• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಲಿಂಗಾಯತರ ರುದ್ರಭೂಮಿ ಅಭಿವೃದ್ಧಿ: ಶಾಸಕ ಕೆ.ಎಂ.ಶಿವಲಿಂಗೇಗೌಡ

Mar 04 2024, 01:23 AM IST
ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಅರಸೀಕೆರೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ 22 ಸೀಟು: ಶಾಸಕ ಬಿ. ಸುರೇಶಗೌಡ

Mar 04 2024, 01:23 AM IST
ಕೇಂದ್ರ ಅಕ್ಕಿ ಕೊಟ್ರೆ ಸರ್ಕಾರ ದಿವಾಳಿಯಾಗ್ತದಂತೆ, ರಾಜ್ಯ ಸರ್ಕಾರ ಕೊಟ್ರೆ ರಾಜ್ಯ ಸಂಪತ್ಭರಿತವಾಗುತ್ತಂತೆ ಎಂದು ಸರ್ಕಾರವನ್ನು ಶಾಸಕ ಬಿ. ಸುರೇಶಗೌಡ ವ್ಯಂಗ್ಯವಾಡಿದ್ದಾರೆ.

ಹೊಸ ಬಸ್ ಸೇವೆಗೆ ಶಾಸಕ ಬಣಕಾರ ಚಾಲನೆ

Mar 04 2024, 01:21 AM IST
ಹೊಸದಾಗಿ ರಚನೆಯಾದ ರಟ್ಟೀಹಳ್ಳಿ ತಾಲೂಕಿಗೆ ಹೊಸ ಸಾರಿಗೆ ಘಟಕ ಸ್ಥಾಪಿಸಿವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ.

ಮಂಗನ ಕಾಯಿಲೆ ಬಗ್ಗೆ ಜಾಗರೂಕತೆ ಅಗತ್ಯಃ ಶಾಸಕ ಜಿ.ಎಚ್.ಶ್ರೀನಿವಾಸ್

Mar 04 2024, 01:21 AM IST
ಮಂಗನ ಕಾಯಿಲೆ (ಕೆಎಫ್ ಡಿ) ಬಗ್ಗೆ ಜಾಗರೂಕತೆ ಅಗತ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಸ್ವರೂಪ್ ಚಾಲನೆ

Mar 04 2024, 01:20 AM IST
ಹಾಸನದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬೋಧಕ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೊಲಿಯೋ ಕಾರ್ಯಕ್ರಮವನ್ನು ಶಾಸಕ ಎಚ್.ಪಿ. ಸ್ವರೂಪ್ ಮಗುವಿಗೆ ಪೊಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

ಶಾಸಕ ಸಂಗಮೇಶ್ವರ್‌ ಕ್ಷೇತ್ರ ಅಭಿವೃದ್ಧಿ ನಿರ್ಲಕ್ಷಿಸಿಲ್ಲ

Mar 04 2024, 01:19 AM IST

ವಿಧಾನಸಭೆ ಅಧಿವೇಶನ, ರಾಜ್ಯಸಭಾ ಚುನಾವಣೆ ಹಾಗೂ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ಕಾರಣಗಳಿಂದ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಇರಲಿಲ್ಲ. ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದು ಶಾಸಕರ ಸಹೋದರ, ನಗರಸಭೆ ಸದಸ್ಯ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಬೂದನೂರು ಉತ್ಸವ ‘ಅಂತ್ಯವಲ್ಲ ಆರಂಭ’: ಶಾಸಕ ಪಿ.ರವಿಕುಮಾರ್

Mar 04 2024, 01:19 AM IST
ನಾನು ಶಾಸಕನಾಗಿರಲಿ, ಇಲ್ಲದಿರಲಿ ಬೂದನೂರು ಉತ್ಸವ ನಿರಂತರವಾಗಿ ಮುಂದುವರೆಯಬೇಕು. ಮಂಡ್ಯದ ಸಾಂಸ್ಕೃತಿಕ ಪರಂಪರೆ ಹೊರ ಜಗತ್ತಿಗೆ ಪರಿಚಯವಾಗಬೇಕು. ಪ್ರವಾಸಿಗರನ್ನು ಸೆಳೆದು ಪ್ರವಾಸೋದ್ಯಮ ಅಭಿವೃದ್ಧಿ ಕಾಣಬೇಕೆಂಬುದು ಬೂದನೂರು ಉತ್ಸವದ ಉದ್ದೇಶ. ಹೊಸ ಪರಂಪರೆಗೆ ನಾಂದಿ ಹಾಡಿರುವ ಬೂದನೂರು ಉತ್ಸವ ಮುಂದಿನ ವರ್ಷಗಳಲ್ಲಿ ಇನ್ನಷ್ಟು ವಿಜೃಂಭಣೆಯಿಂದ ನಡೆಯಲಿದೆ. ಇದು ಉತ್ಸವದ ಅಂತ್ಯವಲ್ಲ, ಆರಂಭ.

ಪೋಲಿಯೋ ಹನಿ ಹಾಕಿಸಿ ಅಂಗವಿಕಲತೆಯಿಂದ ರಕ್ಷಿಸಿ: ಶಾಸಕ ಎಚ್.ವೈ. ಮೇಟಿ

Mar 04 2024, 01:18 AM IST
ದೇಶ ಪೋಲಿಯೂ ಮುಕ್ತವಾಗಿದ್ದರೂ, ಭವಿಷ್ಯದ ದೃಷ್ಟಿಯಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಸರ್ಕಾರದ ಈ ಸೌಲಭ್ಯವನ್ನು ಪಾಲಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ, ನಗರಾಭಿವೃದ್ಧಿ ಅಧ್ಯಕ್ಷ ಎಚ್.ವೈ. ಮೇಟಿ ಹೇಳಿದರು.

ಭಾರತೀನಗರದಲ್ಲಿ ಉದಯಯಾನ ಕಾರ್ಯಕ್ರಮ: ಶಾಸಕ ಕೆ.ಎಂ.ಉದಯ್

Mar 04 2024, 01:18 AM IST
ಮದ್ದೂರು ಪಿಎಲ್ಡಿ ಬ್ಯಾಂಕಿನಲ್ಲಿ ಸುಸ್ತಿದಾರರ ಸಾಲದ ಮೊತ್ತವನ್ನು ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಾವತಿಸಲಾಗುವುದು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಜೀವನೋಪಾಯಕ್ಕಾಗಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು. ಶ್ರಮಿಕ ರೈತರಿಗೆ ಮರ ಹತ್ತುವ ಏಣಿಗಳನ್ನು ಉಚಿತವಾಗಿ ನೀಡಲಾಗುವುದು. ಭಾರತೀನಗರ ಮತ್ತು ಚಿಕ್ಕರಸಿನಕೆರೆ ಜಿಪಂ ವ್ಯಾಪ್ತಿಗೆ ಶವ ಸಾಗಿಸುವ ಒಂದು ವಾಹನ ನೀಡಲಾಗುವುದು.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ

Mar 04 2024, 01:17 AM IST
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 525
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved