ದಾಬಸ್ಪೇಟೆ: ಶಾಸಕ ಶ್ರೀನಿವಾಸ್ ಸಾರ್ವಜನಿಕರ ಅಹವಾಲು ಸ್ವೀಕಾರ
Apr 24 2025, 12:02 AM ISTಜನರು ವೃದ್ಯಾಪ್ಯ ವೇತನ, ವಿಧವಾ ವೇತನ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಕಚೇರಿಗಳಿಗೆ, ಕೃಷಿ ಕೇಂದ್ರಗಳಿಗೆ ಭೇಟಿ ನೀಡಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ, ಕೆಲವೊಮ್ಮೆ ಅಧಿಕಾರಿಗಳು ಇರುವುದಿಲ್ಲ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಖುದ್ದಾಗಿ ನನಗಾಗಲಿ, ನನ್ನ ಆಪ್ತ ಸಹಾಯಕನಿಗೆ ಕರೆ ಮಾಡಿ ತಿಳಿಸಿ, ಅಂತಹವರ ವಿರುದ್ಧ ಕ್ರಮ ವಹಿಸುತ್ತೇನೆ.