• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಹ ವ್ಯಕ್ತಿಗಳಿಗೆ ಯೋಜನೆಗಳು ದೊರಕಬೇಕು: ಶಾಸಕ ವಿ ಸುನಿಲ್ ಕುಮಾರ್

Mar 01 2024, 02:25 AM IST
ಸರ್ಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವ ವಾಗಿದೆ

ಉದ್ಘಾಟನೆಗೆ ಕಾಯದೇ ಕಟ್ಟಡ ಬಳಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ

Mar 01 2024, 02:22 AM IST
ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆವರೆಗೂ ಕಾಯದೇ ಕಾಮಗಾರಿ ಪೂರ್ಣಗೊಂಡ ಕೂಡಲೇ ಶೈಕ್ಷಣಿಕ ಚಟುವಟಿಕೆಗಳಿಗೆ ವಿನಿಯೋಗಿಸಬೇಕು.

ಲಂಬಾಣಿ ಸಮಾಜದ ಜನರಿಗೆ ಮೂಲ ಸೌಲಭ್ಯ-ಶಾಸಕ ಚಂದ್ರು ಲಮಾಣಿ

Mar 01 2024, 02:20 AM IST
ಸಂತ ಸೇವಾಲಾಲರು ಸರ್ವ ಧರ್ಮಗಳ ಬಗ್ಗೆ ಪ್ರೀತಿ ಹೊಂದಿದ್ದರು. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.

ಮಕ್ಕಳ ಓದು ಅರ್ಧದಲ್ಲಿಯೇ ಮೊಟುಕುಗೊಳಿಸಬೇಡಿ: ಶಾಸಕ ಕಂದಕೂರು

Mar 01 2024, 02:19 AM IST
ಮ್ಮ ಸುಖಃ-ದುಖಃಗಳಲ್ಲಿ ನೀವು ಭಾಗಿಯಾಗಿದ್ದೀರಿ. ನಮ್ಮ ತಂದೆಯ ಜೊತೆಗಿದ್ದ ನಿಮ್ಮೆಲ್ಲರ ಜೊತೆ ನಾನಿದ್ದೇನೆ. ನಿಮ್ಮ ಮನೆಯ ಮಗನಾಗಿ ನಾನು ನಿಲ್ಲುತ್ತೇನೆ: ಶಾಸಕ ಕಂದಕೂರ

ಮಾಜಿ ಶಾಸಕ ಜಯಣ್ಣ, ಮರಿಸ್ವಾಮಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

Mar 01 2024, 02:19 AM IST
ಕೊಳ್ಳೇಗಾಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಎಸ್‌. ಜಯಣ್ಣ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮತ್ತು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನ ಮಗನೂ ಪ್ರಬಲ ಆಕಾಂಕ್ಷಿ : ಶಾಸಕ

Mar 01 2024, 02:19 AM IST
ಲೋಕಸಭಾ ಕ್ಷೇತ್ರದ ಕುಬೇರನ ಸ್ಥಾನದಲ್ಲಿ ದಕ್ಷಿಣಕಾಶಿ ಶಿವಗಂಗೆ ಇದೆ, ಆದ್ದರಿಂದ ಶಿವಗಂಗೆಯ ಪ್ರಸಿದ್ಧ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಘಟನೆ ಆರಂಭಿಸಿದ್ದೇವೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ 3.5 ಲಕ್ಷ ಮತದ ಅಂತರದಲ್ಲಿ ನಮ್ಮ ಅಭ್ಯರ್ಥಿಯ ಗೆಲವು ನಿಶ್ಚಿತ

ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ

Mar 01 2024, 02:18 AM IST
ಪಾಪ ಈಗ ಡಾ.ಮಂಜುನಾಥವರನ್ನು ನಿಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಆ ಡಾಕ್ಟರ್ ಯಾರು? ದೇವೇಗೌಡರ ಅಳಿಯ, ಕುಮಾರಣ್ಣನ ಬಾವ. ಅವರನ್ನು ಬಿಜೆಪಿಯಿಂದ ನಿಲ್ಲಿಸುವುದಕ್ಕೆ ಹೊರಟ್ಟಿದ್ದಾರೆ. ಅವರ ಪಕ್ಷದಲ್ಲೇ ನಿಲ್ಲಿಸಿ ಗೆಲ್ಲಿಸಲು ಆಗುವುದಿಲ್ಲವೇ? ಕುಮಾರಸ್ವಾಮಿಗೆ ನಾಚಿಕೆ ಆಗಬೇಕು,ರಾಜಕಾರಣ ಮಾಡುವುದು ಡಾಕ್ಟರ್ ಆಗಿ ಆಪರೇಷನ್ ಮಾಡಿದ ಹಾಗಲ್ಲ,

ಸಾತನೂರು ಫಾರಂನಲ್ಲೇ ಹೊಸ ಕಾರ್ಖಾನೆ: ಶಾಸಕ ಪಿ.ರವಿಕುಮಾರ್

Mar 01 2024, 02:15 AM IST
ಮಂಡ್ಯ ನಗರ ವ್ಯಾಪ್ತಿಯಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಾಣವಾದರೆ ಸ್ಥಳೀಯವಾಗಿ ಯುವಕರಿಗೆ ಉದ್ಯೋಗವಕಾಶಗಳು ದೊರಕಲಿವೆ. ಇದರಿಂದ ಉದ್ಯೋಗವನ್ನರಿಸಿ ವಲಸೆ ಹೋಗುವುದು ತಪ್ಪುತ್ತದೆ. ಈ ವಿಷಯವಾಗಿ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಸಾಧಕ-ಬಾಧಕಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ವಿರೋಧಕ್ಕೆ ಅವಕಾಶವಿಲ್ಲದಂತೆ ಹೊಸ ಕಾರ್ಖಾನೆ ನಿರ್ಮಿಸಲಾಗುವುದು.

ಜನತಾದರ್ಶನ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ: ಶಾಸಕ ಪಿ.ರವಿಕುಮಾರ್

Mar 01 2024, 02:15 AM IST
ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಅಲೆಯುವುದನ್ನು ಹೋಗಲಾಡಿಸುವ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತನ್ನು ನೀಡಲಾಗುತ್ತಿದೆ.

ಗ್ರಾಮದ ರೈತರಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು: ಶಾಸಕ ಎಚ್‌.ಡಿ.ರೇವಣ್ಣ

Feb 29 2024, 02:07 AM IST
ತಾಲೂಕಿನ ಪಡುವಲಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಹೊಳೆನರಸೀಪುರದ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ಮೇಳ ಮತ್ತು ರಕ್ತ ದಾನ ಶಿಬಿರದಲ್ಲಿ ಮಾತನಾಡಿದರು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 525
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved