ಅಧಿಕಾರಿಗಳು ಪ್ರಗತಿಪರವಾಗಿ ಆಲೋಚಿಸಿದರೆ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚಿಸಿದರು.