• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 26 2025, 12:20 AM IST
ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಕಳೆದ ವರ್ಷ‌ ಶೇ.100, ಈ ವರ್ಷ ಶೇ.97 ಫಲಿತಾಂಶ ಪಡೆದಿದ್ದಾರೆ. ಶಾಲೆಗೆ ಕಟ್ಟಡ ಅವಶ್ಯಕತೆ ಇದ್ದ ಕಾರಣ 22.5ಕೋಟಿ ರು. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳು ಈ ಕಟ್ಟಡದಲ್ಲಿ ವಿದ್ಯಾಭ್ಯಾಸ ನಡೆಸಬಹುದು.

ಶಾಸಕರಿಗೂ ಭದ್ರತೆ ಇಲ್ಲದ ಪರಿಸ್ಥಿತಿ: ಶಾಸಕ ಡಾ.ಭರತ್‌ ಶೆಟ್ಟಿ

May 26 2025, 12:09 AM IST
ದೇಶದಲ್ಲಿ ಪ್ರಧಾನಿಗೂ ಅವರದ್ದೇ ಆದ ಗೌರವಾದರಗಳಿವೆ, ಅವರನ್ನು ಟೀಕೆ ಮಾಡುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇದೀಗ ತಮಗೆ ಟೀಕೆ ಬಂದಾಗ ಆಕ್ರೋಶಗೊಳ್ಳುತ್ತಾರೆ. ಕಾರ್ಯಕರ್ತರ ಮೂಲಕ ವಿಪಕ್ಷ ನಾಯಕರಿಗೇ ಹಲ್ಲೆ ನಡೆಸಲು ಕಾಂಗ್ರೆಸ್‌ ಮುಂದಾಗುತ್ತದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಜಲಮೂಲಗಳ ಪುನಶ್ಚೇತನಕ್ಕೆ ಸಂಘ ಸಂಸ್ಥೆಗಳು ಕೈಜೋಡಿಸಲಿ: ಶಾಸಕ ಶ್ರೀನಿವಾಸ ಮಾನೆ

May 25 2025, 11:56 PM IST
600ಕ್ಕೂ ಅಧಿಕ ನೀರಾವರಿ ಕೆರೆಗಳನ್ನು ಹೊಂದಿದ ತಾಲೂಕಿನ ಎಲ್ಲ ಕೆರೆಗಳ ಪುನಶ್ಚೇತನ ಈಗ ಅತ್ಯವಶ್ಯವಾಗಿದೆ.

ಡಿಎಪಿ ಗೊಬ್ಬರದ ಕೊರತೆ ನೀಗಲು ಯತ್ನ: ಶಾಸಕ ಯಾಸೀರಖಾನ್ ಪಠಾಣ

May 25 2025, 11:54 PM IST
ರೈತರಿಗೆ ಕಡ್ಡಾಯವಾಗಿ ಲಿಂಕ್ ಗೊಬ್ಬರ ವಿತರಿಸದಂತೆ ಹಾಗೂ ಗೊಬ್ಬರ ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರುತ್ತಿರುವ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.

ಬನವಾಸಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಶಿವರಾಮ ಹೆಬ್ಬಾರ

May 25 2025, 11:45 PM IST
ಮಧುಕೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ₹೧.೭೪ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಲು ಯೋಜನೆ ಹಾಕಲಾಗಿದೆ.

ಹೆಣ್ಮಕ್ಕಳು ಉನ್ನತ ವ್ಯಾಸಂಗ ಮಾಡಿ: ಶಾಸಕ ಶರತ್‌

May 25 2025, 02:27 AM IST
ಹೊಸಕೋಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೇ. ೭೫ರಷ್ಟು ಹೆಣ್ಣು ಮಕ್ಕಳು ವಿದ್ಯೆ ಕಲಿಯುತಿದ್ದರೆ ಶೇ. ೭೫ರಷ್ಟು ಮಹಿಳಾ ಉಪನ್ಯಾಸಕರಿರುವುದು ಹೆಮ್ಮೆಯ ವಿಚಾರ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ

May 25 2025, 02:24 AM IST
ಮೊಳಕಾಲ್ಮುರು: ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ ನೀಡುವ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ: ಶಾಸಕ ಶಿವರಾಮ ಹೆಬ್ಬಾರ

May 25 2025, 02:14 AM IST
ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ. ಇವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯಗತ್ಯ.

ತುಳು ಎರಡನೇ ಅಧಿಕೃತ ಭಾಷೆ: ಅಧ್ಯಯನ ತಂಡದಲ್ಲಿ ಅಕಾಡೆಮಿ ಸದಸ್ಯರನ್ನು ನೇಮಿಸಲು ಶಾಸಕ ಅಶೋಕ್ ರೈ ಮನವಿ

May 25 2025, 02:11 AM IST
ತುಳು ಭಾಷೆಯನ್ನು ಕರ್ನಾಟಕ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಇದಕ್ಕಾಗಿ ಅಧ್ಯಯನ ತಂಡ ರಚನೆ ಮಾಡುವುದಾಗಿ ತಿಳಿಸಿದೆ. ಈ ತಂಡದಲ್ಲಿ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ, ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದರು.

ಕದ್ರಾ ವ್ಯಾಪ್ತಿಯ ಜನರ ಸುರಕ್ಷತೆಗೆ ಆದ್ಯತೆ ನೀಡಿ: ಶಾಸಕ ಸತೀಶ ಸೈಲ್

May 25 2025, 01:48 AM IST
ಮಳೆಗಾಲದ ಅವಧಿಯಲ್ಲಿ ಕದ್ರಾ ಜಲಾಶಯದಿಂದ ನೀರನ್ನು ಹೊರಬಿಡುವ ಸಂದರ್ಭದಲ್ಲಿ ಈ ಭಾಗದ ಜನರಿಗೆ ಅಗತ್ಯ ಮುನ್ಸೂಚನೆ ನೀಡಬೇಕು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved