• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಹಳ್ಳಿ ಏತ ಯೋಜನೆ ಮಾಜಿ ಎಚ್ಡಿಕೆಯ ಕನಸಿನ ಕೂಸು: ಶಾಸಕ

Feb 10 2024, 01:48 AM IST
ಎಚ್ಡಿಕೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2800 ಕೋಟಿ ರು.ಗಳ ಯೋಜನೆ ಸಿದ್ದಪಡಿಸಿ ಅನುದಾನ ನೀಡಿದ್ದರು.

ಬಡವರ ‘ಗ್ಯಾರಂಟಿ’ಗೆ ಶ್ರೀಮಂತರ ತಗಾದೆ: ಶಾಸಕ ಕೆ.ಎಸ್.ಆನಂದ್

Feb 10 2024, 01:47 AM IST
ಬಿಟ್ಟಿ ಭಾಗ್ಯಗಳನ್ನು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಶ್ರೀಮಂತರು ಟೀಕೆ ಮಾಡುತ್ತಾರೆ. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಅದಾನಿ, ಅಂಬಾನಿಯವರ ನಾಲ್ಕು ಲಕ್ಷ ಕೋಟಿ ರು,ಸಾಲವನ್ನೇಕೆ ಮನ್ನಾ ಮಾಡಿತು ಎಂದು ಶಾಸಕ ಕೆ.ಎಸ್.ಆನಂದ್ ಹರಿಹಾಯ್ದರು.

೮ ತಿಂಗಳಲ್ಲಿ ನೂರು ಕೋಟಿಗೂ ಹೆಚ್ಚಿನ ಅನುದಾನ: ಶಾಸಕ ಶ್ರೀನಿವಾಸ ಮಾನೆ

Feb 10 2024, 01:47 AM IST
ಹಾನಗಲ್ಲ ತಾಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ₹೩.೫೪ ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಯೋಜನೆಗೆ ಭೂಮಿಪೂಜೆ, ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ₹೩೪ ಲಕ್ಷ ವೆಚ್ಚದಲ್ಲಿ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದ್ದಾರೆ.

ಫೆಬ್ರವರಿ ೧೧ಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಅಭಿನಂದನಾ ಕಾರ್ಯಕ್ರಮ

Feb 10 2024, 01:47 AM IST
ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಫೆಬ್ರವರಿ ೧೧ ರಂದು ನಗರದ ಬಿ.ಎಂ. ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಮನೆ ಹಿಂಭಾಗದ ರಸ್ತೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ಹಾಸನದಲ್ಲಿ ತಿಳಿಸಿದರು.

ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ನಿಶ್ಚಿತ-ಶಾಸಕ ಲಮಾಣಿ

Feb 10 2024, 01:46 AM IST
ಲಕ್ಷ್ಮೇಶ್ವರ ಪಟ್ಟಣದ ವಾರ್ಡ್‌ ನಂ 2ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎನ್ನುವ ಗೋಡೆ ಬರಹಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕಮಲದ ಚಿತ್ರಕ್ಕೆ ಬಣ್ಣ ಬಳಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

ಮಕ್ಕಳ ಕೈಗೆ ಮೊಬೈಲ್‌ ಬದಲು ಪುಸ್ತಕ ಕೊಡಿ: ಶಾಸಕ ದೊಡ್ಡನಗೌಡ ಪಾಟೀಲ

Feb 10 2024, 01:46 AM IST
ಸಾಧನೆಗೆ ಶಿಕ್ಷಣವೇ ಆಸರೆ. ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ನರೇಗಾದಲ್ಲಿ ಶಾಲೆಯ ಹಾಗೂ ಗ್ರಾಮದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕ್ರಿಯಾಯೋಜನೆ ರೂಪಿಸಲು ಸೂಚಿಸುತ್ತೇನೆ

ಛಲ ಇದ್ದರೆ ಗುರಿ ಮುಟ್ಟಲು ಸಾಧ್ಯ: ಶಾಸಕ ಭೀಮಣ್ಣ ನಾಯ್ಕ

Feb 10 2024, 01:45 AM IST
ಕ್ರೀಡೆಯ ಮಹತ್ವ ತಿಳಿದುಕೊಂಡು ಹೆಚ್ಚು ಒತ್ತು ಮತ್ತು ಸಹಕಾರ ನೀಡಬೇಕು. ಗ್ರಾಮೀಣ ಭಾಗದ ಅನೇಕ ಕ್ರೀಡೆಗಳು ನಶಿಸಿ ಹೋಗುತ್ತಿದೆ. ಅದನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ರಾಗಿ, ಕೊಬ್ಬರಿ ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 09 2024, 01:53 AM IST
ಖರೀದಿ ಕೇಂದ್ರಗಳಲ್ಲಿ ನಡೆಯುವ ವ್ಯವಹಾರ, ವಹಿವಾಟು ನೇರವಾಗಿ ರೈತರೊಂದಿಗೆ ಇರಬೇಕು. ರೈತರ ಮಧ್ಯೆ ದಲ್ಲಾಳಿಗಳು ಮಧ್ಯಪ್ರವೇಶಿಸ ಬಾರದು. ಎಪಿಎಂಸಿಗಳಲ್ಲಿ ದಲ್ಲಾಳಿಗಳಿಗೆ ಮಧ್ಯಪ್ರವೇಶವಿಲ್ಲ ಎಂದು ಬೋರ್ಡ್ ಹಾಕಬೇಕು. ಖರೀದಿ ಕೇಂದ್ರಗಳು ವರ್ಷವಿಡಿ ತೆರೆದಿರಬೇಕು. ಸೀಮಿತ ಅವಧಿಯಲ್ಲಿ ತೆರೆದು ಮುಚ್ಚುವುದರಿಂದ ರೈತರಿಗೆ ಅನಾನುಕೂಲ ಉಂಟಾಗಲಿದೆ. ಈಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.

ಹೇಮಗಿರಿ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ: ಶಾಸಕ ಎಚ್.ಟಿ.ಮಂಜು ಪೂಜೆ

Feb 09 2024, 01:50 AM IST
ಫೆ.16ರಂದು ಹೇಮಗಿರಿ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರೆ ನಿಮಿತ್ತ ಕಿರುತೆರೆ ನಟ-, ನಟಿಯರನ್ನು ಕರೆಯಿಸಿ ರಸಮಂಜರಿ ಹಾಗೂ ಚಲನಚಿತ್ರದ ಪ್ರಮೋಷನ್‌ ಮತ್ತು ನಾಟಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಂದು ವಾರಗಳ ಕಾಲ ಜಾತ್ರೆ ನಡೆಯುತ್ತಿದೆ.

ಹೆತ್ತವರ ಆಸೆ ಈಡೇರಿಸಿ: ಶಾಸಕ ಶಿವರಾಮ ಹೆಬ್ಬಾರ

Feb 09 2024, 01:50 AM IST
ವಿದ್ಯಾರ್ಥಿ ಜೀವನ ಬಂಗಾರದ ಬದುಕಿದ್ದಂತೆ, ಅದನ್ನು ಸದುಪಯೋಗಪಡಿಸಿಕೊಳ್ಳಲು ಯಾವ ದಿಕ್ಕಿನಲ್ಲಿ ಹೋಗಬೇಕೆಂಬ ಬಗ್ಗೆ ಚಿಂತಿಸಬೇಕಾದ ಅವಶ್ಯಕತೆ ಇದೆ. ೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವ ಶತಮಾನವಾಗಿದೆ.
  • < previous
  • 1
  • ...
  • 462
  • 463
  • 464
  • 465
  • 466
  • 467
  • 468
  • 469
  • 470
  • ...
  • 524
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved