• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯ ಸಚೇತಕರಾಗಿ ಆಯ್ಕೆಯಾದ ಕುಷ್ಟಗಿ ಶಾಸಕ ದೊಡ್ಡನಗೌಡರಿಗೆ ಅದ್ಧೂರಿ ಸ್ವಾಗತ

Dec 31 2023, 01:30 AM IST
ಸಚೇತಕರಾದ ಬಳಿಕ ಬೆಂಗಳೂರಿನಿಂದ ಇದೇ ಮೊದಲು ಕುಷ್ಟಗಿ ಪಟ್ಟಣಕ್ಕೆ ಆಗಮಸಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸನ್ಮಾನ ಮಾಡುವ ಮೂಲಕ ಸ್ವಾಗತವನ್ನು ಕೋರಿದರು.

ಶಿರಸಿ ನಗರಸಭೆ ಕಾರ್ಯದಲ್ಲಿ ಮಧ್ಯವರ್ತಿ ಹಾವಳಿ ಸಹಿಸಲ್ಲ: ಶಾಸಕ ಭೀಮಣ್ಣ ನಾಯ್ಕ

Dec 31 2023, 01:30 AM IST
ಶಿರಸಿ-ಸಿದ್ದಾಪುರದಲ್ಲಿ ವಾಡಿಕೆ ಮಳೆ ಆಗಿಲ್ಲ. ಹೀಗಾಗಿ, ಕೆಂಗ್ರೆ, ಮಾರಿಗದ್ದೆ ನೀರು ಕೆಲವೇ ದಿನಗಳಲ್ಲಿ ಬತ್ತಲಿದೆ. ನಗರದಲ್ಲಿ ಜಲ ಜಾಗೃತಿ ಮೂಡಿಸಬೇಕು. ನೀರನ್ನು ಮಿತವಾಗಿ ಬಳಸಲು ಈಗಿನಿಂದಲೇ ಸೂಚಿಸಬೇಕು

ಹೆಣ್ಣು ಸಂಸಾರದ ಕಣ್ಣಾಗಿರುವಳು: ಶಾಸಕ

Dec 31 2023, 01:30 AM IST
ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಸಂಸಾರಕ್ಕೆ ಕಣ್ಣಾಗಿ ಮನೆತನದ ಉಳಿವಿಗೆ ನಿಂತಿರುವಳು. ಈ ಮೂಲ ವಿಚಾರವನ್ನು ಸಮಾಜದ ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್

Dec 31 2023, 01:30 AM IST
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.

ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡ

Dec 31 2023, 01:30 AM IST
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ ಎಂದು ಶಾಸಕ ರಾಜೇಗೌಡ ಹೇಳಿದರು.

ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಆಯ್ಕೆ

Dec 30 2023, 01:15 AM IST
ಶಾಸಕ ಬಸವರಾಜ ರಾಯರಡ್ಡಿ ಅವರಿಗಾಗಿಯೇ ಈ ಹಿಂದೆ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರದಲ್ಲಿ ದೆಹಲಿ ಪ್ರತಿನಿಧಿ ಎನ್ನುವ ಸಂಪುಟ ದರ್ಜೆಯ ಸ್ಥಾನಮಾನವುಳ್ಳ ಹುದ್ದೆ ಸೃಜಿಸಲಾಗಿತ್ತು. ಈಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎನ್ನುವ ಹೊಸ ಹುದ್ದೆಯನ್ನು ಸೃಜಿಸಿರುವುದು ವಿಶೇಷ.

ತಾಲೂಕು ಕ್ರೀಡಾಂಗಣಕ್ಕೆ ಶಾಸಕ ಮಂಜು ಭೇಟಿ, ಪರಿಶೀಲನೆ

Dec 30 2023, 01:15 AM IST
ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆ ಶಾಸಕ ಎಚ್.ಟಿ.ಮಂಜು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ವಸ್ತುಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

ಕುವೆಂಪು ಜೀವನವೇ ಒಂದು ಮಹಾನ್ ಸಂದೇಶ :ಶಾಸಕ ಜಿ.ಟಿ. ದೇವೇಗೌಡ ಅಭಿಮತ

Dec 30 2023, 01:15 AM IST
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಡಾ.ಪ್ರಭಾಕರ ಭಟ್‌ ಮೇಲೆ ಸರ್ಕಾರ ಯಾಕೆ ಕ್ರಮ ಇಲ್ಲ: ಮಾಜಿ ಶಾಸಕ ಮೊಯ್ದಿನ್‌ ಬಾವಾ

Dec 30 2023, 01:15 AM IST
ಮಂಗಳೂರಿನಲ್ಲಿ ನಾವು ಎರಡು ಕಡೆ ಪ್ರತಿಭಟನೆಗೆ ಮುಂದಾಗಿದ್ದೆವು. ಆದರೆ ಕಮಿಷನರ್ ಅವರ ಮಾತಿಗೆ ಬೆಲೆ ನೀಡಿ ನಿಲ್ಲಿಸಿದ್ದೇವೆ. ಸರ್ಕಾರ ಶಾಂತಿ ಸುವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಪ್ರಭಾಕರ್ ಭಟ್ ಅವರನ್ನು ಬಂಧಿಸದಿರುವುದು ಸರಿಯಲ್ಲ. ಶಾಂತಿ ಸುವ್ಯವಸ್ಥೆ ಎಂದು ಏನು ಮಾಡಿದರೂ ಸರಿನಾ? ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಪ್ರಶ್ನಿಸಿದರು.

ದೇಶದ ಅಬವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ

Dec 29 2023, 01:32 AM IST
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 459
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved