• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಸರ್ಕಾರಿ ಶಾಲೆಗಳತ್ತ ಹೆಜ್ಜೆ ಹಾಕುವಂತೆ ಮಾಡಿ: ಶಾಸಕ

Jun 01 2025, 02:09 AM IST
ಚಿತ್ರದುರ್ಗ: ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಶಾಸಕ ಬೇಳೂರು ಹೇಳಿಕೆ ಖಂಡನೀಯ: ಎಂ.ಬಿ ಮಂಜಪ್ಪ

Jun 01 2025, 01:58 AM IST
ಖಾತೆ ಜಮೀನು ಹೊಂದಿದವರಿಗೆ ಬಗರ್‌ಹುಕುಂ ಮಂಜೂರು ಮಾಡಬೇಡಿ ಎಂದು ಶಾಸಕ ಬೇಳೂರು ನೀಡಿರುವ ಹೇಳಿಕೆ ಖಂಡನೀಯ. ರೈತರಿಗೆ ೪.೩೮ ಎಕರೆ ಜಮೀನು ಮಂಜೂರು ಮಾಡಬಹುದು ಎನ್ನುವ ಕಾನೂನು ಇದೆ ಎಂದು ರೈತ ಸಂಘದ ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು ಹೇಳಿದರು

ಗುಣಮಟ್ಟದ ಜೊತೆ ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 01 2025, 01:53 AM IST
ಕಿರುಗಾವಲು ಭಾಗಕ್ಕೆ ಮೊರಾರ್ಜಿ ಶಾಲೆ ಆರಂಭ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸಿರುವ ಡಿಜಿಟಲಿಕರಣದ ಜೊತೆಗೆ ಮಲ್ಟಿಮೀಡಿಯಾಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾಥಿರ್ಗಳು ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯುವಂತೆ ಯೋಜನೆ ರೂಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು.

ಗ್ಯಾರಂಟಿ ತಲುಪಿಸಲು ಸರ್ಕಾರದಿಂದ ಕ್ರಮ: ಶಾಸಕ ಡಿ.ಜಿ.ಶಾಂತನಗೌಡ

Jun 01 2025, 01:49 AM IST
ಚುನಾವಣೆ ಪೂರ್ವದಲ್ಲಿ ಜನತೆಗೆ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸಿದ್ದಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಮಾತನ್ನು ಈಡೇರಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತ ನೀಡಿದ ಬೇಲೂರು ಶಾಸಕ ಎಚ್. ಕೆ ಸುರೇಶ್

Jun 01 2025, 01:42 AM IST
ಹಳೆಬೀಡು ಕೆಪಿಎಸ್ ಶಾಲೆಯಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿರುವುದು ಸಂತೋಷದ ವಿಚಾರ. ಇಡೀ ಹಾಸನ ಜಿಲ್ಲೆಯಲ್ಲಿ ದೊಡ್ಡ ಆವರಣ ಹೊಂದಿರುವುದು ಹಳೆಬೀಡಿನ ಸರ್ಕಾರಿ ಶಾಲೆಯಾಗಿದೆ.

ಮಡಿಕೇರಿಯಲ್ಲಿ ಲೇಖಕಿಯನ್ನು ಅಭಿನಂದಿಸಿ ಗೌರವಿಸಿದ ಶಾಸಕ

Jun 01 2025, 01:36 AM IST
ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿಗೆ ಭಾಜನರಾದ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿಯವರ ಸಾಹಿತ್ಯ ಸಾಧನೆ ಕೊಡಗಿನ ಜನತೆಗೆ ಹೆಮ್ಮೆ ತಂದಿದೆ ಎಂದು ಶಾಸಕರು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಶಿವರಾಮ ಹೆಬ್ಬಾರ್

May 31 2025, 01:13 AM IST
ಪ್ರತಿಯೊಬ್ಬ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರ ಮನವೊಲಿಸಿ: ಶಾಸಕ ಮಂಜು

May 31 2025, 12:51 AM IST
ವಿಜ್ಞಾನ, ಕಲಾ, ವಾಣಿಜ್ಯ ವಿಭಾಗ ಪದವಿ ಪೂರ್ವ ಕಾಲೇಜಿನಲ್ಲಿದೆ. ದಾಖಲಾತಿ ಕೊರತೆ ಕಾಡದಂತೆ ಎಚ್ಚರ ವಹಿಸಬೇಕು. ಸರ್ಕಾರ ಶಿಕ್ಷಣಕ್ಕಾಗಿ ಎಲ್ಲ ರೀತಿಯ ಸವಲತ್ತು, ಸಲಕರಣೆ, ಸೌಲಭ್ಯಗಳನ್ನು ಮಕ್ಕಳಿಗೆ, ಶಿಕ್ಷಕರಿಗೆ, ಉಪನ್ಯಾಸಕರಿಗೆ ನೀಡುತ್ತಿದೆ. ಸರ್ಕಾರಿ ಶಾಲೆ ಉಳಿಸಿ, ಬೆಳೆಸುವುದು ತಮ್ಮಕರ್ತವ್ಯ ಎಂಬುದನ್ನು ಮರೆಯಬಾರದು

ಶೈಕ್ಷಣಿಕ ಫಲಿತಾಂಶದಲ್ಲಿ ಕ್ಷೇತ್ರದ ಮಕ್ಕಳು ಸಾಧನೆ ಮಾಡಲಿ: ಶಾಸಕ ಆರ್.ವಿ. ದೇಶಪಾಂಡೆ

May 31 2025, 12:49 AM IST
ರಾಜ್ಯ ಮಟ್ಟದಲ್ಲಿ ಗರಿಷ್ಠ ಅಂಕಗಳು ಉತ್ತಮ ಸಾಧನೆಗೈದವರಲ್ಲಿ ನನ್ನ ಕ್ಷೇತ್ರದ ಮಕ್ಕಳ ಹೆಸರಿರಬೇಕೆಂಬ ಆಸೆ ನನಗಿದೆ.

ಬಿಜೆಪಿ ಇತಿಹಾಸದ ಬಗ್ಗೆ ಕಾಗೇರಿಯಿಂದ ನಾನು ಕಲಿಯುವ ಅಗತ್ಯ ಇಲ್ಲ: ಶಾಸಕ ಶಿವರಾಮ ಹೆಬ್ಬಾರ

May 31 2025, 12:37 AM IST
ಬಿಜೆಪಿ ಇತಿಹಾಸದ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ನಾನು ಕಲಿತುಕೊಳ್ಳಬೇಕಾದ ಅಗತ್ಯತೆ ಇಲ್ಲ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved