• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷರ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಿ: ಶಾಸಕ ಪಾಟೀಲ

Jan 10 2024, 01:45 AM IST

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಏಳಿಗೆಗಾಗಿ ಪಪೂ ಮುಪ್ಪಿನ ಬಸವಲಿಂಗ ಸ್ವಾಮಿಗಳವರು ಅಕ್ಷರ ಗ್ರಂಥಾಲಯವನ್ನು ನಿರ್ಮಿಸಿ ಕೊಟ್ಟಿದ್ದಾರೆ. ಇದರ ಸದುಪಯೋಗವನ್ನು ಪಡೆದುಕೊಂಡು ನೀವುಗಳೆಲ್ಲ ಪ್ರತಿಭಾ ಸಂಪನ್ನರಾಗಿ ಮೆರೆಯಬೇಕೆಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ: ಶಾಸಕ ಸಿದ್ದು ಸವದಿ

Jan 10 2024, 01:45 AM IST
ರಬಕವಿ-ಬನಹಟ್ಟಿ: ಮಂಗಳವಾರ ರಬಕವಿ-ಬನಹಟ್ಟಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ದೇಶದ ಜನರಲ್ಲಿ ರಾಷ್ಟ್ರಾಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ, ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್

Jan 10 2024, 01:45 AM IST
ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ

ರಾಮಮಂದಿರ ಮಂತ್ರಾಕ್ಷತೆ ವಿತರಿಸಿದ ಶಾಸಕ ಪ್ರಭು ಚವ್ಹಾಣ್‌

Jan 10 2024, 01:45 AM IST
ಆಯೋಧ್ಯೆಯಲ್ಲಿನ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ಶಾಸಕ ಪ್ರಭು ಚವ್ಹಾಣ್‌ ಮಂಗಳವಾರ ಔರಾದ್‌ (ಬಿ) ಪಟ್ಟಣದ ಮನೆ ಮನೆಗೆ ತೆರಳಿ ಮಂತ್ರಾಕ್ಷತೆಯನ್ನು ವಿತರಿಸಿದರು.

ಫ್ರೂಟ್ಸ್‌ ತಂತ್ರಾಂಶ ಕುರಿತು ಜಾಗೃತಿ ಮೂಡಿಸಿ: ಶಾಸಕ ಬಸನಗೌಡ ದದ್ದಲ್‌

Jan 09 2024, 02:00 AM IST
ನಗರದ ಜಿಪಂ ಸಭಾಂಗಣದಲ್ಲಿ ನಡೆದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸಲು ಒತ್ತು ಕೊಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಮಂತ್ರಾಕ್ಷತೆ ವಿತರಣೆ

Jan 09 2024, 02:00 AM IST
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ತಾಲೂಕಿನ ಗಂಜಿಮಠ ತೆಂಕಎಡಪದವು ಗ್ರಾಮದಲ್ಲಿ ನೂರಾರು ‌ಕಾರ್ಯಕರ್ತರ ಜೊತೆ ಸಾಗಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದರು. ಜ.22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ನಡೆಯುತ್ತಿದ್ದರೆ ಇಲ್ಲಿ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಪುಣ್ಯ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಜಾನಪದ ಕಲೆ, ಕಲಾವಿದರನ್ನು ಉಳಿಸಿ: ಶಾಸಕ ಅರವಿಂದಕುಮಾರ ಅರಳಿ

Jan 09 2024, 02:00 AM IST
ಕಲಾವಿದರನ್ನು ಉಳಿಸಲು ಸರ್ಕಾರದಿಂದ ವಿವಿಧ ಕಾರ್ಯಕ್ರಮ ಆಯೋಜನೆ: ವಿಧಾನ ಪರಿಷತ್‌ ಸದಸ್ಯ. ಬೀದರ್‌ ಜಿಲ್ಲಾಡಳಿತ ವತಿಯಿಂದ ಕರ್ನಾಟಕ 50ರ ಸಂಭ್ರಮದ ನಿಮಿತ್ತ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಉತ್ಸವ ಹಮ್ಮಿಕೊಳ್ಲಲಾಗಿತ್ತು.

ಗ್ಯಾರಂಟಿ ಅನುಷ್ಠಾನ ಜತೆ ಅಭಿವೃದ್ಧಿಗೂ ಆದ್ಯತೆ: ಶಾಸಕ ತಮ್ಮಯ್ಯ

Jan 09 2024, 02:00 AM IST
ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಯನ್ನು ಸಮಾನವಾಗಿ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದು, ಕಾಂಗ್ರೆಸ್‌ ಜೋಡೆತ್ತಿನ ಸರ್ಕಾರದಿಂದ ಮುಂದೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಮ್ಮ ಮರ್ಯಾದೆ ತೆಗೆಯುವ ಹಳೆ ಬಸ್‌ನ್ನು ಓಡಿಸಲೇಬೇಡಿ: ಶಾಸಕ ಸತೀಶ ಸೈಲ್

Jan 09 2024, 02:00 AM IST
ರೂಟ್‌ಗಳಿಗೆ ತೆರಳುವ ಸಾರಿಗೆ ಸಂಸ್ಥೆಯ ಬಸ್‌ಗಳು ಹಾಳಾಗಿ ರಸ್ತೆ ಮಧ್ಯೆಯೇ ನಿಂತು ನಮ್ಮ ಮರ್ಯಾದೆ ಹಾಳಾಗುತ್ತಿದೆ. ಜನರ ಸೇವೆಗೆ ಬೇರೆನಾದರೂ ವ್ಯವಸ್ಥೆ ಮಾಡಿ, ಇಂದಿನಿಂದ ಹಾಳಾದ ಬಸ್ ಬಿಡಲೇ ಬೇಡಿ. ಇದರಿಂದ ಅನಾಹುತವಾದರೆ ನೀವೇ ಹೊಣೆ.

ಸರ್ಕಾರಿ ಭೂಮಿ ಅಕ್ರಮ ಪರಭಾರೆ: ಉನ್ನತ ಮಟ್ಟದ ತನಿಖೆಗಾಗಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹ

Jan 09 2024, 02:00 AM IST
ಮಳವಳ್ಳಿ ತಾಲೂಕಿನಲ್ಲಿ 1999ರಿಂದಲೂ ನಡೆದಿರುವ ಭೂ ಅಕ್ರಮಗಳ ಸಮಗ್ರ ತನಿಖೆಗೆ ನಡೆಯಬೇಕು. ಅಕ್ರಮ ಖಾತೆ ಪ್ರಕರಣದಲ್ಲಿ ಬರೀ ಸಿಬ್ಬಂದಿ ಮಾತ್ರ ಭಾಗಿಯಾಗಿಲ್ಲ. ಬದಲಾಗಿ ದೊಡ್ಡ ದೊಡ್ಡ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಗಳಿವೆ. ತಾವು ಧ್ವನಿ ಎತ್ತಿದ ಮೇಲೆ ತಾಲೂಕಿನಲ್ಲಿ 200 ಎಕರೆಯನ್ನು ಸರ್ಕಾರ ವಶಕ್ಕೆ ಪಡೆದಿದೆ.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 459
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved