• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳೇ ಬಂದ್‌ ದುಃಖದ ಸಂಗತಿ: ಶಾಸಕ ಜ್ಞಾನೇಂದ್ರ

Nov 02 2023, 01:00 AM IST
ತಹಸೀಲ್ದಾರ್ ಎಂ.ಲಿಂಗರಾಜ್ ರಾಷ್ಟ್ರಧ್ವಜವನ್ನು ಅನಾವರಣ

ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯ

Nov 01 2023, 01:01 AM IST
ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯಬಿಜೆಪಿಯವರು ಸರ್ಕಾರ ಬೆಳೆಸುವ ಕನಸು ಕಾಣುತ್ತಿದ್ದಾರೆ: ಮುಖ್ಯಮಂತ್ರಿ

ಕೊಡಗಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಕ್ರೀಡೆಯೂ ಒಂದು: ಶಾಸಕ ಪೊನ್ನಣ್ಣ

Nov 01 2023, 01:01 AM IST
ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಯೋಜಿಸಲಾದ ನಾಪೋಕ್ಲು ಬೊಟ್ಟೋಳಂಡ ಕುಟುಂಬದ ವತಿಯಿಂದ ನಾಪೋಕ್ಲು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ 2024ರ ಏಪ್ರಿನಲ್ಲಿ ನಡೆಯಲಿರುವ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಲಾಂಛನವನ್ನು ಬಿಡುಗಡೆ

ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಕಾನೂನು ಮೀರಬಾರದು: ಶಾಸಕ ಪೊನ್ನಣ್ಣ

Nov 01 2023, 01:00 AM IST
ಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.

ರಮೇಶ್‌ ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ ಎಂದ ಶಾಸಕ ಶಿವಲಿಂಗೇಗೌಡ

Nov 01 2023, 01:00 AM IST
ರಾಜ್ಯ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲಿ ತಾನೇ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿದ್ದಾರೆ.

ಗುಂಡ್ಲುಪೇಟೆಯಲ್ಲಿ ಗಾಣಿಗ ಸಮುದಾಯ ಭವನ: ಶಾಸಕ ಗಣೇಶ್‌

Oct 31 2023, 01:16 AM IST
ಗುಂಡ್ಲುಪೇಟೆಯಲ್ಲಿ ಗಾಣಿಗ ಸಮಾಜಕ್ಕೆ ಸಮುದಾಯ ಭವನ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸುವುದಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು

ಆದರ್ಶ ಬದುಕಿಗೆ ರಾಮಾಯಣ ಅತ್ಯಂತ ಸೂಕ್ತ ಗ್ರಂಥ: ಶಾಸಕ ವಿಜಯೇಂದ್ರ

Oct 29 2023, 01:01 AM IST
ತಾ.ಪಂ. ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ವಾಲ್ಮೀಕಿ ಜಯಂತಿ

ಸಂಸದ ಪ್ರಜ್ವಲ್‌ ರೇವಣ್ಣ ಮೇಲೆ ಶಾಸಕ ಶಿವಲಿಂಗೇಗೌಡ ಗರಂ

Oct 29 2023, 01:00 AM IST
"ದೇವೇಗೌಡರು ಇಲ್ಲದಿದ್ದರೆ ಶಿವಲಿಂಗೇಗೌಡರು ಶಾಸಕರಾಗುತ್ತಿರಲಿಲ್ಲ " ಎಂಬ ಸಂಸದ ಪ್ರಜ್ವಲ್‌ ರೇವಣ್ಣ ಹೇಳಿಕೆಗೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಖಾರವಾಗಿಯೇ ಚಾಟಿ ಬೀಸಿದ್ದಾರೆ.

ರಾಜ್ಯಾದ್ಯಂತ ಆಪರೇಷನ್ ಕಮಲ ಬಲೆ: ಶಾಸಕ ರವಿಕುಮಾರ್

Oct 29 2023, 01:00 AM IST
ಕಾಂಗ್ರೆಸ್‌ನ ಐವರು ಶಾಸಕರಿಗೆ ಬಿಜೆಪಿ ಗಾಳ ಹಾಕಿರುವುದು ಸತ್ಯ. ಎಲ್ಲಾ ಸಾಕ್ಷ್ಯಗಳು ಹಾಗೂ ಆಫರ್ ನೀಡಿರುವ ಶಾಸಕರೊಟ್ಟಿಗೆ ಶೀಘ್ರವೇ ಮಾಧ್ಯಮದ ಎದುರು ಬರಲಿದ್ದೇವೆ. ಇದಲ್ಲದೆ ರಾಜ್ಯಾದ್ಯಂತ ಆಪರೇಷನ್ ಕಮಲದ ಬಲೆ ಬೀಸಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್ ಪುನರುಚ್ಛರಿಸಿದರು.

ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಮಂಜು

Oct 29 2023, 01:00 AM IST
ಅರಕಲಗೂಡು ಪಟ್ಟಣದ ಡಿ.ದೇವರಾಜ ಅರಸು ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ ಮಂಜು ಮಾತನಾಡಿದರು.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved