• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ನರೇಂದ್ರಸ್ವಾಮಿ ದಿಢೀರ್ ಭೇಟಿ

Sep 02 2025, 01:00 AM IST
ಮಳವಳ್ಳಿ ತಾಲೂಕಿನ ಚನ್ನಪಿಳ್ಳೆಕೊಪ್ಪಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ರಾತ್ರಿ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಮೊದಲಿಗೆ ವಸತಿ ನಿಲಯದ ಬಾಲಕರ ಕಟ್ಟಡಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.

ರಾಮನಗುಡ್ಡೆ ಜಲಾಶಯಕ್ಕೆ ತಿಂಗಳೊಳಗೆ ಕಾವೇರಿ ನೀರು: ಶಾಸಕ ಎಂ.ಆರ್. ಮಂಜುನಾಥ್

Sep 02 2025, 01:00 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ಗುಂಡಾಲ್ ಜಲಾಶಯಕ್ಕೆ ಈಗಾಗಲೇ ನೀರು ಹರಿಸಲಾಗುತ್ತಿದೆ.

ಬಿಜೆಪಿಗೆ ಹಿಂದುತ್ವವನ್ನು ಬರೆದು ಕೊಟ್ಟಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

Sep 02 2025, 01:00 AM IST
ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡು ಧರ್ಮಸ್ಥಳಕ್ಕೆ ತೆರಳಿದ ಬಿಜೆಪಿಯವರಿಗೆ ನಾಚಿಕೆ ಆಗಬೇಕು. ಹಿಂದುತ್ವವನ್ನು ಅವರಿಗೆ ಬರೆದು ಕೊಟ್ಟಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದರು.

ಎಸ್.ಆರ್.ಲಕ್ಷ್ಮಯ್ಯ ಬಡಾವಣೆ ನಿವೇಶನ ಸಮಸ್ಯೆ ಶೀಘ್ರ ಅಂತ್ಯ:ಶಾಸಕ ಕೆ.ಎಸ್.ಆನಂದ್

Sep 02 2025, 01:00 AM IST
ಬೀರೂರುಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್.ಆರ್.ಲಕ್ಷ್ಮಯ್ಯ ಆಶ್ರಯ ಬಡಾವಣೆ ನಿವೇಶನ ಹಂಚಿಕೆ ಸಮಸ್ಯೆಗೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಸ್.ಆನಂದ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದಲೇ ಜಿ 2 ಮನೆ ನಿರ್ಮಾಣ ಮಾಡಿ ಹಂಚಲು ತಿರ್ಮಾನಿಸಲಾಯಿತು.

13 ಗ್ರಾಮಗಳ ಅಭಿವೃದ್ಧಿ ಗಣಿ ಹಣ: ಶಾಸಕ ಸುರೇಶಬಾಬು

Sep 02 2025, 01:00 AM IST
ತಾಲೂಕಿನ 13 ಹಳ್ಳಿಗಳ ಅಭಿವೃದ್ಧಿಗೆ ಗಣಿಬಾಧಿತ ಪ್ರದೇಶಗಳಿಗೆ ಇರುವ ವಿಶೇಷ ಹಣ ಬಳಸಿಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ಹೇಳಿದರು.

ಕ್ಷೇತ್ರದ ಸರ್ವಾಂಗೀಣ ಪ್ರಗತಿ ನನ್ನ ಮುಖ್ಯ ಗುರಿ: ಶಾಸಕ ಶಿವರಾಮ ಹೆಬ್ಬಾರ

Sep 02 2025, 12:00 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿ ತಮ್ಮ ಕೆಲಸಕ್ಕಾಗಿ ಗ್ರಾಪಂಗೆ ಆಗಮಿಸುತ್ತಾರೆ. ಅವರಿಗೆ ಉತ್ತಮ ಸೇವೆ ದೊರೆಯಬೇಕು

ಮದ್ದೂರು; ಕಾನೂನು ಕಾಲೇಜಿಗೆ ಅನುಮೋದನೆ: ಶಾಸಕ ಉದಯ್

Sep 02 2025, 12:00 AM IST
ಕಳೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಸರ್ಕಾರಿ ಮಹಿಳಾ ಕಾಲೇಜಿಗೆ ಮುಂದಿನ ಬಜೆಟ್‌ನಲ್ಲಿ ಡಿಪ್ಲೊಮಾ ಮತ್ತು ಕಾನೂನು ಕಾಲೇಜಿಗೆ ಅನುಮೋದನೆ ದೊರಕುವ ಸಾಧ್ಯತೆ ಇದೆ.

ಹಳಿಯಾಳ ಅಭಿವೃದ್ಧಿ ಕಾಮಗಾರಿಗೆ ₹29 ಕೋಟಿ ಮಂಜೂರು: ಶಾಸಕ ಆರ್.ವಿ. ದೇಶಪಾಂಡೆ

Sep 01 2025, 01:04 AM IST
ದುಸಗಿ ಗ್ರಾಮದಲ್ಲಿರುವ ಜಿಲ್ಲಾ ಗೋಶಾಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹1 ಕೋಟಿ ಮಂಜೂರಾಗಿದೆ.

ನಮ್ಮ ಕ್ಲಿನಿಕ್‌ನಿಂದ ಮನೆ ಬಾಗಿಲಿಗೆ ಪ್ರಾಥಮಿಕ ಆರೋಗ್ಯ ಸೇವೆ: ಶಾಸಕ ಗವಿಯಪ್ಪ

Sep 01 2025, 01:04 AM IST
ನಗರ ಪ್ರದೇಶದ ಬಡವರ ಮನೆ ಬಾಗಿಲಿಗೆ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಸದುದ್ದೇಶದಿಂದ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗಿದೆ.

ಸಮಾಜ ಸರಿದಾರಿಯಲ್ಲಿ ಸಾಗಲು ಜಂಗಮರ ಕೊಡುಗೆ ಅಪಾರ: ಶಾಸಕ ಬಸವರಾಜ ಶಿವಣ್ಣನವರ

Sep 01 2025, 01:04 AM IST
ಸಮಾಜದ ಜನರಲ್ಲಿ ವೈದಿಕ ವಿಚಾರ ಬಿತ್ತುವ ಮೂಲಕ ಸಮಾಜವು ಸರಿದಾರಿಯಲ್ಲಿ ನಡೆಯುವ ನಿಟ್ಟಿನಲ್ಲಿ ಜಂಗಮ ವರ್ಗದ ಕೊಡುಗೆ ಬಹಳಷ್ಟಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 524
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved