• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

26ನೇ ಸಗರನಾಡು ಸಾಂಸ್ಕತಿಕ ಉತ್ಸವಕ್ಕೆ ಅದ್ಧೂರಿ ಚಾಲನೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Jan 03 2024, 01:45 AM IST
ಚರಬಸವೇಶ್ವರ ಸಂಸ್ಥಾನ ಗದ್ದುಗೆಯಲ್ಲಿ, ಚರಬಸವೇಶ್ವರ ಸಂಗೀತ ಸಮಿತಿ ವತಿಯಿಂದ ನಡೆದ 26ನೇ ವರ್ಷದ ಸಗರನಾಡು ಉತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು.

ಒಬ್ಬೊಬ್ಬರೇ ಬರ ಪ್ರದೇಶಗಳಿಗೆ ತೆರಳಿ ತಮಗಿಷ್ಟ ಬಂದಂತೆ ಮಾಹಿತಿ ನೀಡಬೇಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 03 2024, 01:45 AM IST
ಅಧಿಕಾರಿಗಳು ಜನರ ಮೂಲ ಸೌಕರ್ಯಗಳ ಕಡೆ ಗಮನ ಹರಿಸಬೇಕು. ವಿದ್ಯುತ್ ಇಲಾಖೆ ಅಧಿಕಾರಿಗಳು ಸಹ ಅದಕ್ಕೆ ಸ್ಪಂದನೆ ನೀಡಿ ನೀರಿನ ಸಮಸ್ಯೆ ಎದುರಾಗದಂತೆ ಕೆಲಸ ನಿರ್ವಹಿಸಬೇಕು. ಪಿಡಿಒ, ಕಾರ್ಯದರ್ಶಿಗಳು ಗ್ರಾಮದಲ್ಲಿ ಜನರು ಕುಡಿವ ನೀರಿನ ಕೊಳವೆಬಾವಿ ಕೆಟ್ಟಿದ್ದರೆ ತಕ್ಷಣ ಅವುಗಳ ದುರಸ್ತಿ ಪಡಿಸಬೇಕು.

ಬಿಜೆಪಿಯಿಂದ ರಾಜಕೀಯ ದ್ವೇಷ: ಶಾಸಕ ಪೊನ್ನಣ್ಣ ಆರೋಪ

Jan 03 2024, 01:45 AM IST
ನಾವು ರಾಮಮಂದಿರದ ಪರವಾಗಿದ್ದೇವೆ. ಆದರೆ ರಾಜಕೀಯ ದ್ವೇಷವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಶಾಸಕ ಪೊನ್ನಣ್ಣ ಹೇಳಿದ್ದಾರೆ.

ಕಾಡಾ ಸಭೆ, ನೀರು ಹರಿಸುವ ವೇಳಾಪಟ್ಟಿ ಪ್ರಕಟಿಸಿ: ಹರಿಹರ ಶಾಸಕ ಬಿ.ಪಿ.ಹರೀಶ

Jan 03 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾದರೂ ನೀರಾವರಿ ಸಮಿತಿ ಸಭೆ ಕರೆಯದೇ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಂಬಂಧವೇ ಇಲ್ಲದ ಸಚಿವ ಮಧು ಬಂಗಾರಪ್ಪನವರ ತಾತ್ಕಾಲಿತ ಅಧ್ಯಕ್ಷರಾಗಿ ಮಾಡಿದ್ದು, ಅಚ್ಚುಕಟ್ಟು ರೈತರ ಹಿತ ಕಾಯುವವರು ಯಾರು?

ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ

Jan 02 2024, 02:15 AM IST
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ

ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ

Jan 02 2024, 02:15 AM IST
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ

ಬಂಧನದಿಂದ ದನಿ ಅಡಗಿಸಲು ಸಾಧ್ಯವಿಲ್ಲ: ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ

Jan 02 2024, 02:15 AM IST
ಸರ್ಕಾರ ಕಾವೇರಿ ಪರವಾಗಿಯೂ ಇಲ್ಲ, ಕನ್ನಡ ಪರವಾಗಿಯೂ ಇಲ್ಲ, ಕನ್ನಡಪರ ಹೋರಾಟಗಾರರಿಗೆ ನಮ್ಮ ಸಂಪೂರ್ಣ ಬೆಂಬಲ, ಇಲ್ಲಿಯವರೆಗೆ ಸಮಿತಿಯ ಹೋರಾಟಗಾರರನ್ನು ಕರೆದು ಸಭೆ ಅಥವಾ ಸಮಾಲೋಚನೆ ಸಭೆ ನಡೆಸಿಲ್ಲ. ಇದರಲ್ಲಿಯೂ ಸರ್ಕಾರ ಕಾವೇರಿ, ರೈತರ ಪರವಾಗಿಲ್ಲ ಎನ್ನುವುದು ರಾಜ್ಯಕ್ಕೆ ಗೊತ್ತಾಗಿದೆ.

ಆಶ್ವಾಸನೆ ಬದಲಿಗೆ ಅನುದಾನ ನೀಡಲಿ: ಶಾಸಕ ದೊಡ್ಡನಗೌಡ ಪಾಟೀಲ

Jan 02 2024, 02:15 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ ಅಡಿಗಲ್ಲು ಹಾಕಿ ಚಾಲನೆ ನೀಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಸಿದ್ರಾಮಯ್ಯ ಹಣ ಬಿಡುಗಡೆ ಮಾಡಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.

ಕುವೆಂಪು ಸಾಹಿತ್ಯವನ್ನು ಎಲ್ಲರೂ ಓದಬೇಕು: ಶಾಸಕ

Jan 02 2024, 02:15 AM IST
ಯುಗದ ಕವಿ, ಜಗದ ಕವಿ ಎಂದು ಸಾಹಿತ್ಯಾಸಕ್ತರಿಂದ ಕರೆಯಿಸಿಕೊಳ್ಳುವ ಕುವೆಂಪು ಸಾಹಿತ್ಯವನ್ನು ಓದಿ, ಅರ್ಥ ಮಾಡಿಕೊಳ್ಳುವ ಮೂಲಕ, ಅದರಂತೆ ನಾವೆಲ್ಲರೂ ನಡೆದುಕೊಳ್ಳುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜೋತಿ ಗಣೇಶ್ ತಿಳಿಸಿದರು.

ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳದಿದ್ದರೆ ನಂಜನಗೂಡು ಬಂದ್: ಮಾಜಿ ಶಾಸಕ ಬಿ.ಹರ್ಷವರ್ಧನ್

Dec 31 2023, 01:30 AM IST
ಶ್ರೀಕಂಠೇಶ್ವರ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಹಲವು ವರ್ಷಗಳಿಂದ ಸಂಪ್ರದಾಯ ನಡೆದು ಬಂದಿದೆ. ಅದನ್ನು ಮೂಡನಂಬಿಕೆ ಎಂದು ಬಿಂಬಿಸುವವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ. ಅದನ್ನು ಬಿಟ್ಟು ದೇವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಅವರಿಗೆ ಧೈರ್ಯವಿದ್ದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಪ್ರಶ್ನೆ ಮಾಡಲಿ ನೋಡೋಣ.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 459
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved