ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯುತ್ ಗ್ರಿಡ್ ಮೇಲ್ದರ್ಜೆಗೇರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಮಾನೆ
Feb 08 2024, 01:31 AM IST
ಅಕ್ರಮ-ಸಕ್ರಮ ಯೋಜನೆಯಡಿ ನೀರಾವರಿ ಪಂಪಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೂಲಸೌಕರ್ಯ ಕಲ್ಪಿಸಲಾಗುವುದು.
ಇಂದು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯಕ: ಶಾಸಕ ಎಚ್.ಟಿ.ಮಂಜು
Feb 08 2024, 01:31 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ 23 ಪದವಿ ಪೂರ್ವ ಕಾಲೇಜುಗಳಿವೆ. ಪಟ್ಟಣದ ಪ್ರದೇಶದ ಕಾಲೇಜುಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ದಾಖಲಾತಿ ಕುಸಿತ ಕಾಣುತ್ತಿದೆ. ವಿದ್ಯಾರ್ಥಿಗಳು ನಗರ ಪ್ರದೇಶದ ಆಕರ್ಷಣೆಯಿಂದ ಹೊರಬರಬೇಕು. ಪೋಷಕರು ತಮ್ಮ ಮಕ್ಕಳನ್ನು ತಮ್ಮ ಪರಿಸರದಲ್ಲಿರುವ ಗ್ರಾಮೀಣ ಕಾಲೇಜುಗಳಿಗೆ ದಾಖಲಾತಿ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ಧಿಗೂ ಕೈ ಜೋಡಿಸಬೇಕು.
ನಮ್ಮದು ಜನಪರ ನಿಲುವು: ಶಾಸಕ ಅಲ್ಲಂಪ್ರಭು ಪಾಟೀಲ್
Feb 08 2024, 01:30 AM IST
ಕರ್ನಾಟಕದಿಂದ ಸಂಪೂರ್ಣ ತೆರಿಗೆ ಪಾವತಿಯಾದರೂ ಕೇಂದ್ರದಿಂದ ಬರೋದು ಕೇವಲ 13 ರುಪಾಯಿ 90 ಪೈಸೆ ಮಾತ್ರ. ಇದನ್ನು ಪ್ರತಿಭಟಿಸಿದ್ದೇವೆ, ಸದಾ ಪ್ರತಿಭಟಿಸುತ್ತೇವೆ, ನಮ್ಮದೇನಿದ್ದರೂ ಜನಪರ ನಿಲುವು ಎಂದ ಶಾಸಕ ಅಲ್ಲಂಪ್ರಭು ಪಾಟೀಲ.
ರೈತರ ಆರ್ಥಿಕ ಸಬಲತೆಯಿಂದ ಮಕ್ಕಳಿಗೆ ಹೆಣ್ಣು: ಶಾಸಕ ಎ.ಮಂಜು
Feb 08 2024, 01:30 AM IST
ರೈತರು ಆರ್ಥಿಕವಾಗಿ ಮುಂದುವರೆಯಲು ಸರ್ಕಾರದಿಂದ ರೈತರಿಗಾಗಿ ರೂಪಿಸುವ ಯೋಜನೆಗಳ ಬಳಕೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಬಳಕೆಯಿಂದ ರೈತರು ಆರ್ಥಿಕವಾಗಿ ಮೇಲೆ ಬಂದಲ್ಲಿ ಅವರ ಗಂಡು ಮಕ್ಕಳಿಗೂ ಹೆಣ್ಣು ಕೊಡುತ್ತಾರೆ ಎಂದು ಶಾಸಕ ಎ. ಮಂಜು ಹೊಳೆನರಸೀಪುರದಲ್ಲಿ ತಿಳಿಸಿದರು.
ಸೆಪ್ಟೆಂಬರ್ ಹೊತ್ತಿಗೆ ಪ್ರತಿ ಮನೆಗೆ ತುಂಗೆ ನೀರು: ಶಾಸಕ ಶ್ರೀನಿವಾಸ ಮಾನೆ
Feb 07 2024, 01:53 AM IST
ತಾಲೂಕಿನಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಹಾಗೂ ತಡಸ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಭಾಗಶಃ ಪೂರ್ಣಗೊಂಡಿದೆ.
ವಿದ್ಯಾರ್ಥಿಗಳು ಭಾರತ ಸಂವಿಧಾನವನ್ನು ಓದಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Feb 07 2024, 01:51 AM IST
ಸಂವಿಧಾನ ಓದುವ ಮೂಲಕ ವಿದ್ಯಾರ್ಥಿಗಳು ಸುಳ್ಳನ್ನು ಸತ್ಯವನ್ನಾಗಿಸಲು ಹೊರಟ್ಟಿರುವವವರಿಗೆ ತಕ್ಕ ಉತ್ತರ ನೀಡುವಂತಾಗಬೇಕು. ಸರ್ವರಿಗೂ ಸಮಪಾಲು ಸಮಬಾಳು, ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನಮ್ಮ ರಾಷ್ಟ್ರಕ್ಕೆ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಸಂವಿಧಾನದ ಆಶಯ ತಿಳಿಯಬೇಕೆಂಬ ಉದ್ದೇಶದಿಂದ ಸಂವಿಧಾನದ ಪೀಠಿಕೆ ಓದಿಸಲಾಗುತ್ತಿದೆ.
ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಿ: ಶಾಸಕ ಕೋಟ್ಯಾನ್
Feb 07 2024, 01:51 AM IST
ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು.
ಸಂವಿಧಾನದಿಂದ ಎಲ್ಲರಿಗೂ ಸಮಪಾಲು, ಸಮಬಾಳು: ಶಾಸಕ ಡಿ.ಜಿ.ಶಾಂತನಗೌಡ
Feb 07 2024, 01:51 AM IST
ನಾವು ಮಹನೀಯರ ಮಾತುಗಳ ಶ್ರದ್ಧೆಯಿಂದ ಆಲಿಸುತ್ತೇವೆ ಆದರೆ ಅವರ ಆದರ್ಶ ಅಳವಡಿಸಿಕೊಳ್ಳದಿರುವುದು ದುರಾದೃಷ್ಟ. ನಾವು ಅವತಾರ ಪುರುಷರಿಗೆ ಗೌರವ ಸೂಚಿಸಬೇಕಾದರೆ ಮೊದಲು ಅವರು ತೋರಿದ ಮಾರ್ಗದಲ್ಲಿ ನಡೆಯಬೇಕು. ಆಗ ಅವರಿಗೆ ಗೌರವಿಸಿದಂತೆ. ಈ ಹಿಂದೆ ವೃತ್ತಿಯಿಂದ ಜಾತಿ ಇತ್ತು, ಜಾತಿಯಿಂದ ವೃತ್ತಿ ಇರಲಿಲ್ಲ. ಈಗ ಸಂವಿಧಾನ ಕಾರಣ ಎಲ್ಲರಿಗೂ ಸಮಾನ ಹಾಗೂ ಜಾತ್ಯಾತೀತ ಅವಕಾಶಗಳಿವೆ.
ಗೊಂದಲದ ಹೇಳಿಕೆ ನೀಡುವವರಿಗೆ ನಾಳೆ ಉತ್ತರ ಸಿಗಲಿದೆ: ಶಾಸಕ ಬಿ.ಪಿ.ಹರೀಶ್
Feb 07 2024, 01:50 AM IST
ಇನ್ನೆರಡು ತಿಂಗಳಲ್ಲೇ ಲೋಕಸಭೆ ಚುನಾವಣೆಗೆ ಸಜ್ಜಾಗಬೇಕಿದೆ ಆದರೆ ಕೆಲವರು ಗೊಂದಲದ ಹೇಳಿಕೆ, ಮುಜುಗರದ ಪ್ರಶ್ನೆಗಳಿಗೆ ಫೆ.8ರ ಸಭೆಯಲ್ಲಿ ಉತ್ತರ ಕಂಡು ಕೊಳ್ಳಬೇಕಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೆಸರು ಹೇಳದೇ ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ
Feb 07 2024, 01:50 AM IST
ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
< previous
1
...
464
465
466
467
468
469
470
471
472
...
524
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ