• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕ

Jan 06 2024, 02:00 AM IST
ಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.

ಸಮರ್ಥವಾಗಿ ಬರ ಎದುರಿಸಿ : ಶಾಸಕ ಭೀಮಣ್ಣ ನಾಯ್ಕ

Jan 06 2024, 02:00 AM IST

ಬರಗಾಲವನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಾಕೀತು ಮಾಡಿದರು

ಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ: ಮಾಜಿ ಶಾಸಕ ಡಾ.ಯತೀಂದ್ರ ಸಮರ್ಥನೆ

Jan 06 2024, 02:00 AM IST
ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮವ ವಿಚಾರವನ್ನ ಮುನ್ನಡೆಗೆ ಬಿಟ್ಟು ವಿಚಾರಗಳನ್ನ ಬಿಜೆಪಿ ಮರೆ ಮಾಚುತ್ತಿದೆ.

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ಕಾಮಗಾರಿ ಪರಿಶೀಲಿಸಿದ ಶಾಸಕ ವೈಎಂ ಸತೀಶ್

Jan 06 2024, 02:00 AM IST
ಆಸ್ಪತ್ರೆಯ ಒಳ ಮತ್ತು ಹೊರಭಾಗದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಕಾಂಗ್ರೆಸ್‌ನಿಂದ ಹಿಂದೂ ವಿರೋಧಿ ಧೋರಣೆಯ ಪರಮಾವಧಿ: ಶಾಸಕ ದಿನಕರ ಕೆ. ಶೆಟ್ಟಿ

Jan 06 2024, 02:00 AM IST

ರಾಮಭಕ್ತ ಕರಸೇವಕರನ್ನು ಬಂಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ದಿನಕರ ಕೆ. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪೊಲೀಸ್ ಠಾಣೆ ಎದುರಿಗೆ ಶುಕ್ರವಾರ ಪ್ರತಿಭಟಿಸಲಾಯಿತು.

ಕೇಂದ್ರ ಸರಕಾರದ ಯೋಜನೆಯಿಂದ ಜನತೆಗೆ ಅನುಕೂಲ: ಮಾಜಿ ಶಾಸಕ ಕಳಕಪ್ಪ ಬಂಡಿ

Jan 06 2024, 02:00 AM IST
ಕೇಂದ್ರದಲ್ಲಿ ಪ್ರಧಾನ ಮಂತ್ರಿ ಉತ್ತಮ ಆಡಳಿತ ನಡೆಸುತ್ತಿದ್ದು, ಬಡವರ ಆರೋಗ್ಯ, ಶಿಕ್ಷಣ ಮತ್ತು ಇತರ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸರಕಾರದಿಂದ ಜನಪ್ರಿಯ ಯೋಜನೆಗಳು ಜಾರಿಯಾಗಿವೆ ಎಂದು ರೋಣ ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳಿದರು.

ಕೋವಿಡ್ ಜಾಗೃತಿ ಮೂಡಿಸಿ: ಶಾಸಕ ಕಂದಕೂರು

Jan 06 2024, 02:00 AM IST
ಬೇರೆ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇಡಿ, ಗ್ರಾಮ ಮತ್ತು ಪಟ್ಟಣಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸಭೆಗಳನ್ನು ನಡೆಸಿ, ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಬೇಕು.

ಶಿಕ್ಷಣ ಬದುಕಿಗೆ ಸಂಜೀವಿನಿ: ಶಾಸಕ ಶ್ರೀನಿವಾಸ್‌

Jan 06 2024, 02:00 AM IST
ಶಿಕ್ಷಣ ಎಂಬುದು ಬದುಕಿಗೆ ಸಂಜೀವಿನಿಯಾಗಿದೆ ಶಿಕ್ಷಣ ಕಲಿತರೆ ಜಗತ್ತನ್ನೇ ಧೈರ್ಯವಾಗಿ ಎದುರಿಸಬಹುದು ಎಂದು ಶಾಸಕ ಎಸ್.ಆರ್‌. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಜಮೀನು ಒದಗಿಸಿದರೆ ಮತ್ತೂರು ಗ್ರಾಮಕ್ಕೆ ಆರೋಗ್ಯ ಕೇಂದ್ರ: ಶಾಸಕ ಬಸವರಾಜ ಶಿವಣ್ಣನವರ

Jan 05 2024, 01:45 AM IST
ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಅದರಲ್ಲೂ ಭೂಮಿ ಖರೀದಿಗೆ ಸರ್ಕಾರದಿಂದ ಅನುದಾನ ಕೊರತೆಯಿರುವ ಕಾರಣಕ್ಕೆ ಬಹಳಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಸಾಧ್ಯವಾಗಿಲ್ಲ.

ಜಡ್ಡುಗಟ್ಟಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಪಿ. ರವಿಕುಮಾರ್

Jan 05 2024, 01:45 AM IST
ಮಂಡ್ಯದಲ್ಲಿ ನಗರೋತ್ಥಾನ ಕಾಮಗಾರಿ ನಿರ್ವಹಿಸುವಲ್ಲಿ ಗುತ್ತಿಗೆದಾರರು ಸಂಪೂರ್ಣ ನಿರ್ಲಕ್ಷ್ಯ, ಕಳೆದ ಒಂದು ವರ್ಷದಿಂದ ನಗರೋತ್ಥಾನ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಕೆಲವೆಡೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಇನ್ನು ಎರಡು ತಿಂಗಳೊಳಗೆ ಕಾಮಗಾರಿ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ. ಪ್ಯಾಕೇಜ್ ಟೆಂಡರ್ ಮಾಡುವುದರಿಂದ ಸಮಯ ಉಳಿಯುತ್ತದೆ. ಗುಣಮಟ್ಟದ ಕಾಮಗಾರಿ ನಡೆಸಬಹುದು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 459
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved