ಬಂದಿದ್ದರೆ ಹೋಬಳಿಯ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ಬೇಸಿಗೆಗೆ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಮಳೆ ಅಭಾವದಿಂದ ಶಿಂಷಾ ನದಿಯೇ ಬತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಕ್ರಮ ಸಕ್ರಮ ಯೋಜನೆಯಡಿ ಹಣ ಪಾವತಿಸಿರುವ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಜೇಷ್ಠತೆ ಆಧಾರದ ಮೇಲೆ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗುತ್ತಿದೆ.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved