• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾರ್ದನ ರೆಡ್ಡಿ ಆಪ್ತ ಅಲಿಖಾನ್‌ಗೆ ಶಾಸಕ ಭರತ್ ರೆಡ್ಡಿ ಆಪ್ತನಿಂದ ಜೀವ ಬೆದರಿಕೆ ಆರೋಪ; ದೂರು

Oct 30 2025, 02:00 AM IST
ಫೋನಿನ ಸಂಭಾಷಣೆಯ ಉದ್ದಕ್ಕೂ ನನಗೆ ಜೀವ ಬೆದರಿಕೆಯೊಡ್ಡಿದರು.

ಕೆಎಂಎಫ್ ಗೆ ಶಾಸಕ ಹಿಟ್ನಾಳ ಆಯ್ಕೆ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ?

Oct 30 2025, 02:00 AM IST
ನನ್ನ ಮೇಲೆ ವಿಶ್ವಾಸವಿಟ್ಟು ಎಲ್ಲ ನಿರ್ದೇಶಕರು ಕೆಎಂಎಫ್ ಗೆ ಡೆಲಿಗೆಟ್ ಮಾಡಿದ್ದಾರೆ. ಅವರ ಆಶಯದಂತೆ ನಾನು ಸಹ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಶಾಸಕ, ಸಚಿವ ಸ್ಥಾನ ನೀಡಿದ್ರೆ ಸಮಾಜ ಉದ್ಧಾರ ಆಗಲ್ಲ: ಕೂಡಲ ಶ್ರೀ

Oct 29 2025, 11:15 PM IST
ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಸಮಾಜ ಉದ್ಧಾರ ಆಗಲ್ಲ. ಸಚಿವ ಸ್ಥಾನ ನೀಡಿದ ಮೇಲೆ ಏನೇನು ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಸಚಿವ, ಶಾಸಕ ಸ್ಥಾನದಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ ಎಂದು ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟವಾಗಿ ಹೇಳಿದರು.

ಪ್ರತಿಯೊಬ್ಬರೂ ನಿತ್ಯ ಕನಿಷ್ಠ 1 ಗಂಟೆ ದೈಹಿಕ ಕಸರತ್ತು ನಡೆಸಲಿ: ಶಾಸಕ ಡಾ. ಚಂದ್ರು ಲಮಾಣಿ

Oct 29 2025, 01:45 AM IST
ಮಕ್ಕಳ ಶಾರೀರಿಕ ಆರೋಗ್ಯ ಉತ್ತಮವಾಗಿರಲು ಆಟ, ವ್ಯಾಯಾಮ ಹಾಗೂ ಯೋಗ ಅತ್ಯವಶ್ಯ.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಜತೆ ಸಂಸ್ಕಾರ ಕಲಿಸಿ: ಶಾಸಕ ನೇಮರಾಜ ನಾಯ್ಕ

Oct 29 2025, 01:45 AM IST
ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಶಿಕ್ಷಣ ನೀಡಲ ಅತ್ಯಂತ ಕಾಳಜಿ ವಹಿಸಬೇಕು

ಉತ್ತಮ ಆರೋಗ್ಯ ಕಾಪಾಡಲು ಹೆಚ್ಚು ಗಮನ ನೀಡಬೇಕು: ಶಾಸಕ ಶ್ರೀನಿವಾಸ್‌

Oct 29 2025, 01:15 AM IST
ಇತ್ತೀಚಿನ ದಿನಗಳಲ್ಲಿ ಸಂಬವಿಸುತ್ತಿರುವ ಚಿಕ್ಕ ವಯಸ್ಸಿನಲ್ಲೇ ಹೃದಯಘಾತ , ಒತ್ತಡ ನಿಯಂತ್ರಣ. ಬಿಪಿ ಶುಗರ್ ಇತ್ಯಾದಿ ಸಮಸ್ಯೆಗಳು ಹೆಚ್ಚುತ್ತಿವೆ ಆದ್ದರಿಂದ ಇಂತಹ ಆರೋಗ್ಯ ಶಿಬಿರಗಳು ಅಗತ್ಯವಿರುವ ಬಗ್ಗೆ ತಿಳಿಸಿದ ಅವರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಯೋಜನೆ ಜಾರಿ: ಶಾಸಕ ಷಡಕ್ಷರಿ

Oct 29 2025, 01:00 AM IST
ವಿದ್ಯಾರ್ಥಿಗಳು ಕಲಿಕೆಗೆ ನಮ್ಮ ಕಾಲೇಜು ಉತ್ತಮ ವಾತಾವರಣ ಹೊಂದಿದ್ದು, ಸುಮಾರು 3 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿರುವುದರಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು.

ಶಾಸಕ ಇಕ್ಬಾಲ್ ನೇತೃತ್ವದಲ್ಲಿ ಕೈ ಸೇರಿದ ದಳಪತಿಗಳು

Oct 29 2025, 01:00 AM IST
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಸೋಮವಾರ ಸಂಜೆ ಕಾಂಗ್ರೆಸ್ ಸೇರ್ಪಡೆಯಾದರು.

ಕೋಡಿಬಿದ್ದ ಮರಳೂರು ಕೆರೆಗೆ ಶಾಸಕ ಜ್ಯೋತಿ ಗಣೇಶ್ ಬಾಗಿನ ಅರ್ಪಣೆ

Oct 29 2025, 01:00 AM IST
ಮರಳೂರು ಅಮಾನಿಕೆರೆ ತುಂಬಿರುವುದು ಗಂಗಸಂದ್ರ, ಮರಳೂರು, ಕುಮ್ಮಂಜಿಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕೆರೆ ಭರ್ತಿಯಾಗಿರುವುದರಿಂದ ಅಂತರ್ಜಲವೂ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರು ಬರುತ್ತದೆ. ಹಾಗಾಗಿ ಈ ಭಾಗದ ರೈತರು ಸಹ ಸಂತಸಗೊಂಡಿದ್ದಾರೆ .

ಗ್ರಾಮೀಣರ ಬದುಕು ಉತ್ತಮಗೊಳಿಸುವುದು ಸಹಕಾರಿಗಳ ಕರ್ತವ್ಯ: ಶಾಸಕ ಕೆ.ಎನ್. ರಾಜಣ್ಣ ಕರೆ

Oct 29 2025, 01:00 AM IST
ಸಹಕಾರಿ ತತ್ವ, ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು. ಆಗ ಮಾತ್ರ ಸಹಕಾರಿ ರಂಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದ ಅವರು, ಸಹಕಾರಿಗಳು ಮನಸ್ಸು ಮಾಡಿದರೆ ರಾಜಕೀಯವಾಗಿ ಏನು ಬೇಕಾದರೂ ಸಾಧಿಸಬಹುದು. ಸಹಕಾರಿ ಆಂದೋಲನ ಯಾವತ್ತೂ ಸಹ ಜಾತಿ, ಪಕ್ಷದ ಆಧಾರದ ಮೇಲೆ ಕೆಲಸ ಮಾಡಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 524
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved