• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಳಿವಳಿಕೆ ಇಲ್ಲದವರ ಮಾತಿಗೆ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 11 2024, 01:19 AM IST
ಕಟ್ಟೆ ಕಡೆಯ ರೈತನ ಜಮೀನುಗಳಿಗೆ ಸಮರ್ಪಕ ನೀರನ್ನು ಒದಗಿಸಲು ನಾಲಾ ಆಧುನೀಕರಣ ಮಾಡಲಾಗುತ್ತಿದೆ. ಕಾಮಗಾರಿಗಳು ಸಕಾಲಕ್ಕೆ ಪೂರೈಕೆಯಾಗುವಂತೆ ನಾನೇ ಖುದ್ದಾಗಿ ನಿಂತು ಪರಿಶೀಲನೆ ನಡೆಸಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ಎಚ್ಚರಿಕೆ ವಹಿಸಲಾಗುವುದು. ಬೇರೆಯವರ ರೀತಿಯಲ್ಲಿ ಸುಳ್ಳು, ಹಾಡು ಹೇಳಿಕೊಂಡು ಅಥವಾ ನಾಟಕವಾಡಿಕೊಂಡು ಕಾಲ ಕಳೆಯುತ್ತಿಲ್ಲ.

ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಗೆ ಆರೋಗ್ಯ ಸಂಜೀವಿನಿ ಅನುಕೂಲ: ಶಾಸಕ ರಾಘವೇಂದ್ರ ಹಿಟ್ನಾಳ

Mar 11 2024, 01:18 AM IST
ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಯ ಭಾಗ್ಯ ಎಲ್ಲರಿಗೂ ಲಭ್ಯ ಆಗಲಿ.

ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 11 2024, 01:17 AM IST
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್‌ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.

ಕ್ರೀಡಾಕೂಟಗಳಿಂದ ಉತ್ತಮ ಬಾಂಧವ್ಯ: ಶಾಸಕ ಬಸನಗೌಡ

Mar 11 2024, 01:16 AM IST
ಆಧುನಿಕ ಯುಗದಲ್ಲಿ ದಿನನಿತ್ಯದ ಕೇಲಸ ಕಾರ್ಯಗಳ ಮಧ್ಯೆಯೂ ಮನುಷ್ಯನಿಗೆ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಮೆದಕಿನಾಳ ಗ್ರಾಮದಲ್ಲಿ ಓಪನ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರು ಚಾಲನೆ ನೀಡಿದರು.

ಪಂಚಭೂತಗಳಲ್ಲಿ ಮಾಜಿ ಶಾಸಕ ವಾಸು ಲೀನ

Mar 11 2024, 01:16 AM IST
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ ಖಾನ್‌, ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ, ನಂತರ ಪಾರ್ಥಿವ ಶರೀರವನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್‌ ಭವನಕ್ಕೆ ತರಲಾಯಿತು. ಅಲ್ಲಿ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗೌರವ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಸೇವಾದಳ ಕಾರ್ಯಕರ್ತರ ಸಹಯೋಗದಲ್ಲಿ ಕಾಂಗ್ರೆಸ್‌ ಪಕ್ಷದ ಧ್ವಜ ಹೊದಿಸಲಾಯಿತು.

ಪಂಚ ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಶಾಸಕ ಎಚ್.ವೈ. ಮೇಟಿ

Mar 11 2024, 01:15 AM IST
ಕಮತಗಿ ಪಟ್ಟಣದಲ್ಲಿನ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಾಣದ ಕಾಮಗಾರಿಯ ಆದೇಶ ಪತ್ರವನ್ನು ಶಾಸಕ ಎಚ್.ವೈ. ಮೇಟಿ ವಿತರಿಸಿದರು.

ಹೊಸ ಬಸ್‌ಗಳಿಗೆ ಶಾಸಕ ಮಾನೆ ಹಸಿರು ನಿಶಾನೆ

Mar 11 2024, 01:15 AM IST
ಇಲ್ಲಿನ ಕೆಎಸ್‌ಆರ್‌ಟಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ 6 ಹೊಸ ಬಸ್‌ಗಳಿಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು.

ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ಜಿ.ಎಸ್. ಪಾಟೀಲ

Mar 10 2024, 01:53 AM IST
ಪ್ರತಿಯೊಂದು ಕ್ಷೇತ್ರದ ಪ್ರಗತಿಗೆ ಶಿಕ್ಷಣ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ‌ ಹೇಳಿದರು.

ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಶಾಸಕ ಜಿ.ಎಸ್. ಪಾಟೀಲ

Mar 10 2024, 01:49 AM IST
ಜನರ ಆಶೀರ್ವಾದ ಬಲದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನಗಳನ್ನು ತರುವ ಮೂಲಕ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ಗಾಲಿ ಜನಾರ್ದನ ರೆಡ್ಡಿ

Mar 10 2024, 01:47 AM IST

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್ ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 525
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved