• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೈಕ್ಷಣಿಕ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳನ್ನರಿಯಿರಿ: ಶಾಸಕ ಕೆ. ಷಡಕ್ಷರಿ

Jan 22 2024, 02:19 AM IST
ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುವ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿವೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಕೊಠಡಿಗಳ ಸಮಸ್ಯೆ ಸೇರಿ ಮೂಲ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದ್ದೇವೆ. ತಾಲೂಕಿನಲ್ಲಿ ಇಂಗ್ಲೀಷ್ ಮತ್ತು ವಿಜ್ಞಾನದ ಹುದ್ದೆಗಳು ಖಾಲಿಯಿದ್ದು, ಮಾರ್ಚ್ ತಿಂಗಳೊಳಗೆ ಭರ್ತಿ ಮಾಡಲಾಗುವುದು.

ರಾಮತೀರ್ಥ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕ ಬಸವರಾಜ ಮತ್ತಿಮಡು

Jan 22 2024, 02:18 AM IST
ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಮುಖಂಡರೊಂದಿಗೆ ರಾಮತೀರ್ಥ ದೇವಸ್ಥಾನ ಪೂಜೆ ಸಲ್ಲಿಸಿದ ಶಾಸಕ ನಂತರ ಪೊರಕೆ ಹಿಡಿದು ಹೊರಾಂಗಣ ಗುಡಿಸಿ ಸ್ವಚ್ಛಗೊಳಿಸಿದ್ದರು. ಶಾಸಕರಿಂದ ಪ್ರೇರಣೆಗೊಂಡ ನಾಗರಿಕರು ಮುಖಂಡರು ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಚೌಡಯ್ಯನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಅಜಯಸಿಂಗ್‌

Jan 22 2024, 02:18 AM IST
ಜೇವರ್ಗಿ ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸುಂದರವಾದ ಅಂಬಿಗರ ಚೌಡಯ್ಯನವರ ಭವನ ನಿರ್ಮಾಣಮಾಡಲಾಗಿದ್ದು, ಅದರ ಸೌಂದರ್ಯಿಕರಣಕ್ಕೆ ಇನ್ನು ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮತ್ತು ಮುಂದಿನ ಮಾರ್ಚ್ ತಿಂಗಳ ಒಳಗಾಗಿ ಮತ್ತೆ ₹50 ಲಕ್ಷ ಅನುದಾನ ಬಿಡುಗಡೆ ಮಾಡುತ್ತೇನೆ. ಒಂದು ಕೋಟಿಯಲ್ಲಿ ಭವನ ನಿರ್ಮಿಸಿದ್ದು, ಮತ್ತೆ ಒಂದು ಕೋಟಿ ರು. ಭವನದ ಅಭಿವೃದ್ದಿಗಾಗಿ ಬಿಡುಗಡೆ ಮಾಡುತ್ತೇನೆ ಎಂದು ಶಾಸಕ ಡಾ. ಅಜಯಸಿಂಗ್‌ ಭರವಸೆ

ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಶಾಸಕ ರಾಜಾ ವೆಂಕಟಪ್ಪ ನಾಯಕ

Jan 22 2024, 02:17 AM IST
ಸುರಪುರ ಮತ್ತು ಹುಣಸಗಿ ಈ ಎರಡು ತಾಲೂಕು ತಹಸೀಲ್ದಾರರು, ಕಂದಾಯ ಇಲಾಖೆಯವರು, ಗ್ರಾಮೀಣ ಕುಡಿಯುವ ನೀರು, ಪಶು ಸಂಗೋಪನೆ, ಕೃಷಿ, ತೋಟಗಾರಿಕೆ ಸೇರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಬೋರವೆಲ್ ಕೊರೆಸಬೇಕು. ಸಮಸ್ಯೆ ತೀವ್ರವಾಗಿದ್ದರೆ ಟ್ಯಾಂಕ್‌ರ್‌ ಮೂಲಕ ನೀರು ಸರಬರಾಜು ಮಾಡಬೇಕು.

ಸರ್ಕಾರಿ ಯೋಜನೆಗಳನ್ನು ಗ್ರಾಮೀಣ ಜನತೆಗೆ ತಲುಪಿಸಿ: ಶಾಸಕ ವೆಂಕಟೇಶ್

Jan 22 2024, 02:17 AM IST
ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯ ಕೇಂದ್ರ ಸ್ಥಾನಗಳಲ್ಲಿ ವಾರಕ್ಕೆ ಎರಡು ದಿನ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.

ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ರಾಮೋತ್ಸವ ಆಚರಣೆ ಮಾಡೋಣ: ಶಾಸಕ ಪಾಟೀಲ

Jan 22 2024, 02:17 AM IST
ಜ.೨೨ರಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ನಿರ್ಮಾಣಗೊಂಡ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜರುಗಲಿದ್ದು, ಅಂದು ನಮ್ಮ ಕ್ಷೇತ್ರದ ಮನೆ ಮನೆಗಳಲ್ಲಿ ದೀಪಾವಳಿಯ ಹಬ್ಬದಂತೆ ಆಚರಣೆ ನಡೆಯಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ತೆರೆಯುವ ಕನಸು ನನಸಾಗಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 22 2024, 02:17 AM IST
ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ಶ್ರದ್ಧೆಯಿಂದ ಉತ್ತಮ ಫಲಿತಾಂಶ ಪಡೆಯಬಹುದು. ಸರ್ಕಾರದ ವ್ಯವಸ್ಥೆಯೊಂದಿಗೆ ಪೋಷಕರ ಸಹ ಪೂರಕವಾಗಿ ಸಹಕಾರ ನೀಡಬೇಕಿದೆ. ವಸತಿ ಶಾಲೆಯಲ್ಲಿ ಪದವಿ ಪೂರ್ವ ಕಾಲೇಜು ಮಂಜೂರಿಗೆ ಸದ್ಯದಲ್ಲಿಯೇ ಅನುಮೋದನೆ ಸಿಗಲಿದೆ. ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತಾಲೂಕಿಗೆ ಕೀರ್ತಿ ತರಬೇಕು.

ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ

Jan 22 2024, 02:16 AM IST
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.

ರಾಮಮಂದಿರ ಉದ್ಘಾಟನೆಯಿಂದ ಭಾರತೀಯರ ಕನಸು ನನಸು: ಶಾಸಕ ಜನಾರ್ದನ ರೆಡ್ಡಿ

Jan 22 2024, 02:16 AM IST
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂಜನಾದ್ರಿಯ ಆಂಜನೇಯಸ್ವಾಮಿಗೆ ದೇಶ ವಿದೇಶದಿಂದ ತಂದಿರುವ ಹೂವುಗಳನ್ನು ಅಲಂಕಾರ ಮಾಡಲಾಗುತ್ತದೆ.

ಟಿಎಪಿಸಿಎಂಎಸ್‌ನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ಶಾಂತನಗೌಡ

Jan 22 2024, 02:16 AM IST
ಟಿಎಪಿಸಿಎಂಎಸ್ ಸೊಸೈಟಿಯ ಎಲ್ಲಾ ರೀತಿಯ ಶ್ರೇಯೋಭಿವೃದ್ಧಿ ಗಮನದಲ್ಲಿಟ್ಟು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಕಾರ್ಯಕ್ರಮಗಳ ಹಮ್ಮಿಕೊಂಡು ಮುಂದುವರಿಯಬೇಕು. ಶಾಸಕನಾಗಿ ತಮ್ಮ ಸಹಕಾರವಿದೆ.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved