• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಿಕೇರಿ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬೆಲ್ದಾಳೆ ಭೇಟಿ, ಪರಿಶೀಲನೆ

Feb 27 2024, 01:33 AM IST
ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಿಕೇರಿ ಗ್ರಾಮದಲ್ಲಿ ಬೆಟ್ಟದ ನಡುವೆ ಹೊನ್ನಿಕೇರಿ ಸಿದ್ದೇಶ್ವರ ದೇಗುಲವಿದೆ

ಜನಪರ ಯೋಜನೆಗಳು ಸಾಮಾನ್ಯ ಜನರಿಗೆ ವರದಾನ-ಶಾಸಕ ಜಿಎಸ್ಪಿ

Feb 27 2024, 01:31 AM IST
ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಬಡವರು ಮಧ್ಯಮ ವರ್ಗದ ಜನ ನಿರ್ಗತಿಕರು ಸಾಮಾನ್ಯ ಜನರಿಗೆ ನಮ್ಮ ಜನಪರ ಯೋಜನೆಗಳು ವರದಾನವಾಗಿವೆ ಎಂದು ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.

ಜಾತ್ರಾ ಮಹೋತ್ಸವಗಳು ಸಾಮರಸ್ಯದ ಸಂಕೇತ: ಶಾಸಕ ಯು.ಬಿ. ಬಣಕಾರ

Feb 27 2024, 01:30 AM IST
ಜಾತ್ರಾ ಮಹೋತ್ಸವಗಳು ಎಲ್ಲ ಸಮುದಾಯದವರನ್ನು ಒಗ್ಗೂಡಿಸುವ ಸಾಮರಸ್ಯದ ಸಂಕೇತವಾಗಿವೆ.

ಹೈನುಗಾರಿಕೆಯಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಶಾಸಕ ಡಿ.ಜಿ.ಶಾಂತನಗೌಡ

Feb 26 2024, 01:38 AM IST
ಪ್ರಸ್ತುತ ದಿನಗಳಲ್ಲಿ ದನ-ಕರು, ಎಮ್ಮೆ ಸಾಕಾಣಿಕೆ ಪ್ರವೃತ್ತಿ ರೈತರಲ್ಲಿ ಕಡಿಮೆಯಾಗುತ್ತಿದೆ ಇದು ಸಲ್ಲದು ಪ್ರತಿಯೊಬ್ಬ ರೈತರೂ ಕೂಡ ದನ, ಕರು, ಎಮ್ಮೆ, ಕುರಿ, ಮೇಕೆ, ಸಾಕಾಣಿಕೆಗೆ ಮುಂದಾಗಬೇಕು. ರೈತರು ಕೇವಲ ಕೃಷಿಯನ್ನೇ ಅವಲಂಬಿಸಿದರೆ ಸಾಲದು, ಹೈನುಗಾರಿಕೆ ವಿಶೇಷವಾಗಿ ರೈತ ಮಹಿಳೆಯವರಿಗೆ ತುಂಬಾ ಸಹಕಾರಿ.

1 ಕೋಟಿ ವೆಚ್ಚದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾಣ: ಶಾಸಕ ಜಿ.ಎಸ್. ಪಾಟೀಲ

Feb 26 2024, 01:36 AM IST
ರೋಣದ ಬಾದಾಮಿ ರಸ್ತೆಯ ಒಂದು ಎಕರೆ ವಿಸ್ತೀರ್ಣ ಪ್ರದೇಶದಲ್ಲಿ 1 ಕೋಟಿ ವೆಚ್ಚದಲ್ಲಿ ಗಾಣಿಗ ಸಮಾಜ ಸಮೂದಾಯ ಭವನ ನಿರ್ಮಿಸಲಾಗುವುದು. ಮೊದಲ ಹಂತವಾಗಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.

ಸಮಾಜ ಒಗ್ಗೂಡಿಸಲು ಸಂಘಟನೆ ಅವಶ್ಯ: ಶಾಸಕ ಅರವಿಂದ ಬೆಲ್ಲದ

Feb 26 2024, 01:35 AM IST
ವೀರಶೈವ ಲಿಂಗಾಯತವಲ್ಲದೇ ಎಲ್ಲ ಸಮಾಜವನ್ನು ಒಗ್ಗೂಡಿಸಿಕೊಂಡು ಬೆಳೆಯಲು ಇಂತಹ ಸಮಾವೇಶ ಅವಶ್ಯಕವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಕ್ಷೇತ್ರದ ಅಭಿವೃದ್ಧಿಯೇ ಮೊದಲ ಗುರಿ: ಶಾಸಕ ಡಾ. ಬೆಲ್ದಾಳೆ

Feb 26 2024, 01:34 AM IST
ಬೀದರ್ ದಕ್ಷಿಣ ಕ್ಷೇತ್ರದ ನಿರ್ಣಾ ಗ್ರಾಮದಲ್ಲಿ ನಿರ್ಣಾ ಗ್ರಾಮದ ರಸ್ತೆಯಿಂದ ಬುತ್ತಿ ಬಸವೇಶ್ವರ ದೇವಸ್ಥಾನದ ವರೆಗೆ ರಸ್ತೆ ಕಾಮಗಾರಿಗೆ ಶಾಸಕ ಡಾ. ಬೆಲ್ದಾಳೆ ಚಾಲನೆ ನೀಡಿದರು.

ಶರಣರ ನುಡಿ ಸಮಾಜ ತಿದ್ದುವ ಪ್ರಕ್ರಿಯೆ: ಶಾಸಕ ಟಿ.ಎಸ್. ಶ್ರೀವತ್ಸ ಅಭಿಮತ

Feb 26 2024, 01:34 AM IST
ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಶರಣರು. ತಂದೆ ನೀನು, ತಾಯಿ ನೀನು, ಬಂದು ನೀನು ಬಳಗ ನೀನು. ಆ ವಚನವು ಇಂದು ಅನಗತ್ಯವಾಗಿ ಬೆಳೆಯುತ್ತಿರುವ ವೃದ್ಧಾಶ್ರಮವನ್ನು ಅಲ್ಲಗಳೆಯುವ ಧ್ವನಿ. ತಂದೆ ತಾಯಿಗಳಿಗಿಂತ ಶ್ರೇಷ್ಠರಾದವರು ಯಾರೂ ಇಲ್ಲ. ಇದನ್ನು ಅರಿತು ತಾವು ಅವರ ಮನ ನೋಯಿಸದಂತೆ ನೋಡಿಕೊಳ್ಳಬೇಕು ಎಂದರು.ಪರಿಷತ್ತು ಯುವ ಜನಾಂಗದಲ್ಲಿ ಶರಣರ ತತ್ವಗಳನ್ನು ಬಿತ್ತುತ್ತಿರುವುದು ಸಂತೋಷದ ಸಂಗತಿ

ವಿವಿಧ ಇಲಾಖೆಗಳ ಪ್ರಗತಿಗೆ ₹291 ಕೋಟಿ ಬಿಡುಗಡೆ: ಶಾಸಕ ಬಾದರ್ಲಿ

Feb 26 2024, 01:34 AM IST
ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಹಣ ಮಂಜೂರಾಗಿದೆ

ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

Feb 26 2024, 01:34 AM IST
ಸುರಪುರ ಶಾಸಕ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯ್ಕ್ (66) ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 525
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved