• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಭೀಮಣ್ಣಗೆ ಎಂಡೋಸಲ್ಫಾನ್ ವರದಿ ಸಲ್ಲಿಕೆ

Nov 04 2023, 12:30 AM IST
೧೯೮೦ರಿಂದ ೨೦೦೦ರ ಅವಧಿಯಲ್ಲಿ ಗೇರು ಅಭಿವೃದ್ಧಿ ನಿಗಮದಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯ ಗೇರು ನೆಡುತೋಪುಗಳ ಮೇಲೂ ಹೆಲಿಕಾಪ್ಟರ್ ಮೂಲಕ ಹಾಗೂ ಮಾನವ ಶಕ್ತಿ ಬಳಸಿ ಎಂಡೋಸಲ್ಫಾನ್ ಸಿಂಪಡಣೆ ಮಾಡಲಾಗಿದೆ

ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್‌ ಕಾಮತ್‌

Nov 04 2023, 12:30 AM IST
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಿಂಧನೂರು ತಾಲೂಕು ಬರಪೀಡಿತ: ಶಾಸಕ ಬಾದರ್ಲಿ

Nov 04 2023, 12:30 AM IST
ಬರ ನಿರ್ವಹಣೆ ಕೈಪಿಡಿ-2020ರ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಘೋಷಣೆ

ಅನುದಾನ ಕುರಿತು ಸಂಸದರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಶಾಸಕ ಆನಂದ್‌

Nov 03 2023, 12:31 AM IST
ಅನುದಾನ ಕುರಿತು ಸಂಸದರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಶಾಸಕ ಆನಂದ್‌

ಬಸವನಗದ್ದೆ ಮನೆಯಲ್ಲಿ ಜಿಂಕೆ, ಕಾಡುಕೋಣ ಕೋಡುಗಳು ಪತ್ತೆ: ಬಂಧನ ತಪ್ಪಿಸಿದ ಶಾಸಕ ಜ್ಞಾನೇಂದ್ರ

Nov 02 2023, 01:01 AM IST
ಅರಣ್ಯ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡ ತೀರ್ಥಹಳ್ಳಿ ಶಾಸಕ

ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳೇ ಬಂದ್‌ ದುಃಖದ ಸಂಗತಿ: ಶಾಸಕ ಜ್ಞಾನೇಂದ್ರ

Nov 02 2023, 01:00 AM IST
ತಹಸೀಲ್ದಾರ್ ಎಂ.ಲಿಂಗರಾಜ್ ರಾಷ್ಟ್ರಧ್ವಜವನ್ನು ಅನಾವರಣ

ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯ

Nov 01 2023, 01:01 AM IST
ಒಬ್ಬನೇ ಒಬ್ಬ ಶಾಸಕ ಪಾರ್ಟಿ ಬಿಟ್ಟು ಹೋಗಲ್ಲ: ಸಿದ್ದರಾಮಯ್ಯಬಿಜೆಪಿಯವರು ಸರ್ಕಾರ ಬೆಳೆಸುವ ಕನಸು ಕಾಣುತ್ತಿದ್ದಾರೆ: ಮುಖ್ಯಮಂತ್ರಿ

ಕೊಡಗಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಕ್ರೀಡೆಯೂ ಒಂದು: ಶಾಸಕ ಪೊನ್ನಣ್ಣ

Nov 01 2023, 01:01 AM IST
ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಯೋಜಿಸಲಾದ ನಾಪೋಕ್ಲು ಬೊಟ್ಟೋಳಂಡ ಕುಟುಂಬದ ವತಿಯಿಂದ ನಾಪೋಕ್ಲು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ 2024ರ ಏಪ್ರಿನಲ್ಲಿ ನಡೆಯಲಿರುವ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಲಾಂಛನವನ್ನು ಬಿಡುಗಡೆ

ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಕಾನೂನು ಮೀರಬಾರದು: ಶಾಸಕ ಪೊನ್ನಣ್ಣ

Nov 01 2023, 01:00 AM IST
ಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.

ರಮೇಶ್‌ ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ ಎಂದ ಶಾಸಕ ಶಿವಲಿಂಗೇಗೌಡ

Nov 01 2023, 01:00 AM IST
ರಾಜ್ಯ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲಿ ತಾನೇ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿದ್ದಾರೆ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved