• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಪ್ರಭು ಶ್ರೀರಾಮನ ಪರಮಭಕ್ತ: ಶಾಸಕ ಆರ್‌ವಿಡಿ

Jan 15 2024, 01:48 AM IST
ಯಾರ್ಯಾರೂ ಏನೇನೊ ಹೇಳುತ್ತಾರೆ, ಅದಕ್ಕೆ ಪ್ರತಿಯೊಬ್ಬರಿಗೂ ಉತ್ತರ ಕೊಡುವುದಿಲ್ಲ. ಉತ್ತರ ಕನ್ನಡ ಲೋಕಸಭಾ ಸದಸ್ಯರು ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು

ಮಕ್ಕಳ ಭವಿಷ್ಯ ರೂಪಿಸಿ, ಉತ್ತಮ ಸಮಾಜ ನಿರ್ಮಿಸಿ: ಶಾಸಕ ಈ. ತುಕಾರಾಂ

Jan 15 2024, 01:48 AM IST
ವಿದ್ಯಾದಾನ ಹಾಗೂ ಅನ್ನದಾನ ಸರ್ವಶ್ರೇಷ್ಠ ದಾನಗಳಾಗಿವೆ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ಈ. ತುಕಾರಾಂ ತಿಳಿಸಿದರು.

ಟಿ.ತಿಪ್ಪೇಸ್ವಾಮಿ ಜೀವನ ಮೌಲ್ಯಗಳು ಸದಾ ಜೀವಂತ: ಶಾಸಕ ಬಿ.ದೇವೇಂದ್ರಪ್ಪ

Jan 15 2024, 01:47 AM IST
ವಿದ್ಯಾರತ್ನ ಡಾ.ಟಿ ತಿಪ್ಪೇಸ್ವಾಮಿ ಶಿಕ್ಷಣ, ಅನ್ನ ನೀಡಿದ್ದಲ್ಲದೆ ನನ್ನ ಎಂದಿಗೂ ಜವಾನ ಎಂದು ನೋಡಿದವರಲ್ಲ. ಮನೆಯ ವ್ಯಕ್ತಿ ಅಂತೆಯೇ ನೋಡಿದ್ದರು. ಅವರ ಶಿಸ್ತು, ಪರಿಶ್ರಮವೇ ಇಂದು ನಾನು ಶಾಸಕನಾಗಲು ಕಾರಣ. ಈ ಸಂಸ್ಥೆಯಲ್ಲಿ ಕಲಿತ ನನ್ನ ಇಬ್ಬರು ಮಕ್ಕಳಲ್ಲಿ ಐಎಎಸ್ ಪರೀಕ್ಷೆ ಪಾಸು ಮಾಡಿ ಉಪ ಕಮಿಷನರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ನೇಕಾರರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

Jan 15 2024, 01:47 AM IST
ಇಳಕಲ್ಲ: ನಗರದ ಶಾಸಕರ ಗೃಹ ಕಚೇರಿಯಲ್ಲಿ ಜವಳಿ ಇಲಾಖೆ ವತಿಯಿಂದ ಕೂಡ ಮಾಡುವ ನೇಕಾರರ ಸ್ಮಾರ್ಟ್‌ ಕಾರ್ಡ್‌ ಶಾಸಕ ವಿಜಯಾನಂದ ಕಾಶಪ್ಪನವರ್ ನೇಕಾರರಿಗೆ ವಿತರಣೆ ಮಾಡಿದರು. ಪಾವರ್ ಲೂಮ್ ನೇಕಾರರಿಗೆ ಬಾಗಲಕೋಟೆ ಜವಳಿ ಇಲಾಖೆ ವತಿಯಿಂದ ನೀಡುವ ನೇಕಾರ ಸ್ಮಾರ್ಟ್‌ ಕಾರ್ಡ್‌ ನಗರದ ನೇಕಾರರಿಗೆ ವಿತರಣೆ ಮಾಡಿ, ಶಾಸಕರು ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ.

ಅಕ್ಷರ ಜ್ಞಾನದಿಂದ ಮನುಷ್ಯನಿಗೆ ಬದುಕು ಸಾಧ್ಯ: ಶಾಸಕ ಎಚ್.ಕೆ. ಸುರೇಶ್‌

Jan 15 2024, 01:47 AM IST
ಇಂದಿನ ದಿನಗಳಲ್ಲಿ ಮನುಷ್ಯನಿಗೆ ಅಕ್ಷರ ಜ್ಞಾನ ಇರಲೇಬೇಕು. ಇದ್ದರೆ ಮನುಷ್ಯನಿಗೆ ಪ್ರಪಂಚದಲ್ಲಿ ಜೀವನ ನಡೆಸಲು ಸಾಧ್ಯ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.

ಜನ ಸ್ನೇಹಿ ಆಡಳಿತವೇ ನನ್ನ ಗುರಿ: ಶಾಸಕ ಕೊತ್ತೂರು

Jan 15 2024, 01:46 AM IST
ಕೋಲಾರ ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗೆಲ್ಲಲಿದೆ. ಈವರೆಗಿನ ಕೆಲಸಗಳು ನನಗೆ ಶೇ ೧೦೦ರಷ್ಟು ಖುಷಿ ನೀಡಿವೆ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುವುದು

ದೊರೈರಾಜು ಹೆಸರಲ್ಲಿ ಪಂದ್ಯಾವಳಿ ಶ್ಲಾಘನೀಯ ವಿಚಾರ: ಶಾಸಕ ಎ. ಆರ್‌. ಕೃಷ್ಣಮೂರ್ತಿ

Jan 15 2024, 01:46 AM IST
1994ರಲ್ಲಿ ನಾನು ಪ್ರಥಮ ಶಾಸಕರಾಗಿದ್ದ ವೇಳೆ ದಿ.ಎನ್. ದೊರೈರಾಜು ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಅವರ ಜೊತೆ ನನ್ನ ಒಡನಾಟ ಇತ್ತು. ಅವರ ಪುತ್ರ ಚೇತನ್ ದೊರೈರಾಜು ಅವರು ತಂದೆಯ ಸ್ಮರಣಾರ್ಥ ಕೊಳ್ಳೇಗಾಲದಲ್ಲಿ ಕಬ್ಬಡಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ ಅವರ ರಾಜಕೀಯ ಭವಿಷ್ಯ ಉತ್ತಮವಾಗಿ ಸಾಗಲಿ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಮಧ್ಯರಾತ್ರಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಸಲಗರ ಹಠಾತ್‌ ಭೇಟಿ, ತರಾಟೆ

Jan 15 2024, 01:46 AM IST
ರಾತ್ರಿ ಪಾಳಿಯಲ್ಲಿ ಆಸ್ಪತ್ರೆಯಲ್ಲಿರಬೇಕಾದ ವೈದ್ಯರು ಮನೆಯಲ್ಲಿ ನಿದ್ರೆಗೆ ಜಾರಿದ್ದ ವೇಳೆ ಕರೆ ಮಾಡಿ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಲೆಕೆಳಗಾದ ಸಮಾಜವಾದ, ಸಮತಾವಾದ: ಶಾಸಕ ಬಿ.ಆರ್‌. ಪಾಟೀಲ್

Jan 15 2024, 01:45 AM IST
ಕರ್ಪೂರ್ ಠಾಕೂರ್ ಅವರು ಎರಡು ಬಾರಿ ಸಿಎಂ ಆಗಿದ್ದರೂ ಇರಲು ಮನೆಯಿರಲಿಲ್ಲ. ಅವರು ಸಿಎಂ ಆಗಿದ್ದಾಗಲೂ ಅವರ ತಂದೆ ಕ್ಷೌರಿಕ ವೃತ್ತಿಯನ್ನೇ ಮುಂದುವರಿಸಿದ್ದರು.

ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಶಾಮನೂರು

Jan 14 2024, 01:38 AM IST
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved