• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ: ಶಾಸಕ ಕಂದಕೂರು

Mar 13 2024, 02:08 AM IST
ಯಾದಗಿರಿ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೊರ್ಸ್ ಸಮಿತಿ ಸಭೆ ನಡೆಯಿತು.

ಕಿರಾತಕ ಎಚ್ ಡಿಕೆಯೇ ವಿನಃ ನಮ್ಮ ನಾಯಕರಲ್ಲ!; ಶಾಸಕ ಇಕ್ಬಾಲ್ ಹುಸೇನ್

Mar 13 2024, 02:06 AM IST
ಜನ ಅವರ (ಜೆಡಿಎಸ್​​) ಸ್ಥಾನಮಾನ ಎಲ್ಲಿದೆ ಎಂದು ತೋರಿಸಿದ್ದಾರೆ. ಒಂದು ಕಾಲದಲ್ಲಿ‌ ಜನರು ಅವರಿಗೆ ಒಳ್ಳೆಯ ಸ್ಥಾನವನ್ನೇ ಕೊಟ್ಟಿದ್ದರು. ಈಗ ಹತಾಶೆಯಿಂದ ಹೀಗೆಲ್ಲ ಮಾತನಾಡುತ್ತಿದ್ದಾರೆ.

ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಶಾಸಕ ಕೆ. ಷಡಕ್ಷರಿ

Mar 13 2024, 02:05 AM IST
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆಗಳನ್ನು ರೈತರು ಅನುಭವಿಸುವಂತಾಗಿದೆ. ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರುವ ಮೂಲಕ ಬಗೆಹರಿಸಿಕೊಡಬೇಕೆಂದು ಶಾಸಕ ಕೆ.ಷಡಕ್ಷರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವಸ್ಥಾನ ಅಭಿವೃದ್ಧಿಗೆ ಅರ್ಜಿ ಬಂದರೂ ಸರ್ಕಾರದಿಂದ ಅನುದಾನವಿಲ್ಲ: ಶಾಸಕ ಕೃಷ್ಣನಾಯ್ಕ

Mar 13 2024, 02:05 AM IST
ಹೂವಿನಹಡಗಲಿ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಕೃಷ್ಣನಾಯ್ಕ ಭೇಟಿ ನೀಡಿ ದರ್ಶನ ಪಡೆದ ಬಳಿಕ, ದೇವಸ್ಥಾನ ಸಮಿತಿಯವರು ನೀಡಿದ ಬೇಡಿಕೆಗಳನ್ನು ಆಲಿಸಿದರು.

ಬೇಲೂರಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಸುರೇಶ್‌

Mar 13 2024, 02:05 AM IST
ರಾಜ್ಯ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ಯಾರಂಟಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು: ಶಾಸಕ ಬೇಳೂರು

Mar 13 2024, 02:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯೋಗಿಶ್ವರ್ ಗೆ ಧಮ್ ಬೇಕು: ಶಾಸಕ ಬಾಲಕೃಷ್ಣ

Mar 13 2024, 02:04 AM IST
ಸಂಸದ ಡಿ.ಕೆ.ಸುರೇಶ್ ರನ್ನು ಎದುರಿಸಲಾಗದೆ ಸಿ.ಪಿ.ಯೋಗೇಶ್ವರ್ ರವರು ಕಣದಿಂದ ಹಿಂದೆ ಸರಿಯುತ್ತಿದ್ದಾರೆ. ರಾಷ್ಟ್ರ ರಾಜಕಾರಣ ಮಾಡಲು ಧಮ್ ಇರಬೇಕು,

ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಧಿಕಾರಿಗಳು ಹೊಣೆ: ಶಾಸಕ ಭೀಮಣ್ಣ

Mar 13 2024, 02:03 AM IST
ಶಿಕ್ಷಣದ ಮೇಲೆ ಬೇಜವಬ್ದಾರಿ ವಹಿಸಿದರೆ ನೇರ ಹೊಣೆ ಅನುಭವಿಸಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಶಾಸಕ ಭೀಮಣ್ಣ ನಾಯ್ಕ ಅವರು ತರಾಟೆಗೆ ತೆಗೆದುಕೊಂಡರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು:ಶಾಸಕ ಜಿ.ಎಚ್.ಶ್ರೀನಿವಾಸ್

Mar 13 2024, 02:03 AM IST
ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ನವಜೀವನ್ ಸೇವಾ ಕೇಂದ್ರದಿಂದ ಆರಾಧನಾ ಕಾನ್ವೆಂಟ್ ಆವರಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಆರ್.ಬಸನಗೌಡ ತುರ್ವಿಹಾಳ

Mar 13 2024, 02:03 AM IST
ಮಸ್ಕಿ ತಾಲೂಕಿನ ಮುದ್ದಾಪೂರು ಗ್ರಾಮದಲ್ಲಿ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved