• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

Dec 29 2023, 01:32 AM IST
ಗಾಲಿ ಜನಾರ್ಧನ ರೆಡ್ಡಿ ಹನುಮಮಾಲಾಧಾರಿಗಳಾಗಿ ಸಮಸ್ತ ಮಾಲಾಧಾರಿಗಳ ಮೂಲ ಸೌಕರ್ಯಕ್ಕಾಗಿ 8 ದಿನಗಳ ಕಾಲ ಕುಟೀರದಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದರೆ ಯಾರು ಹೊಣೆ?

ಬಡ ರೋಗಿಗಳಿಗೆ ಪೂರಕವಾಗಿ ಸ್ಪಂದಿಸಿ ಚಿಕಿತ್ಸೆ ನೀಡಿ: ಶಾಸಕ ಎಚ್.ಟಿ.ಮಂಜು

Dec 29 2023, 01:31 AM IST
ತುರ್ತು ಸನ್ನಿವೇಶ ಹಾಗೂ ಸಿಜೇರಿಯನ್ ಹೊರತು ಪಡಿಸಿ ಎಲ್ಲ ರೀತಿಯ ಹೆರಿಗೆಗಳನ್ನು ಇಲ್ಲಿಯೇ ಮಾಡಬೇಕು. ಇಲ್ಲಿ ಸ್ಕ್ಯಾನಿಂಗ್ ಯಂತ್ರವಿದ್ದರೂ ರೇಡಿಯಾಲಜಿಸ್ಟ್ ಇಲ್ಲದ ಕಾರಣ ಸ್ಕ್ಯಾನಿಂಗ್ ಮಾಡಲಾಗುತ್ತಿಲ್ಲ. ಕೂಡಲೇ ರೇಡಿಯಾಲಜಿಸ್ಟ್ ನೇಮಕಕ್ಕೆ ಪತ್ರ ಬರೆದರೆ ಆರೋಗ್ಯ ಸಚಿವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ.

ದೇಶ ನಿರ್ಮಾಣಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ- ಶಾಸಕ ರಾಘವೇಂದ್ರ ಹಿಟ್ನಾಳ

Dec 29 2023, 01:31 AM IST
ದೇಶಕ್ಕೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ರಾಜೀವ ಗಾಂಧಿ ಅವರ ವರೆಗೂ ದೇಶದ ಸಮಗ್ರ ವಿಕಾಸಕ್ಕಾಗಿ ಕಾಲಕ್ಕೆ ತಕ್ಕಂತೆ ಶ್ರಮಿಸಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಶಾಸಕ ನಾಡಗೌಡ ಸೂಚನೆ

Dec 29 2023, 01:30 AM IST
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಸೂಚನೆ ನೀಡಿದರು.

ಕನ್ನಡ ಬೆಳೆಯಲು ಕನ್ನಡವನ್ನೇ ಬಳಸಿ: ಶಾಸಕ

Dec 29 2023, 01:30 AM IST
ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ಆಗ ಮಾತ್ರ ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ, ಸೂರ್ಯ-ಚಂದ್ರರಿರುವವರೆಗೂ ಶಾಶ್ವತವಾಗಿರುತ್ತದೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

ಶಾಸಕ ಜನಾರ್ದನ ರೆಡ್ಡಿ ಕುಟೀರ್ ಕ್ಕೆ ಬೆಂಕಿ

Dec 28 2023, 01:46 AM IST
ಪ್ರವಾಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಬಿದ್ದು ತಂತಿಗಳು ಕುಟೀರದ ಮೇಲೆ ಬಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ರೆಡ್ಡಿ ಬೆಂಬಲಿಗರು ಇದನ್ನು ಅಲ್ಲಗಳೆದಿದ್ದಾರೆ.

ಕುಡಿಯುವ ನೀರಿಗೆ ೨೨೫ ರು. ದರ ನಿಗದಿ: ಶಾಸಕ ಪಿ.ರವಿಕುಮಾರ್

Dec 28 2023, 01:45 AM IST
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಡಿಸೆಂಬರ್ ತಿಂಗಳಿನಿಂದ ಜಾರಿ. ಪ್ರಸ್ತುತ ಕುಡಿಯುವ ನೀರಿನ ದರ ₹282ರಿಂದ ₹225ಕ್ಕೆ ಪರಿಷ್ಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕುಡಿಯುವ ನೀರಿನ ದರ ಪರಿಷ್ಕರಣೆಯ ಬೇಡಿಕೆ ಈಡೇರಿಸಲಾಗಿದೆ.

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಶಾಸಕ ಲಕ್ಷ್ಮಣ ಸವದಿ

Dec 28 2023, 01:45 AM IST
ಕೇಸ್ಕರದಡ್ಡಿಯಲ್ಲಿ ಅಂಗನವಾಡಿ ನೂತನ ಕಟ್ಟಡ ಮತ್ತು ಮಲ್ಲೆವ್ವನ ಮಡ್ಡಿಯಲ್ಲಿ 2 ಶಾಲಾ ನೂತನ ಕಟ್ಟಡವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸಿದರು.

ಅಧಿಕಾರಿಗಳೇ ರೈತರಿಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿ: ಶಾಸಕ ಎಚ್ .ಟಿ.ಮಂಜು

Dec 28 2023, 01:45 AM IST
ಕೃಷಿ ಅಧಿಕಾರಿಗಳು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಪ್ರಗತಿಪರ ರೈತ ಸಮೂಹ ನಿರ್ಮಿಸುವ ಕೆಲಸಕ್ಕೆ ಒತ್ತು ನೀಡಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ಪಕ್ಷ ರಾಜಕಾರಣ ಮಾಡಲ್ಲ. ಕೃಷಿ ಇಲಾಖೆ ಸರ್ಕಾರದ ಸವಲತ್ತುಗಳ ವಿತರಣೆ ಮಾಡುತ್ತಿದೆ. ಕೃಷಿಕ ಸಮಾಜದ ಸದಸ್ಯರು ಇದಕ್ಕೆ ಕೈಜೋಡಿಸಬೇಕು.

ಸಮಾಜದ ಅಭಿವೃದ್ಧಿಯ ಹರಿಕಾರ ನಜೀರ್‌ ಸಾಬ್‌: ಶಾಸಕ ಎಚ್.ಎಂ.ಗಣೇಶಪ್ರಸಾದ್‌ ಬಣ್ಣನೆ

Dec 28 2023, 01:45 AM IST
ಅಂದಿನ ಮುಖ್ಯಮಂತ್ರಿ ಎಸ್‌.ಆರ್. ಬೊಮ್ಮಾಯಿಗೆ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗುಂಡ್ಲುಪೇಟೆಯ ಅಬ್ದುಲ್‌ ನಜೀರ್‌ ಸಾಬ್‌ ಮನವಿ ಮಾಡಿದ್ದನ್ನು ಗಮನಿಸಿದರೆ ನಜೀರ್‌ ಸಾಬ್‌ ಅವರ ಸಮಾಜದ ಮೇಲಿದ್ದ ಕಳಕಳಿ ಜನಪ್ರತಿನಿಧಿಗಳು ಗಮನಿಸಬೇಕಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪಂಚಾಯತ್‌ರಾಜ್ ಸಬಲೀಕರಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 459
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved