• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಮನೂರು ಕುಟುಂಬ ಟೀಕಿಸುವ ಯೋಗ್ಯತೆ ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಹರೀಶ್‌ಗೆ ಇಲ್ಲ

Sep 06 2025, 01:01 AM IST
ಶಾಮನೂರು ಕುಟುಂಬದ ಬಗ್ಗೆ ಮಾತನಾಡುವ ಯೋಗ್ಯತೆ, ನೈತಿಕತೆಯಾಗಲೀ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಅವರಿಗೆ ಯಾವುದೇ ಅಧಿಕಾರವೂ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ರೈತರು ಬಲಿ: ಶಾಸಕ ಕೆ.ಎಂ.ಉದಯ್ ಕಿಡಿ

Sep 06 2025, 01:00 AM IST
ಗ್ರಾಮೀಣ ಪ್ರದೇಶದ ರೈತರ ಕಲ್ಯಾಣಕ್ಕೆ ಕೃಷಿ ಸಹಕಾರ ಸಂಘಗಳ ಪಾತ್ರ ದೊಡ್ಡದಾಗಿದೆ. ಸಂಘಗಳ ಅಭಿವೃದ್ಧಿಗೆ ರೈತರು ತಮ್ಮನ್ನು ತೊಡಗಿಸಿಕೊಳ್ಳಬೇಕು. ರೈತರಿಗೆ ಅನುಕೂಲಕರವಾಗುವಂತೆ ವಿವಿಧ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸಲು ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘವು ಸಹಕಾರಿಯಾಗುತ್ತದೆ.

ನನಗೆ ಇಬ್ಬಿಬ್ಬರು, ಮೂವರು ಹೆಂಡ್ತಿಯರಿಲ್ಲ, ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡಿಲ್ಲ: ಶಾಸಕ

Sep 06 2025, 01:00 AM IST

ನನಗೆ ಬೇರೆಯವರ ತರ ಇಬ್ಬರು, ಮೂವರು ಹೆಂಡ್ತಿಯರಿಲ್ಲ. ನಾನು ಯಾರ ಜೊತೆಗೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕಾಲ ಕಳಿಯುತ ಕುಳಿತಿಲ್ಲ. ಇವರು ಏನು ಮಹಾರಾಜ ವಂಶಸ್ಥರಾ? ಇವರಿಗೆ ಯೋಗ್ಯತೆ ಏನಿತ್ತು? 

ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಶಕ್ತಿ ಶಿಕ್ಷಕರಿಗಿದೆ: ಶಾಸಕ ಕೆ.ಎಂ. ಉದಯ್

Sep 06 2025, 01:00 AM IST
ದೇಶದ ಆಸ್ತಿಯಾಗಿರುವ ಶಿಕ್ಷಕರು ಯಾವುದೇ ವ್ಯಕ್ತಿ, ಪಕ್ಷ ಅಥವಾ ರಾಜಕೀಯ ವೇದಿಕೆಗೆ ಸೀಮಿತವಾಗಬಾರದು ಎಂದು ಕಿವಿಮಾತು ಹೇಳಿದರು.

ಶಿಕ್ಷಣಕ್ಕೆ ರಾಧಾಕೃಷ್ಣನ್‌ ಕೊಡುಗೆ ಅನನ್ಯ: ಶಾಸಕ ಎನ್.ಎನ್.ಚನ್ನಬಸಪ್ಪ

Sep 06 2025, 01:00 AM IST
ನೈತಿಕತೆ ಅಧಃಪತನಕ್ಕೆ ಇಳಿಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳು ಪ್ರಸ್ತುತವಾಗುತ್ತವೆ ಎಂದು ಶಾಸಕ ಎನ್.ಎನ್.ಚನ್ನಬಸಪ್ಪ ಹೇಳಿದರು.

ಗುರು ಸ್ಥಾನದ ಪಾವಿತ್ರ್ಯತೆ ಕಾಪಾಡಿ: ಶಾಸಕ ಶಾಂತನಗೌಡ

Sep 06 2025, 01:00 AM IST
ತಾಯಿ ಮಗುವಿಗೆ ಜನ್ಮ ನೀಡಿದರೆ, ಆ ಮಗುವಿನ ಜೀವಮಾನದ ಭವಿಷ್ಯ ರೂಪಿಸುವ ಅಗಾಧ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಇಂತಹ ಗುರುಗಳ ಸ್ಥಾನದ ಪಾವಿತ್ರ್ಯತೆಯನ್ನು ಎಲ್ಲ ಶಿಕ್ಷಕರೂ ಕಾಪಾಡುತ್ತ, ಗುಣಮಟ್ಟದ ಸೇವೆ ಸಲ್ಲಿಸಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಗೌಡ

Sep 06 2025, 01:00 AM IST
ಶೃಂಗೇರಿ, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ದೇಶದ ಭವಿಷ್ಯ ರೂಪಿಸುವಲ್ಲಿ ಮಹತ್ತರ ವಹಿಸುತ್ತಾರೆ ಎಂದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

‘ಕೈ’ ಶಾಸಕ ಪಪ್ಪಿ ಮತ್ತೆ 4 ದಿನ ಇ.ಡಿ ವಶಕ್ಕೆ

Sep 05 2025, 01:00 AM IST
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಕಡೂರಿನ 66 ಸಾವಿರ ಎಕರೆ ಭೂಮಿಗೆ ಹನಿ ನೀರಾವರಿ: ಶಾಸಕ ಕೆ.ಎಸ್. ಆನಂದ್

Sep 05 2025, 01:00 AM IST
ಕಡೂರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮುಗಿದ ಬಳಿಕ ನಮ್ಮ ಕಡೂರು ವಿಧಾನಸಭಾ ಕ್ಷೇತ್ರದ 66,300 ಎಕರೆ ಭೂಮಿಗೆ ಹನಿ ನೀರಾವರಿ ಪ್ರಯೋಜನ ಸಿಗಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಎಸ್ಪಿ ಬಗ್ಗೆ ಶಾಸಕ ಹರೀಶ ಕೀಳು ಹೇಳಿಕೆಗೆ ಆಕ್ಷೇಪ: ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ

Sep 05 2025, 01:00 AM IST
ಒಬ್ಬ ನಿಷ್ಠಾವಂತ, ಪ್ರಾಮಾಣಿಕ ಐಪಿಎಸ್ ಅಧಿಕಾರಿಯಾದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತರನ್ನು ಅವಮಾನಿಸಿ, ಹಗುರವಾಗಿ ಮಾತನಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್ ಮತ್ತೊಬ್ಬರಿಗೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಹೊಂದಿರಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ಕಿವಿಮಾತು ಹೇಳಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 524
  • next >

More Trending News

Top Stories
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ಬಿಹಾರ: ಇಂದು ಮೊದಲ ಹಂತದ ಮತ ಸಮರ
ಟಿವಿಕೆ ಪಕ್ಷಕ್ಕೆ ನಾನೇ ಸಿಎಂ ಅಭ್ಯರ್ಥಿ : ವಿಜಯ್‌ ಘೋಷಣೆ
ಬಿಲಾಸ್‌ಪುರ ರೈಲು ದುರಂತ : ಮೃತ ಸಂಖ್ಯೆ 11ಕ್ಕೆ ಏರಿಕೆ
ಮೋದಿ-ಟ್ರಂಪ್‌ ಆಗಾಗ ಮಾತನಾಡ್ತಾರೆ : ಶ್ವೇತಭವನ ವಕ್ತಾರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved