• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ರೂಟ್ಸ್‌ ತಂತ್ರಾಂಶ ಕುರಿತು ಜಾಗೃತಿ ಮೂಡಿಸಿ: ಶಾಸಕ ಬಸನಗೌಡ ದದ್ದಲ್‌

Jan 09 2024, 02:00 AM IST
ನಗರದ ಜಿಪಂ ಸಭಾಂಗಣದಲ್ಲಿ ನಡೆದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸಲು ಒತ್ತು ಕೊಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಮಂತ್ರಾಕ್ಷತೆ ವಿತರಣೆ

Jan 09 2024, 02:00 AM IST
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ತಾಲೂಕಿನ ಗಂಜಿಮಠ ತೆಂಕಎಡಪದವು ಗ್ರಾಮದಲ್ಲಿ ನೂರಾರು ‌ಕಾರ್ಯಕರ್ತರ ಜೊತೆ ಸಾಗಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದರು. ಜ.22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ನಡೆಯುತ್ತಿದ್ದರೆ ಇಲ್ಲಿ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಪುಣ್ಯ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಜಾನಪದ ಕಲೆ, ಕಲಾವಿದರನ್ನು ಉಳಿಸಿ: ಶಾಸಕ ಅರವಿಂದಕುಮಾರ ಅರಳಿ

Jan 09 2024, 02:00 AM IST
ಕಲಾವಿದರನ್ನು ಉಳಿಸಲು ಸರ್ಕಾರದಿಂದ ವಿವಿಧ ಕಾರ್ಯಕ್ರಮ ಆಯೋಜನೆ: ವಿಧಾನ ಪರಿಷತ್‌ ಸದಸ್ಯ. ಬೀದರ್‌ ಜಿಲ್ಲಾಡಳಿತ ವತಿಯಿಂದ ಕರ್ನಾಟಕ 50ರ ಸಂಭ್ರಮದ ನಿಮಿತ್ತ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಉತ್ಸವ ಹಮ್ಮಿಕೊಳ್ಲಲಾಗಿತ್ತು.

ಗ್ಯಾರಂಟಿ ಅನುಷ್ಠಾನ ಜತೆ ಅಭಿವೃದ್ಧಿಗೂ ಆದ್ಯತೆ: ಶಾಸಕ ತಮ್ಮಯ್ಯ

Jan 09 2024, 02:00 AM IST
ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಯನ್ನು ಸಮಾನವಾಗಿ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದು, ಕಾಂಗ್ರೆಸ್‌ ಜೋಡೆತ್ತಿನ ಸರ್ಕಾರದಿಂದ ಮುಂದೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಮ್ಮ ಮರ್ಯಾದೆ ತೆಗೆಯುವ ಹಳೆ ಬಸ್‌ನ್ನು ಓಡಿಸಲೇಬೇಡಿ: ಶಾಸಕ ಸತೀಶ ಸೈಲ್

Jan 09 2024, 02:00 AM IST
ರೂಟ್‌ಗಳಿಗೆ ತೆರಳುವ ಸಾರಿಗೆ ಸಂಸ್ಥೆಯ ಬಸ್‌ಗಳು ಹಾಳಾಗಿ ರಸ್ತೆ ಮಧ್ಯೆಯೇ ನಿಂತು ನಮ್ಮ ಮರ್ಯಾದೆ ಹಾಳಾಗುತ್ತಿದೆ. ಜನರ ಸೇವೆಗೆ ಬೇರೆನಾದರೂ ವ್ಯವಸ್ಥೆ ಮಾಡಿ, ಇಂದಿನಿಂದ ಹಾಳಾದ ಬಸ್ ಬಿಡಲೇ ಬೇಡಿ. ಇದರಿಂದ ಅನಾಹುತವಾದರೆ ನೀವೇ ಹೊಣೆ.

ಸರ್ಕಾರಿ ಭೂಮಿ ಅಕ್ರಮ ಪರಭಾರೆ: ಉನ್ನತ ಮಟ್ಟದ ತನಿಖೆಗಾಗಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹ

Jan 09 2024, 02:00 AM IST
ಮಳವಳ್ಳಿ ತಾಲೂಕಿನಲ್ಲಿ 1999ರಿಂದಲೂ ನಡೆದಿರುವ ಭೂ ಅಕ್ರಮಗಳ ಸಮಗ್ರ ತನಿಖೆಗೆ ನಡೆಯಬೇಕು. ಅಕ್ರಮ ಖಾತೆ ಪ್ರಕರಣದಲ್ಲಿ ಬರೀ ಸಿಬ್ಬಂದಿ ಮಾತ್ರ ಭಾಗಿಯಾಗಿಲ್ಲ. ಬದಲಾಗಿ ದೊಡ್ಡ ದೊಡ್ಡ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಗಳಿವೆ. ತಾವು ಧ್ವನಿ ಎತ್ತಿದ ಮೇಲೆ ತಾಲೂಕಿನಲ್ಲಿ 200 ಎಕರೆಯನ್ನು ಸರ್ಕಾರ ವಶಕ್ಕೆ ಪಡೆದಿದೆ.

ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸಿ ಜೀವ ರಕ್ಷಣೆ ಮಾಡಿಕೊಳ್ಳಿ: ಶಾಸಕ ಎಚ್.ವೈ. ಮೇಟಿ

Jan 09 2024, 02:00 AM IST
ಬಾಗಲಕೋಟೆ: ವಿದ್ಯಾಗಿರಿಯ ಕಾಲೇಜು ವೃತ್ತದಲ್ಲಿ ಆಯೋಜಿಸಿದ್ದ 10 ಪೊಲೀಸ್ ದ್ವಿಚಕ್ರ ವಾಹನ ಲೋಕಾರ್ಪಣೆ ಹಾಗೂ ಹೆಲ್ಮೆಟ್ ಕಡ್ಡಾಯ ಅಭಿಯಾನ ಪ್ರಯುಕ್ತ ಉಚಿತ ಹೆಲ್ಮೆಟ್ ವಿತರಣೆ ಸಮಾರಂಭವನ್ನು ಶಾಸಕ ಎಚ್.ವೈ. ಮೇಟಿ ಚಾಲನೆ ನೀಡಿದರು. ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಸಾಂಕೇತಿಕವಾಗಿ ಹೆಲ್ಮೆಟ್ ವಿತರಿಸಲಾಯಿತು. ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿಡ್ಡಿ, ಡಿಎಸ್ಪಿಗಳಾದ ಪಂಪನಗೌಡ, ಪ್ರಭು ಪಾಟೀಲ ಇತರರು ಉಪಸ್ಥಿತರಿದ್ದರು.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಅಗತ್ಯ ಸೌಲಭ್ಯ ನೀಡಲು ಶಾಸಕ ಎಚ್.ಟಿ.ಮಂಜುಗೆ ಮನವಿ

Jan 09 2024, 02:00 AM IST
ರಾಜ್ಯದ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಪ್ರತಿಷ್ಠಿತ ಸ್ಥಾನದಲ್ಲಿದೆ. ಕಾಲೇಜಿನ ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿವಿಧ ಅವಶ್ಯಕತೆಗಳ ಪೂರೈಕೆ ಸೇರಿದಂತೆ ಕಾಲೇಜಿನ ಸಮಗ್ರ ಅಭಿವೃದ್ಧಿಗೆ 2 ಕೋಟಿ ರುಗಳ ಅಗತ್ಯವಿದೆ. ಶಾಸಕರು ಕಾಲೇಜಿನ ಅವಶ್ಯಕತೆ ಪೂರೈಸಿ ಕೊಡಬೇಕು.

ಅಳವಂಡಿ ಬೆಟಗೇರಿ ನೀರಾವರಿಯ ಯೋಜನೆಗೆ ಶೀಘ್ರ ನೀರು- ಶಾಸಕ ರಾಘವೇಂದ್ರ ಹಿಟ್ನಾಳ

Jan 09 2024, 02:00 AM IST
ಅಳವಂಡಿ-ಬೆಟಗೇರಿ ಭಾಗದ ಬಹುದಿನಗಳ ಹೋರಾಟ ಆಗಿದ್ದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯನ್ನು ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಿಸಿ ₹88 ಕೋಟಿ ಅನುದಾನವನ್ನು ಈ ನೀರಾವರಿ ಯೋಜನೆಗೆ ಮೀಸಲಿಟ್ಟೆದ್ದೆವು.

ಸಬೂಬು ಹೇಳದೆ ಕೆಲಸ ಮಾಡಿ: ಶಾಸಕ ಶ್ರೀನಿವಾಸ ಮಾನೆ

Jan 09 2024, 02:00 AM IST

ಅಧಿಕಾರಿಗಳು ಪ್ರಗತಿಪರವಾಗಿ ಆಲೋಚಿಸಿದರೆ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚಿಸಿದರು.

  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved